Sitara Ghattamaneni: ಹೇಗಿದೆ ನೋಡಿ ಮಹೇಶ್ ಬಾಬು-ಸಿತಾರಾ ಯುರೋಪ್ ಟ್ರಿಪ್
ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.
Updated on: Apr 13, 2024 | 9:20 AM

ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್ಗೆ ಇಷ್ಟ ಆಗಿದೆ.

ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.
Related Photo Gallery

Team India: ಇವರಂತೆ ಭಾರತ ತಂಡದ ಹೊಸ ನಾಯಕ

IPL 2025: ಮುಂದಿನ ಪಂದ್ಯಕ್ಕೆ RCB ನಾಯಕನೇ ಅಲಭ್ಯ..!

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ, ಡ್ರೋನ್ಗಳ ಮೇಲೆ ಭಾರತ ಅಟ್ಯಾಕ್

ಬಾಯಿ ಚಪ್ಪರಿಸಿಕೊಂಡು ತಿನ್ನುವ ಬಿರಿಯಾನಿಗೆ ಈ ಹೆಸರು ಬಂದದ್ದು ಹೇಗೆ?

ಅಂತಿಮ 12: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ವಿರಾಟ್ ಕೊಹ್ಲಿ ನಿವೃತ್ತಿ? ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ

IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

IPL 2025: ಐಪಿಎಲ್ ಎಷ್ಟು ಬಾರಿ ಸ್ಥಗಿತಗೊಂಡಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಟರ್ಕಿಶ್ ಡ್ರೋನ್ಗಳಿಂದ ಭಾರತದ ಮೇಲೆ ಪಾಕ್ ದಾಳಿ, ಇಂದು ಏನೇನಾಯ್ತು?

ಭಾರತ-ಪಾಕ್ ನಡುವೆ ನಿಲ್ಲದ ದಾಳಿ, ಗಡಿಯಲ್ಲಿ ಪ್ರಾಣಭೀತಿ; ಇಂದು ಏನೇನಾಯ್ತು?
7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಯೋಧ!

ರಜೆ ಕ್ಯಾನ್ಸಲ್ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ

6,6,6,6,6,6: ಒಂದೇ ಓವರ್ನಲ್ಲಿ 6 ಸಿಕ್ಸ್ ಸಿಡಿಸಿದ ರಿಷಿ ಪಟೇಲ್

Weekly Horoscope: ಮೇ 12 ರಿಂದ 18 ರವರೆಗಿನ ವಾರ ಭವಿಷ್ಯ

Daily Devotional: ನಿಧಿ ಯೋಗ ಯಾರಿಗಿದೆ, ನಿಜಕ್ಕೂ ಸಿಗುತ್ತಾ?

Daily horoscope: ಅವಿವಾಹಿತರಿಗೆ ವಿವಾಹ ಯೋಗ, ಮಹಿಳೆಯರಿಗೆ ಉದ್ಯೋಗ ಲಭ್ಯ

ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ

Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ

ಸೀಸನ್ ಮಧ್ಯ ನಾಯಕನನ್ನು ಬದಲಿಸಿದ್ದ ಆರ್ಸಿಬಿ

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
