AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ಜಿಮ್​ನಲ್ಲಿ ಮಹೇಶ್ ಬಾಬು ವರ್ಕೌಟ್​; ವೈರಲ್ ಆಯ್ತು ಫೋಟೋ

ಮಹೇಶ್ ಬಾಬು ಅವರು ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋವನ್ನು ಅವರ ಪತ್ನಿ ನಮ್ರತಾ ಶಿರೋಡ್ಕರ್ ಅವರು ಪೋಸ್ಟ್ ಮಾಡಿದ್ದಾರೆ.

TV9 Web
| Edited By: |

Updated on:Nov 10, 2022 | 5:47 PM

Share
ನಟ ಮಹೇಶ್ ಬಾಬು ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಸಾಕಷ್ಟು ಸಮಯವನ್ನು ಜಿಮ್​ನಲ್ಲಿ ಕಳೆಯುತ್ತಾರೆ. ಹೀಗಾಗಿ, ಅವರು ಇನ್ನೂ ಯಂಗ್ ಆಗಿ ಕಾಣಿಸುತ್ತಾರೆ.

ನಟ ಮಹೇಶ್ ಬಾಬು ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಸಾಕಷ್ಟು ಸಮಯವನ್ನು ಜಿಮ್​ನಲ್ಲಿ ಕಳೆಯುತ್ತಾರೆ. ಹೀಗಾಗಿ, ಅವರು ಇನ್ನೂ ಯಂಗ್ ಆಗಿ ಕಾಣಿಸುತ್ತಾರೆ.

1 / 5
ಮಹೇಶ್ ಬಾಬು ಅವರು ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋವನ್ನು ಅವರ ಪತ್ನಿ ನಮ್ರತಾ ಶಿರೋಡ್ಕರ್ ಅವರು ಪೋಸ್ಟ್ ಮಾಡಿದ್ದಾರೆ.

ಮಹೇಶ್ ಬಾಬು ಅವರು ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋವನ್ನು ಅವರ ಪತ್ನಿ ನಮ್ರತಾ ಶಿರೋಡ್ಕರ್ ಅವರು ಪೋಸ್ಟ್ ಮಾಡಿದ್ದಾರೆ.

2 / 5
ಮಹೇಶ್ ಬಾಬು ಅವರು ಕುಟುಂಬದ ಜತೆ ಆಗಾಗ ವಿದೇಶ ಪ್ರಯಾಣ ಮಾಡುತ್ತಾರೆ. ಇದಕ್ಕಾಗಿ ಅವರು ಸಾಕಷ್ಟು ಸಮಯ ಮೀಸಲಿಡುತ್ತಾರೆ.

ಮಹೇಶ್ ಬಾಬು ಅವರು ಕುಟುಂಬದ ಜತೆ ಆಗಾಗ ವಿದೇಶ ಪ್ರಯಾಣ ಮಾಡುತ್ತಾರೆ. ಇದಕ್ಕಾಗಿ ಅವರು ಸಾಕಷ್ಟು ಸಮಯ ಮೀಸಲಿಡುತ್ತಾರೆ.

3 / 5
ಮಹೇಶ್ ಬಾಬು ಅವರು ತ್ರಿವಿಕ್ರಂ ಶ್ರೀನಿವಾಸ್ ಜತೆ ಸದ್ಯ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ.

ಮಹೇಶ್ ಬಾಬು ಅವರು ತ್ರಿವಿಕ್ರಂ ಶ್ರೀನಿವಾಸ್ ಜತೆ ಸದ್ಯ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ.

4 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡ ಬಳಿಕ ಮಹೇಶ್ ಬಾಬು ಅವರ ಯಾವ ಚಿತ್ರವೂ ರಿಲೀಸ್ ಆಗಿಲ್ಲ. ಅವರು ಒಪ್ಪಿಕೊಂಡಿರುವ ಹೊಸ ಚಿತ್ರದ ಕೆಲಸ ವಿಳಂಬ ಆಗುತ್ತಿದೆ.  

‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡ ಬಳಿಕ ಮಹೇಶ್ ಬಾಬು ಅವರ ಯಾವ ಚಿತ್ರವೂ ರಿಲೀಸ್ ಆಗಿಲ್ಲ. ಅವರು ಒಪ್ಪಿಕೊಂಡಿರುವ ಹೊಸ ಚಿತ್ರದ ಕೆಲಸ ವಿಳಂಬ ಆಗುತ್ತಿದೆ.  

5 / 5

Published On - 4:56 pm, Thu, 10 November 22

Web contact
Web contact

TV9 Kannada

Read More
Follow Us
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು