ಮಹೇಶ್ ಬಾಬು ಹೊಸ ಲುಕ್​ಗೆ ಫ್ಯಾನ್ಸ್ ಫಿದಾ; ಹೇಗಿದೆ ನೋಡಿ ‘SSMB 29’ ಗೆಟಪ್

|

Updated on: Sep 24, 2024 | 10:36 AM

ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

1 / 5
ಮಹೇಶ್ ಬಾಬು ಅವರು ಸದ್ಯ SSMB 29 ಚಿತ್ರಕ್ಕಾಗಿ ರೆಡಿ ಆಗುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಿರುವಾಗಲೇ ಮಹೇಶ್ ಬಾಬು ಹೊಸ ಲುಕ್ ರಿವೀಲ್ ಆಗಿದೆ.

ಮಹೇಶ್ ಬಾಬು ಅವರು ಸದ್ಯ SSMB 29 ಚಿತ್ರಕ್ಕಾಗಿ ರೆಡಿ ಆಗುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಿರುವಾಗಲೇ ಮಹೇಶ್ ಬಾಬು ಹೊಸ ಲುಕ್ ರಿವೀಲ್ ಆಗಿದೆ.

2 / 5
ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಶಿರೋಡ್ಕರ್ ‘ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅವರು ಸಿಎಂ ರೇವಂತ್ ರೆಡ್ಡಿನ ಭೇಟಿ ಮಾಡಿದ್ದಾರೆ.

3 / 5
ಈ ಫೋಟೋದಲ್ಲಿ ಮಹೇಶ್ ಬಾಬು ಅವರ ಹೊಸ ಲುಕ್ ಗಮನ ಸೆಳೆದಿದೆ. ಇದರಲ್ಲಿ ಮಹೇಶ್ ಬಾಬು ಅವರ ಉದ್ದ ಕೂದಲು ಗಮನ ಸೆಳೆದಿದೆ. ಇಡೀ ಸಿನಿಮಾ ಉದ್ದಕ್ಕೂ ಅವರು ಇದೇ ರೀತಿ ಇರಲಿದ್ದಾರೆ ಎಂದು ಹೇಳಲಾಗಿದೆ.

ಈ ಫೋಟೋದಲ್ಲಿ ಮಹೇಶ್ ಬಾಬು ಅವರ ಹೊಸ ಲುಕ್ ಗಮನ ಸೆಳೆದಿದೆ. ಇದರಲ್ಲಿ ಮಹೇಶ್ ಬಾಬು ಅವರ ಉದ್ದ ಕೂದಲು ಗಮನ ಸೆಳೆದಿದೆ. ಇಡೀ ಸಿನಿಮಾ ಉದ್ದಕ್ಕೂ ಅವರು ಇದೇ ರೀತಿ ಇರಲಿದ್ದಾರೆ ಎಂದು ಹೇಳಲಾಗಿದೆ.

4 / 5
ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಬಳಿಕ ಒಂದು ಬ್ರೇಕ್ ಪಡೆದಿದ್ದಾರೆ. ಅವರು ಮುಂದಿನ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

ಮಹೇಶ್ ಬಾಬು ಅವರು ‘ಗುಂಟೂರು ಖಾರಂ’ ಬಳಿಕ ಒಂದು ಬ್ರೇಕ್ ಪಡೆದಿದ್ದಾರೆ. ಅವರು ಮುಂದಿನ ಸಿನಿಮಾಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಫೋಟೋ ಗಮನ ಸೆಳೆದಿದೆ.

5 / 5
ಮಹೇಶ್ ಬಾಬು ಅವರು ಕುಟುಂಬಕ್ಕೂ ಆದ್ಯತೆ ನೀಡುತ್ತಾರೆ. ಅವರು ಸಮಯ ಸಿಕ್ಕಾಗ ಕುಟುಂಬದ ಜೊತೆ ಸಮಯ ಕಳೆಯಲು ನಿರ್ಧರಿಸುತ್ತಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.  

ಮಹೇಶ್ ಬಾಬು ಅವರು ಕುಟುಂಬಕ್ಕೂ ಆದ್ಯತೆ ನೀಡುತ್ತಾರೆ. ಅವರು ಸಮಯ ಸಿಕ್ಕಾಗ ಕುಟುಂಬದ ಜೊತೆ ಸಮಯ ಕಳೆಯಲು ನಿರ್ಧರಿಸುತ್ತಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾ ಇರುತ್ತಾರೆ.