ಲಂಡನ್​ನಲ್ಲಿ ‘ರಂಗಪ್ರವೇಶ’ ಮಾಡಿದ ಮಹೇಶ್ ಬಾಬು ಪುತ್ರ ಗೌತಮ್

ಸ್ಟಾರ್ ನಟ ಮಹೇಶ್ ಬಾಬು ಪುತ್ರಿ ಈಗಾಗಲೇ ಜಾಹೀರಾತುಗಳಲ್ಲಿ ನಟಿಸಲು ಆರಂಭಿಸಿದ್ದಾರೆ. ಒಳ್ಳೆಯ ಡ್ಯಾನ್ಸರ್ ಸಹ. ಇದೀಗ ಮಹೇಶ್ ಬಾಬು ಪುತ್ರ ದೂರದ ಲಂಡನ್​ನಲ್ಲಿ ಮೊದಲ ಬಾರಿಗೆ ‘ರಂಗ ಪ್ರವೇಶ’ ಮಾಡಿದ್ದಾರೆ.

|

Updated on: Jun 23, 2024 | 2:43 PM

ಮಹೇಶ್ ಬಾಬು ಹಾಗೂ ನಮ್ರತಾ ಶಿರೋಡ್ಕರ್ ದಂಪತಿಯ ಇಬ್ಬರು ಮಕ್ಕಳು ಸಹ ಎಳವೆಯಲ್ಲಿಯೇ ಮನರಂಜನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದಾರೆ.

ಮಹೇಶ್ ಬಾಬು ಹಾಗೂ ನಮ್ರತಾ ಶಿರೋಡ್ಕರ್ ದಂಪತಿಯ ಇಬ್ಬರು ಮಕ್ಕಳು ಸಹ ಎಳವೆಯಲ್ಲಿಯೇ ಮನರಂಜನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದಾರೆ.

1 / 7
ಮಹೇಶ್ ಬಾಬು ಪುತ್ರಿ ಸಿತಾರಾ ಈಗಾಗಲೇ ಕೆಲವು ಜಾಹೀರಾತುಗಳಲ್ಲಿ ನಟಿಸಿದ್ದಾರೆ, ಒಳ್ಳೆಯ ಡ್ಯಾನ್ಸರ್ ಆಗಿರುವ ಸಿತಾರಾ ರಿಯಾಲಿಟಿ ಶೋಗಳಲ್ಲಿ ಪ್ರದರ್ಶನ ನೀಡಿದ್ದಾರೆ.

ಮಹೇಶ್ ಬಾಬು ಪುತ್ರಿ ಸಿತಾರಾ ಈಗಾಗಲೇ ಕೆಲವು ಜಾಹೀರಾತುಗಳಲ್ಲಿ ನಟಿಸಿದ್ದಾರೆ, ಒಳ್ಳೆಯ ಡ್ಯಾನ್ಸರ್ ಆಗಿರುವ ಸಿತಾರಾ ರಿಯಾಲಿಟಿ ಶೋಗಳಲ್ಲಿ ಪ್ರದರ್ಶನ ನೀಡಿದ್ದಾರೆ.

2 / 7
ಇದೀಗ ಮಹೇಶ್ ಬಾಬು ಪುತ್ರ ಗೌತಮ್ ಸಹ ನಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಲಂಡನ್​ನಲ್ಲಿ ‘ರಂಗಪ್ರವೇಶ’ ಮಾಡಿದ್ದಾರೆ.

ಇದೀಗ ಮಹೇಶ್ ಬಾಬು ಪುತ್ರ ಗೌತಮ್ ಸಹ ನಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಲಂಡನ್​ನಲ್ಲಿ ‘ರಂಗಪ್ರವೇಶ’ ಮಾಡಿದ್ದಾರೆ.

3 / 7
ಲಂಡನ್​ನ ಪ್ರಸಿದ್ಧ ರಂಗಮಂದಿರದಲ್ಲಿ ‘ರೋಮಿಯೋ ಜೂಲಿಯೆಟ್’ ನಾಟಕವನ್ನು ಪ್ರದರ್ಶಿಸಲಾಗಿದ್ದು, ಗೌತಮ್ ಅದರಲ್ಲಿ ಪಾತ್ರವಹಿಸಿದ್ದಾರೆ.

ಲಂಡನ್​ನ ಪ್ರಸಿದ್ಧ ರಂಗಮಂದಿರದಲ್ಲಿ ‘ರೋಮಿಯೋ ಜೂಲಿಯೆಟ್’ ನಾಟಕವನ್ನು ಪ್ರದರ್ಶಿಸಲಾಗಿದ್ದು, ಗೌತಮ್ ಅದರಲ್ಲಿ ಪಾತ್ರವಹಿಸಿದ್ದಾರೆ.

4 / 7
‘ಜಾಯ್ ಆಫ್ ಡ್ರಾಮಾ’ ಹೆಸರಿನ ರಂಗತಂಡದ ಬೇಸಿಗೆ ಶಿಬಿರದಲ್ಲಿ ಭಾಗಿಯಾಗಿ ಗೌತಮ್ ಈ ನಾಟಕದಲ್ಲಿ ನಟಿಸಿದ್ದಾರೆ. ನಾಟಕವನ್ನು ವೈಶಾಲಿ ಚಕ್ರವರ್ತಿ ನಿರ್ದೇಶಿಸಿದ್ದಾರೆ.

‘ಜಾಯ್ ಆಫ್ ಡ್ರಾಮಾ’ ಹೆಸರಿನ ರಂಗತಂಡದ ಬೇಸಿಗೆ ಶಿಬಿರದಲ್ಲಿ ಭಾಗಿಯಾಗಿ ಗೌತಮ್ ಈ ನಾಟಕದಲ್ಲಿ ನಟಿಸಿದ್ದಾರೆ. ನಾಟಕವನ್ನು ವೈಶಾಲಿ ಚಕ್ರವರ್ತಿ ನಿರ್ದೇಶಿಸಿದ್ದಾರೆ.

5 / 7
ಪುತ್ರನ ಮೊದಲ ರಂಗ ಪ್ರದರ್ಶನವನ್ನು ನೋಡಲು ಮಹೇಶ್ ಬಾಬು, ನಮ್ರತಾ ಶಿರೋಡ್ಕರ್ ಮತ್ತು ಸಿತಾರಾ ಲಂಡನ್​ಗೆ ತೆರಳಿದ್ದರು.

ಪುತ್ರನ ಮೊದಲ ರಂಗ ಪ್ರದರ್ಶನವನ್ನು ನೋಡಲು ಮಹೇಶ್ ಬಾಬು, ನಮ್ರತಾ ಶಿರೋಡ್ಕರ್ ಮತ್ತು ಸಿತಾರಾ ಲಂಡನ್​ಗೆ ತೆರಳಿದ್ದರು.

6 / 7
ಮಗನ ಮೊದಲ ರಂಗಪ್ರದರ್ಶನದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಮ್ರತಾ, ಹಲವು ಚಿತ್ರಗಳನ್ನು ಸಹ ಶೇರ್ ಮಾಡಿದ್ದಾರೆ.

ಮಗನ ಮೊದಲ ರಂಗಪ್ರದರ್ಶನದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ನಮ್ರತಾ, ಹಲವು ಚಿತ್ರಗಳನ್ನು ಸಹ ಶೇರ್ ಮಾಡಿದ್ದಾರೆ.

7 / 7
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್