AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಪತ್ನಿ ನಟಿಸಿರುವ ಏಕೈಕ ಕನ್ನಡ ಸಿನಿಮಾ ಹೆಸರೇನು ಗೊತ್ತೆ?

Namrata Shirodkar: ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಮರಾಠಿ, ಹಿಂದಿ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂದಹಾಗೆ ನಮ್ರತಾ ನಟಿಸಿರುವ ಏಕೈಕ ಕನ್ನಡ ಸಿನಿಮಾ ಯಾವುದು ಗೊತ್ತೆ?

ಮಂಜುನಾಥ ಸಿ.
|

Updated on: Nov 05, 2023 | 8:58 PM

Share
ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

1 / 7
ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

2 / 7
ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

3 / 7
ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

4 / 7
ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

5 / 7
ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

6 / 7
ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 7
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ