Sitara Ghattamaneni: ಹೇಗಿದೆ ನೋಡಿ ಮಹೇಶ್ ಬಾಬು-ಸಿತಾರಾ ಯುರೋಪ್ ಟ್ರಿಪ್

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

|

Updated on: Apr 13, 2024 | 9:20 AM

ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

ಮಹೇಶ್ ಬಾಬು ಅವರು ಸಮಯ ಸಿಕ್ಕಾಗಲೆಲ್ಲ ಕುಟುಂಬದ ಜೊತೆ ಟ್ರಿಪ್ ತೆರಳುತ್ತಾರೆ. ಇತ್ತೀಚೆಗೆ ಅವರು ಯುರೋಪ್ ಪ್ರವಾಸ ಮಾಡಿದ್ದಾರೆ. ಮಗಳು ಸಿತಾರಾ ಹಾಗೂ ಮಗ ಗೌತಮ್ ಕೂಡ ಇವರ ಜೊತೆ ಇದ್ದರು.

1 / 5
ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

2 / 5
ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

ಮಹೇಶ್ ಬಾಬು, ಸಿತಾರಾ ಹಾಗೂ ಗೌತಮ್ ಹಿಮದಲ್ಲಿ ಸಮಯ ಕಳೆದಿದ್ದಾರೆ. ಈ ಫೋಟೋ ಕೂಡ ಸಖತ್ ಕ್ಯೂಟ್ ಆಗಿ ಮೂಡಿ ಬಂದಿದೆ. ಈ ಸುತ್ತಾಟದ ಫೋಟೋಗಳು ಫ್ಯಾನ್ಸ್​ಗೆ ಇಷ್ಟ ಆಗಿದೆ.

3 / 5
ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

ಮಹೇಶ್ ಬಾಬು ಪಕ್ಕಾ ಫ್ಯಾಮಿಲಿ ಮ್ಯಾನ್. ‘ಗುಂಟೂರು ಖಾರಂ’ ಬಳಿಕ ಅವರು ರಾಜಮೌಳಿ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬಾಡಿ ಕೂಡ ಬೆಳೆಸಿಕೊಳ್ಳುತ್ತಿದ್ದಾರೆ.

4 / 5
ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.

ರಾಜಮೌಳಿ ಸಿನಿಮಾಗೆ ಮಹೇಶ್ ಬಾಬು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಈ ಚಿತ್ರದ ಶೂಟಿಂಗ್ ಆರಂಭ ಆಗಲಿದೆ ಎಂದು ವರದಿ ಆಗಿದೆ.

5 / 5
Follow us
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ