AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ನ್ಯೂಯಾರ್ಕ್​ನಲ್ಲಿ ಮಗನ ಬರ್ತ್​ಡೇ ಆಚರಿಸಿದ ಮಹೇಶ್ ಬಾಬು

ಮಹೇಶ್ ಬಾಬು ಅವರಿಗೆ ಮಗನ ಮೇಲೆ ಸಾಕಷ್ಟು ಪ್ರೀತಿ ಇದೆ. ಗೌತಮ್ ಸದ್ಯ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ಮುಂದಿನ ದಿನಗಳಲ್ಲಿ ನಟನೆಗೆ ಕಾಲಿಡಲಿದ್ದಾರೆ. ಈಗ ಮಹೇಶ್ ಬಾಬು ಬಿಡುವು ಮಾಡಿಕೊಂಡು ಅಮೆರಿಕದಲ್ಲಿ ಸುತ್ತಾಟ ನಡೆಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Sep 03, 2024 | 7:31 AM

Share
ಮಹೇಶ್ ಬಾಬು ಮಗ ಗೌತಮ್ ಅವರು ಇತ್ತೀಚೆಗೆ 18ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ ಮಹೇಶ್ ಬಾಬು ಹಾಗೂ ಕುಟುಂಬದವರು ನ್ಯೂಯಾರ್ಕ್​ನಲ್ಲಿ ಆಚರಿಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಫೋಟೋಗೆ ಮೆಚ್ಚುಗೆ ಸಿಕ್ಕಿದೆ.

ಮಹೇಶ್ ಬಾಬು ಮಗ ಗೌತಮ್ ಅವರು ಇತ್ತೀಚೆಗೆ 18ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಅವರ ಬರ್ತ್​ಡೇನ ಮಹೇಶ್ ಬಾಬು ಹಾಗೂ ಕುಟುಂಬದವರು ನ್ಯೂಯಾರ್ಕ್​ನಲ್ಲಿ ಆಚರಿಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಫೋಟೋಗೆ ಮೆಚ್ಚುಗೆ ಸಿಕ್ಕಿದೆ.

1 / 5
ಮಹೇಶ್ ಬಾಬು ಅವರಿಗೆ ಮಗನ ಮೇಲೆ ಸಾಕಷ್ಟು ಪ್ರೀತಿ ಇದೆ. ಗೌತಮ್ ಸದ್ಯ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ಮುಂದಿನ ದಿನಗಳಲ್ಲಿ ನಟನೆಗೆ ಕಾಲಿಡಲಿದ್ದಾರೆ. ಈಗ ಮಹೇಶ್ ಬಾಬು ಬಿಡುವು ಮಾಡಿಕೊಂಡು ಅಮೆರಿಕದಲ್ಲಿ ಸುತ್ತಾಟ ನಡೆಸಿದ್ದಾರೆ.

ಮಹೇಶ್ ಬಾಬು ಅವರಿಗೆ ಮಗನ ಮೇಲೆ ಸಾಕಷ್ಟು ಪ್ರೀತಿ ಇದೆ. ಗೌತಮ್ ಸದ್ಯ ವಿದೇಶದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರು ಮುಂದಿನ ದಿನಗಳಲ್ಲಿ ನಟನೆಗೆ ಕಾಲಿಡಲಿದ್ದಾರೆ. ಈಗ ಮಹೇಶ್ ಬಾಬು ಬಿಡುವು ಮಾಡಿಕೊಂಡು ಅಮೆರಿಕದಲ್ಲಿ ಸುತ್ತಾಟ ನಡೆಸಿದ್ದಾರೆ.

2 / 5
ಮಹೇಶ್ ಬಾಬು ಹಾಗೂ ಸಿತಾರಾ ನ್ಯೂಯಾರ್ಕ್ ರಸ್ತೆಗಳ ಮಧ್ಯೆ ನಿಂತು ಪೋಸ್ ಕೊಟ್ಟಿದ್ದಾರೆ. ಅಲ್ಲಿ ಅವರನ್ನು ಗುರುತಿಸುವವರು ಕಡಿಮೆ. ಹೀಗಾಗಿ, ಯಾವುದೇ ಚಿಂತೆ ಇಲ್ಲದೆ ಅವರು ಹಾಯಾಗಿ ರಸ್ತೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಮಹೇಶ್ ಬಾಬು ಅವರ ಉದ್ದನೆಯ ಕೂದಲ ಗಮನ ಸೆಳೆದಿದೆ.

ಮಹೇಶ್ ಬಾಬು ಹಾಗೂ ಸಿತಾರಾ ನ್ಯೂಯಾರ್ಕ್ ರಸ್ತೆಗಳ ಮಧ್ಯೆ ನಿಂತು ಪೋಸ್ ಕೊಟ್ಟಿದ್ದಾರೆ. ಅಲ್ಲಿ ಅವರನ್ನು ಗುರುತಿಸುವವರು ಕಡಿಮೆ. ಹೀಗಾಗಿ, ಯಾವುದೇ ಚಿಂತೆ ಇಲ್ಲದೆ ಅವರು ಹಾಯಾಗಿ ರಸ್ತೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಮಹೇಶ್ ಬಾಬು ಅವರ ಉದ್ದನೆಯ ಕೂದಲ ಗಮನ ಸೆಳೆದಿದೆ.

3 / 5
ಗೌತಮ್​ಗೆ ಈಗ 18 ವರ್ಷ. ಅವರು ಹೀರೋ ಆಗೋಕೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶೀಘ್ರವೇ ಅವರು ಚಿತ್ರರಂಗಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ. ಅವರು ಶಿಕ್ಷಣ ಮುಗಿಸಿ ಭಾರತಕ್ಕೆ ಮರಳುವ ಸಾಧ್ಯತೆ ಇದೆ.

ಗೌತಮ್​ಗೆ ಈಗ 18 ವರ್ಷ. ಅವರು ಹೀರೋ ಆಗೋಕೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಶೀಘ್ರವೇ ಅವರು ಚಿತ್ರರಂಗಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ. ಅವರು ಶಿಕ್ಷಣ ಮುಗಿಸಿ ಭಾರತಕ್ಕೆ ಮರಳುವ ಸಾಧ್ಯತೆ ಇದೆ.

4 / 5
ಸಿತಾರಾ ವಿಚಾರಕ್ಕೆ ಬರೋದಾದರೆ ಅವರು ಈಗಾಗಲೇ ಬಣ್ಣದ ಲೋಕದ ಜೊತೆ ನಂಟು ಬೆಳೆಸಿಕೊಳ್ಳುತ್ತಿದ್ದಾರೆ. ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್ ಹಾಡಿನಲ್ಲಿ ಕಾಣಿಸಿಕೊಂಡು ಅವರು ಮಿಂಚಿದ್ದರು. ಆಭರಣದ ಜಾಹೀರಾತುಗಳಲ್ಲಿ ಮಾಡೆಲ್ ಆಗಿಯೂ ಮಿಂಚುತ್ತಿದ್ದಾರೆ.

ಸಿತಾರಾ ವಿಚಾರಕ್ಕೆ ಬರೋದಾದರೆ ಅವರು ಈಗಾಗಲೇ ಬಣ್ಣದ ಲೋಕದ ಜೊತೆ ನಂಟು ಬೆಳೆಸಿಕೊಳ್ಳುತ್ತಿದ್ದಾರೆ. ‘ಸರ್ಕಾರು ವಾರಿ ಪಾಟ’ ಚಿತ್ರದ ಪ್ರಮೋಷನ್ ಹಾಡಿನಲ್ಲಿ ಕಾಣಿಸಿಕೊಂಡು ಅವರು ಮಿಂಚಿದ್ದರು. ಆಭರಣದ ಜಾಹೀರಾತುಗಳಲ್ಲಿ ಮಾಡೆಲ್ ಆಗಿಯೂ ಮಿಂಚುತ್ತಿದ್ದಾರೆ.

5 / 5
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು