AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಪತ್ನಿ ನಟಿಸಿರುವ ಏಕೈಕ ಕನ್ನಡ ಸಿನಿಮಾ ಹೆಸರೇನು ಗೊತ್ತೆ?

Namrata Shirodkar: ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಮರಾಠಿ, ಹಿಂದಿ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂದಹಾಗೆ ನಮ್ರತಾ ನಟಿಸಿರುವ ಏಕೈಕ ಕನ್ನಡ ಸಿನಿಮಾ ಯಾವುದು ಗೊತ್ತೆ?

ಮಂಜುನಾಥ ಸಿ.
|

Updated on: Nov 05, 2023 | 8:58 PM

Share
ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

1 / 7
ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

2 / 7
ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

3 / 7
ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

4 / 7
ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

5 / 7
ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

6 / 7
ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ