AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಯಾವ ಕಾರಣಕ್ಕೆ ಕಾಲಿಗೆ ಕಪ್ಪು ದಾರ ಕಟ್ಟುತ್ತಾರೆ? ತಿಳಿದುಕೊಳ್ಳಿ

ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ.

TV9 Web
| Edited By: sandhya thejappa|

Updated on: Aug 10, 2021 | 5:27 PM

Share
ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ. ಕೇವಲ ಯುವ ಜನತೆ ಮಾತ್ರವಲ್ಲ ಹಿರಿಯರು ಕಟ್ಟಿಕೊಂಡಿರುತ್ತಾರೆ.

ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ. ಕೇವಲ ಯುವ ಜನತೆ ಮಾತ್ರವಲ್ಲ ಹಿರಿಯರು ಕಟ್ಟಿಕೊಂಡಿರುತ್ತಾರೆ.

1 / 6
ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

2 / 6
ಕಪ್ಪು ದಾರವನ್ನು ಏಕೆ ಕಟ್ಟುತ್ತಾರೆ ಅಂತ ಹಲವರಿಗೆ ಕುತೂಹಲವಿದೆ. ಸಾಮಾನ್ಯವಾಗಿ ತಾಯಿ ತನ್ನ ಮಗುವಿಗೆ ಕಪ್ಪು ದಾರ ಕಟ್ಟುತ್ತಾಳೆ. ಮಗು ಮುದ್ದು ಮುದ್ದಾಗಿರುವುದರಿಂದ ಬೇರೆಯವರ ಕಣ್ಣು ಮಗುವಿನ ಮೇಲೆ ಬೀಳದಿರಲಿ ಅಂತ ದಾರ ಕಟ್ಟುವುದು ಸಹಜ.

ಕಪ್ಪು ದಾರವನ್ನು ಏಕೆ ಕಟ್ಟುತ್ತಾರೆ ಅಂತ ಹಲವರಿಗೆ ಕುತೂಹಲವಿದೆ. ಸಾಮಾನ್ಯವಾಗಿ ತಾಯಿ ತನ್ನ ಮಗುವಿಗೆ ಕಪ್ಪು ದಾರ ಕಟ್ಟುತ್ತಾಳೆ. ಮಗು ಮುದ್ದು ಮುದ್ದಾಗಿರುವುದರಿಂದ ಬೇರೆಯವರ ಕಣ್ಣು ಮಗುವಿನ ಮೇಲೆ ಬೀಳದಿರಲಿ ಅಂತ ದಾರ ಕಟ್ಟುವುದು ಸಹಜ.

3 / 6
ಹಿರಿಯರ ಕಾಲಲ್ಲಿ ಕಪ್ಪು ದಾರ ಕಾಣ ಸಿಗುತ್ತೆ. ಮುಖ್ಯವಾಗಿ ಕಪ್ಪು ದಾರಕ್ಕೆ ಶಾಖ ಹೀರುವ ಗುಣವಿದೆ. ಈ ಕಾರಣಕ್ಕೂ ದಾರ ಕಟ್ಟಿಕೊಳ್ಳುತ್ತಾರೆ. ಕೆಲ ಗಾಯಗಳು ತಕ್ಷಣ ಮಾಸುವುದಿಲ್ಲ. ಬೇಗ ವಾಸಿಯಾಗಲು ಕಪ್ಪು ದಾರ ಕಟ್ಟಿ ಅಂತಾರೆ.

ಹಿರಿಯರ ಕಾಲಲ್ಲಿ ಕಪ್ಪು ದಾರ ಕಾಣ ಸಿಗುತ್ತೆ. ಮುಖ್ಯವಾಗಿ ಕಪ್ಪು ದಾರಕ್ಕೆ ಶಾಖ ಹೀರುವ ಗುಣವಿದೆ. ಈ ಕಾರಣಕ್ಕೂ ದಾರ ಕಟ್ಟಿಕೊಳ್ಳುತ್ತಾರೆ. ಕೆಲ ಗಾಯಗಳು ತಕ್ಷಣ ಮಾಸುವುದಿಲ್ಲ. ಬೇಗ ವಾಸಿಯಾಗಲು ಕಪ್ಪು ದಾರ ಕಟ್ಟಿ ಅಂತಾರೆ.

4 / 6
ಕಪ್ಪು ದಾರ ಕಟ್ಟುವುದು ಈಗ ಫ್ಯಾಶನ್ ಆಗಿದ್ದರೂ ಈ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ಇದೆ. ಇತ್ತೀಚೆಗೆ ಇದು ಫ್ಯಾಶನ್ ಆಗಿರುವುದರಿಂದ ಕಪ್ಪು ದಾರದ ಜೊತೆಗೆ ಬಣ್ಣ ಬಣ್ಣದ ಮಣಿಗಳನ್ನು ಪೋಣಿಸಿ ಕಟ್ಟಿಕೊಳ್ಳುತ್ತಾರೆ. ಇಲ್ಲದಿದ್ದರೆ ಅಂಗಡಿಗಳಲ್ಲಿ ನಾನಾ ಬಗೆಯ ದಾರವನ್ನು ಹುಡುಕಿ ಖರೀದಿಸುತ್ತಾರೆ.

ಕಪ್ಪು ದಾರ ಕಟ್ಟುವುದು ಈಗ ಫ್ಯಾಶನ್ ಆಗಿದ್ದರೂ ಈ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ಇದೆ. ಇತ್ತೀಚೆಗೆ ಇದು ಫ್ಯಾಶನ್ ಆಗಿರುವುದರಿಂದ ಕಪ್ಪು ದಾರದ ಜೊತೆಗೆ ಬಣ್ಣ ಬಣ್ಣದ ಮಣಿಗಳನ್ನು ಪೋಣಿಸಿ ಕಟ್ಟಿಕೊಳ್ಳುತ್ತಾರೆ. ಇಲ್ಲದಿದ್ದರೆ ಅಂಗಡಿಗಳಲ್ಲಿ ನಾನಾ ಬಗೆಯ ದಾರವನ್ನು ಹುಡುಕಿ ಖರೀದಿಸುತ್ತಾರೆ.

5 / 6
ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

6 / 6
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ