Sign In

By signing in or creating an account, you agree with Associated Broadcasting Company's Terms & Conditions and Privacy Policy.

Sitara Ghattamaneni: ಹೇಗಿದೆ ನೋಡಿ ಮಹೇಶ್ ಬಾಬು-ಸಿತಾರಾ ಯುರೋಪ್ ಟ್ರಿಪ್

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 13, 2024 | 9:20 AM

ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

1 / 5
ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

2 / 5
ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

4 / 5
ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.

ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.

5 / 5
Follow us
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?