AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಪತ್ನಿ ನಟಿಸಿರುವ ಏಕೈಕ ಕನ್ನಡ ಸಿನಿಮಾ ಹೆಸರೇನು ಗೊತ್ತೆ?

Namrata Shirodkar: ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಮರಾಠಿ, ಹಿಂದಿ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂದಹಾಗೆ ನಮ್ರತಾ ನಟಿಸಿರುವ ಏಕೈಕ ಕನ್ನಡ ಸಿನಿಮಾ ಯಾವುದು ಗೊತ್ತೆ?

ಮಂಜುನಾಥ ಸಿ.
|

Updated on: Nov 05, 2023 | 8:58 PM

Share
ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

1 / 7
ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

2 / 7
ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

3 / 7
ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

4 / 7
ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

5 / 7
ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

6 / 7
ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 7
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ