AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಪತ್ನಿ ನಟಿಸಿರುವ ಏಕೈಕ ಕನ್ನಡ ಸಿನಿಮಾ ಹೆಸರೇನು ಗೊತ್ತೆ?

Namrata Shirodkar: ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಮರಾಠಿ, ಹಿಂದಿ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂದಹಾಗೆ ನಮ್ರತಾ ನಟಿಸಿರುವ ಏಕೈಕ ಕನ್ನಡ ಸಿನಿಮಾ ಯಾವುದು ಗೊತ್ತೆ?

ಮಂಜುನಾಥ ಸಿ.
|

Updated on: Nov 05, 2023 | 8:58 PM

Share
ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

1 / 7
ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

2 / 7
ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

3 / 7
ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

4 / 7
ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

5 / 7
ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

6 / 7
ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 7
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್