AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಹೊಸ ಲುಕ್​ಗೆ ಫ್ಯಾನ್ಸ್ ಫಿದಾ; ಹೇಗಿದೆ ನೋಡಿ ‘SSMB 29’ ಗೆಟಪ್

ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 24, 2024 | 10:36 AM

Share
ಮಹೇಶ್ ಬಾಬು ಅವರು ಸದ್ಯ SSMB 29 ಚಿತ್ರಕ್ಕಾಗಿ ರೆಡಿ ಆಗುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಿರುವಾಗಲೇ ಮಹೇಶ್ ಬಾಬು ಹೊಸ ಲುಕ್ ರಿವೀಲ್ ಆಗಿದೆ.

ಮಹೇಶ್ ಬಾಬು ಅವರು ಸದ್ಯ SSMB 29 ಚಿತ್ರಕ್ಕಾಗಿ ರೆಡಿ ಆಗುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಿರುವಾಗಲೇ ಮಹೇಶ್ ಬಾಬು ಹೊಸ ಲುಕ್ ರಿವೀಲ್ ಆಗಿದೆ.

1 / 5
ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

2 / 5
ಈ ಫೋಟೋದಲ್ಲಿ ಮಹೇಶ್ ಬಾಬು ಅವರ ಹೊಸ ಲುಕ್ ಗಮನ ಸೆಳೆದಿದೆ. ಇದರಲ್ಲಿ ಮಹೇಶ್ ಬಾಬು ಅವರ ಉದ್ದ ಕೂದಲು ಗಮನ ಸೆಳೆದಿದೆ. ಇಡೀ ಸಿನಿಮಾ ಉದ್ದಕ್ಕೂ ಅವರು ಇದೇ ರೀತಿ ಇರಲಿದ್ದಾರೆ ಎಂದು ಹೇಳಲಾಗಿದೆ.

ಈ ಫೋಟೋದಲ್ಲಿ ಮಹೇಶ್ ಬಾಬು ಅವರ ಹೊಸ ಲುಕ್ ಗಮನ ಸೆಳೆದಿದೆ. ಇದರಲ್ಲಿ ಮಹೇಶ್ ಬಾಬು ಅವರ ಉದ್ದ ಕೂದಲು ಗಮನ ಸೆಳೆದಿದೆ. ಇಡೀ ಸಿನಿಮಾ ಉದ್ದಕ್ಕೂ ಅವರು ಇದೇ ರೀತಿ ಇರಲಿದ್ದಾರೆ ಎಂದು ಹೇಳಲಾಗಿದೆ.

3 / 5
ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಬಳಿಕ ಒಂದು ಬ್ರೇಕ್ ಪಡೆದಿದ್ದಾರೆ. ಅವರು ಮುಂದಿನ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಬಳಿಕ ಒಂದು ಬ್ರೇಕ್ ಪಡೆದಿದ್ದಾರೆ. ಅವರು ಮುಂದಿನ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

4 / 5
ಮಹೇಶ್ ಬಾಬು ಅವರು ಕುಟುಂಬಕ್ಕೂ ಆದ್ಯತೆ ನೀಡುತ್ತಾರೆ. ಅವರು ಸಮಯ ಸಿಕ್ಕಾಗ ಕುಟುಂಬದ ಜೊತೆ ಸಮಯ ಕಳೆಯಲು ನಿರ್ಧರಿಸುತ್ತಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.  

ಮಹೇಶ್ ಬಾಬು ಅವರು ಕುಟುಂಬಕ್ಕೂ ಆದ್ಯತೆ ನೀಡುತ್ತಾರೆ. ಅವರು ಸಮಯ ಸಿಕ್ಕಾಗ ಕುಟುಂಬದ ಜೊತೆ ಸಮಯ ಕಳೆಯಲು ನಿರ್ಧರಿಸುತ್ತಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.  

5 / 5
Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್