AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sitara Ghattamaneni: ಹೇಗಿದೆ ನೋಡಿ ಮಹೇಶ್ ಬಾಬು-ಸಿತಾರಾ ಯುರೋಪ್ ಟ್ರಿಪ್

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 13, 2024 | 9:20 AM

Share
ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

1 / 5
ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

2 / 5
ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

4 / 5
ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.

ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.

5 / 5
Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ