ಮಹೇಶ್ ಬಾಬು ಪತ್ನಿ ನಟಿಸಿರುವ ಏಕೈಕ ಕನ್ನಡ ಸಿನಿಮಾ ಹೆಸರೇನು ಗೊತ್ತೆ?

Namrata Shirodkar: ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಮರಾಠಿ, ಹಿಂದಿ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂದಹಾಗೆ ನಮ್ರತಾ ನಟಿಸಿರುವ ಏಕೈಕ ಕನ್ನಡ ಸಿನಿಮಾ ಯಾವುದು ಗೊತ್ತೆ?

|

Updated on: Nov 05, 2023 | 8:58 PM

ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

1 / 7
ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

2 / 7
ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

3 / 7
ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

4 / 7
ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

5 / 7
ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

6 / 7
ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 7
Follow us
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ