AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಯಾವ ಕಾರಣಕ್ಕೆ ಕಾಲಿಗೆ ಕಪ್ಪು ದಾರ ಕಟ್ಟುತ್ತಾರೆ? ತಿಳಿದುಕೊಳ್ಳಿ

ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ.

TV9 Web
| Edited By: |

Updated on: Aug 10, 2021 | 5:27 PM

Share
ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ. ಕೇವಲ ಯುವ ಜನತೆ ಮಾತ್ರವಲ್ಲ ಹಿರಿಯರು ಕಟ್ಟಿಕೊಂಡಿರುತ್ತಾರೆ.

ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ. ಕೇವಲ ಯುವ ಜನತೆ ಮಾತ್ರವಲ್ಲ ಹಿರಿಯರು ಕಟ್ಟಿಕೊಂಡಿರುತ್ತಾರೆ.

1 / 6
ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

2 / 6
ಕಪ್ಪು ದಾರವನ್ನು ಏಕೆ ಕಟ್ಟುತ್ತಾರೆ ಅಂತ ಹಲವರಿಗೆ ಕುತೂಹಲವಿದೆ. ಸಾಮಾನ್ಯವಾಗಿ ತಾಯಿ ತನ್ನ ಮಗುವಿಗೆ ಕಪ್ಪು ದಾರ ಕಟ್ಟುತ್ತಾಳೆ. ಮಗು ಮುದ್ದು ಮುದ್ದಾಗಿರುವುದರಿಂದ ಬೇರೆಯವರ ಕಣ್ಣು ಮಗುವಿನ ಮೇಲೆ ಬೀಳದಿರಲಿ ಅಂತ ದಾರ ಕಟ್ಟುವುದು ಸಹಜ.

ಕಪ್ಪು ದಾರವನ್ನು ಏಕೆ ಕಟ್ಟುತ್ತಾರೆ ಅಂತ ಹಲವರಿಗೆ ಕುತೂಹಲವಿದೆ. ಸಾಮಾನ್ಯವಾಗಿ ತಾಯಿ ತನ್ನ ಮಗುವಿಗೆ ಕಪ್ಪು ದಾರ ಕಟ್ಟುತ್ತಾಳೆ. ಮಗು ಮುದ್ದು ಮುದ್ದಾಗಿರುವುದರಿಂದ ಬೇರೆಯವರ ಕಣ್ಣು ಮಗುವಿನ ಮೇಲೆ ಬೀಳದಿರಲಿ ಅಂತ ದಾರ ಕಟ್ಟುವುದು ಸಹಜ.

3 / 6
ಹಿರಿಯರ ಕಾಲಲ್ಲಿ ಕಪ್ಪು ದಾರ ಕಾಣ ಸಿಗುತ್ತೆ. ಮುಖ್ಯವಾಗಿ ಕಪ್ಪು ದಾರಕ್ಕೆ ಶಾಖ ಹೀರುವ ಗುಣವಿದೆ. ಈ ಕಾರಣಕ್ಕೂ ದಾರ ಕಟ್ಟಿಕೊಳ್ಳುತ್ತಾರೆ. ಕೆಲ ಗಾಯಗಳು ತಕ್ಷಣ ಮಾಸುವುದಿಲ್ಲ. ಬೇಗ ವಾಸಿಯಾಗಲು ಕಪ್ಪು ದಾರ ಕಟ್ಟಿ ಅಂತಾರೆ.

ಹಿರಿಯರ ಕಾಲಲ್ಲಿ ಕಪ್ಪು ದಾರ ಕಾಣ ಸಿಗುತ್ತೆ. ಮುಖ್ಯವಾಗಿ ಕಪ್ಪು ದಾರಕ್ಕೆ ಶಾಖ ಹೀರುವ ಗುಣವಿದೆ. ಈ ಕಾರಣಕ್ಕೂ ದಾರ ಕಟ್ಟಿಕೊಳ್ಳುತ್ತಾರೆ. ಕೆಲ ಗಾಯಗಳು ತಕ್ಷಣ ಮಾಸುವುದಿಲ್ಲ. ಬೇಗ ವಾಸಿಯಾಗಲು ಕಪ್ಪು ದಾರ ಕಟ್ಟಿ ಅಂತಾರೆ.

4 / 6
ಕಪ್ಪು ದಾರ ಕಟ್ಟುವುದು ಈಗ ಫ್ಯಾಶನ್ ಆಗಿದ್ದರೂ ಈ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ಇದೆ. ಇತ್ತೀಚೆಗೆ ಇದು ಫ್ಯಾಶನ್ ಆಗಿರುವುದರಿಂದ ಕಪ್ಪು ದಾರದ ಜೊತೆಗೆ ಬಣ್ಣ ಬಣ್ಣದ ಮಣಿಗಳನ್ನು ಪೋಣಿಸಿ ಕಟ್ಟಿಕೊಳ್ಳುತ್ತಾರೆ. ಇಲ್ಲದಿದ್ದರೆ ಅಂಗಡಿಗಳಲ್ಲಿ ನಾನಾ ಬಗೆಯ ದಾರವನ್ನು ಹುಡುಕಿ ಖರೀದಿಸುತ್ತಾರೆ.

ಕಪ್ಪು ದಾರ ಕಟ್ಟುವುದು ಈಗ ಫ್ಯಾಶನ್ ಆಗಿದ್ದರೂ ಈ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ಇದೆ. ಇತ್ತೀಚೆಗೆ ಇದು ಫ್ಯಾಶನ್ ಆಗಿರುವುದರಿಂದ ಕಪ್ಪು ದಾರದ ಜೊತೆಗೆ ಬಣ್ಣ ಬಣ್ಣದ ಮಣಿಗಳನ್ನು ಪೋಣಿಸಿ ಕಟ್ಟಿಕೊಳ್ಳುತ್ತಾರೆ. ಇಲ್ಲದಿದ್ದರೆ ಅಂಗಡಿಗಳಲ್ಲಿ ನಾನಾ ಬಗೆಯ ದಾರವನ್ನು ಹುಡುಕಿ ಖರೀದಿಸುತ್ತಾರೆ.

5 / 6
ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

6 / 6
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ