AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಪತ್ನಿ ನಟಿಸಿರುವ ಏಕೈಕ ಕನ್ನಡ ಸಿನಿಮಾ ಹೆಸರೇನು ಗೊತ್ತೆ?

Namrata Shirodkar: ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಮರಾಠಿ, ಹಿಂದಿ ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಂದಹಾಗೆ ನಮ್ರತಾ ನಟಿಸಿರುವ ಏಕೈಕ ಕನ್ನಡ ಸಿನಿಮಾ ಯಾವುದು ಗೊತ್ತೆ?

ಮಂಜುನಾಥ ಸಿ.
|

Updated on: Nov 05, 2023 | 8:58 PM

Share
ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

ಮಹೇಶ್ ಬಾಬು ಪತ್ನಿ ಆಗಿರುವ ಜೊತೆಗೆ ಎರಡು ಹದಿಹರೆಯದ ಮಕ್ಕಳ ತಾಯಿಯೂ ಆಗಿರುವ ನಮ್ರತಾ, ಮಹೇಶ್ ಬಾಬುರ ಸಿನಿಮಾ ವ್ಯವಹಾರ ಹಾಗೂ ಸಾಮಾಜ ಸೇವೆಯನ್ನು ನೋಡಿಕೊಳ್ಳುತ್ತಾರೆ.

1 / 7
ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

ನಮ್ರತಾ ಶಿರೋಡ್ಕರ್ 2005ರಲ್ಲಿ ಮಹೇಶ್ ಬಾಬು ಅವರನ್ನು ವಿವಾಹವಾದರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಲಿಲ್ಲ.

2 / 7
ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

ರವಿಚಂದ್ರನ್ ನಟಿಸಿ ಸುಬ್ರಹ್ಮಣ್ಯಂ ನಿರ್ದೇಶನ ಮಾಡಿರುವ 'ಚೋರ ಚಿತ್ತ ಚೋರ' ಸಿನಿಮಾದಲ್ಲಿ ನಮ್ರತಾ ನಟಿಸಿದ್ದಾರೆ. ಈ ಸಿನಿಮಾ 1999ರಲ್ಲಿ ಬಿಡುಗಡೆ ಆಗಿದೆ.

3 / 7
ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

ಕನ್ನಡದಲ್ಲಿ ಕೇವಲ ಒಂದೇ ಒಂದು ಸಿನಿಮಾದಲ್ಲಿ ಮಾತ್ರವೇ ನಮ್ರತಾ ಶಿರೋಡ್ಕರ್ ನಟಿಸಿದ್ದಾರೆ.

4 / 7
ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

ಇದು ತೆಲುಗಿನ ಸ್ಟಾರ್ ನಟ ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್

5 / 7
ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

ಜನಪ್ರಿಯ ನಟಿಯಾಗಿದ್ದ ನಮ್ರತಾ ಶಿರೋಡ್ಕರ್ ಮದುವೆ ಬಳಿಕ ಸಿನಿಮಾಗಳಿಂದ ದೂರ ಉಳಿದರು.

6 / 7
ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಮದುವೆಗೆ ಮುನ್ನ ನಮ್ರತಾ ಶಿರೋಡ್ಕರ್ ತೆಲುಗು, ಮಲಯಾಳಂ, ಹಿಂದಿ, ಮರಾಠಿ ಹಾಗೂ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

7 / 7
Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ