Sign In

By signing in or creating an account, you agree with Associated Broadcasting Company's Terms & Conditions and Privacy Policy.

Sitara Ghattamaneni: ಹೇಗಿದೆ ನೋಡಿ ಮಹೇಶ್ ಬಾಬು-ಸಿತಾರಾ ಯುರೋಪ್ ಟ್ರಿಪ್

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 13, 2024 | 9:20 AM

ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

1 / 5
ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

2 / 5
ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

4 / 5
ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.

ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.

5 / 5
Follow us
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್