AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಪತ್ನಿ ನಟಿಸಿರುವ ಏಕೈಕ ಕನ್ನಡ ಸಿನಿಮಾ ಹೆಸರೇನು ಗೊತ್ತೆ?

Namrata Shirodkar: ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಮರಾಠಿ, ಹಿಂದಿ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂದಹಾಗೆ ನಮ್ರತಾ ನಟಿಸಿರುವ ಏಕೈಕ ಕನ್ನಡ ಸಿನಿಮಾ ಯಾವುದು ಗೊತ್ತೆ?

ಮಂಜುನಾಥ ಸಿ.
|

Updated on: Nov 05, 2023 | 8:58 PM

Share
ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

1 / 7
ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

2 / 7
ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

3 / 7
ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

4 / 7
ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

5 / 7
ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

6 / 7
ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್