AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡ ಮಹೇಶ್ ಬಾಬು; ಇಲ್ಲಿದೆ ಗ್ಯಾಲರಿ

ಮಹೇಶ್ ಬಾಬು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾರಿನ ಬಳಿ ನಿಂತಿರುವ ಫೋಟೋಗಳು ಇದಾಗಿವೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 07, 2023 | 6:30 AM

Share
ಮಹೇಶ್ ಬಾಬು ಅವರು ಬಹಳ ಸಂದರ್ಭದಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

ಮಹೇಶ್ ಬಾಬು ಅವರು ಬಹಳ ಸಂದರ್ಭದಲ್ಲಿ ಸ್ಟೈಲಿಶ್ ಆಗಿ ಕಾಣಿಸಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಅವರು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಾರೆ.

1 / 5
ಈಗ ಮಹೇಶ್ ಬಾಬು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾರಿನ ಬಳಿ ನಿಂತಿರುವ ಫೋಟೋಗಳು ಇದಾಗಿವೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈಗ ಮಹೇಶ್ ಬಾಬು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಕಾರಿನ ಬಳಿ ನಿಂತಿರುವ ಫೋಟೋಗಳು ಇದಾಗಿವೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2 / 5
ಮಹೇಶ್ ಬಾಬು ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸ ವಿಳಂಬ ಆಗಿದೆ.

ಮಹೇಶ್ ಬಾಬು ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸ ವಿಳಂಬ ಆಗಿದೆ.

3 / 5
ಮಹೇಶ್ ಬಾಬು ಅವರು ಕಳೆದ ವರ್ಷ ಅಪ್ಪ-ಅಮ್ಮನನ್ನು ಕಳೆದುಕೊಂಡರು. ಹೀಗಾಗಿ, ಸಿನಿಮಾ ಸೆಟ್​ಗೆ ಬರೋಕೆ ಅವರಿಗೆ ಸಾಧ್ಯವಾಗಿಲ್ಲ. ಈಗ ಅವರು ವೇಗವಾಗಿ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ.

ಮಹೇಶ್ ಬಾಬು ಅವರು ಕಳೆದ ವರ್ಷ ಅಪ್ಪ-ಅಮ್ಮನನ್ನು ಕಳೆದುಕೊಂಡರು. ಹೀಗಾಗಿ, ಸಿನಿಮಾ ಸೆಟ್​ಗೆ ಬರೋಕೆ ಅವರಿಗೆ ಸಾಧ್ಯವಾಗಿಲ್ಲ. ಈಗ ಅವರು ವೇಗವಾಗಿ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದಾರೆ.

4 / 5
ಮಹೇಶ್ ಬಾಬುಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಒಂದು ಕೋಟಿಗೂ ಹೆಚ್ಚು ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ. ರಾಜಮೌಳಿ ಜೊತೆ ಮಹೇಶ್ ಬಾಬು ಸಿನಿಮಾ ಮಾಡಲಿದ್ದಾರೆ.

ಮಹೇಶ್ ಬಾಬುಗೆ ದೊಡ್ಡ ಅಭಿಮಾನಿ ಬಳಗ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಒಂದು ಕೋಟಿಗೂ ಹೆಚ್ಚು ಜನರು ಅವರನ್ನು ಹಿಂಬಾಲಿಸುತ್ತಿದ್ದಾರೆ. ರಾಜಮೌಳಿ ಜೊತೆ ಮಹೇಶ್ ಬಾಬು ಸಿನಿಮಾ ಮಾಡಲಿದ್ದಾರೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ