AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಯಾವ ಕಾರಣಕ್ಕೆ ಕಾಲಿಗೆ ಕಪ್ಪು ದಾರ ಕಟ್ಟುತ್ತಾರೆ? ತಿಳಿದುಕೊಳ್ಳಿ

ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ.

TV9 Web
| Edited By: |

Updated on: Aug 10, 2021 | 5:27 PM

Share
ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ. ಕೇವಲ ಯುವ ಜನತೆ ಮಾತ್ರವಲ್ಲ ಹಿರಿಯರು ಕಟ್ಟಿಕೊಂಡಿರುತ್ತಾರೆ.

ಇತ್ತೀಚೆಗೆ ಯುವಕ- ಯುವತಿಯರಲ್ಲಿ ಯಾರ ಕಾಲನ್ನು ನೋಡಿದ್ರೂ ಕಪ್ಪು ದಾರ ಕಾಣಿಸುತ್ತೆ. ಸಾಮಾನ್ಯವಾಗಿ ಹುಡುಗಿಯರು ಎಡಗಾಲಿಗೆ ಮತ್ತು ಹುಡುಗರು ಬಲಗಾಲಿಗೆ ಕಪ್ಪು ದಾರ ಕಟ್ಟಿಕೊಂಡಿರುತ್ತಾರೆ. ಕೇವಲ ಯುವ ಜನತೆ ಮಾತ್ರವಲ್ಲ ಹಿರಿಯರು ಕಟ್ಟಿಕೊಂಡಿರುತ್ತಾರೆ.

1 / 6
ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

2 / 6
ಕಪ್ಪು ದಾರವನ್ನು ಏಕೆ ಕಟ್ಟುತ್ತಾರೆ ಅಂತ ಹಲವರಿಗೆ ಕುತೂಹಲವಿದೆ. ಸಾಮಾನ್ಯವಾಗಿ ತಾಯಿ ತನ್ನ ಮಗುವಿಗೆ ಕಪ್ಪು ದಾರ ಕಟ್ಟುತ್ತಾಳೆ. ಮಗು ಮುದ್ದು ಮುದ್ದಾಗಿರುವುದರಿಂದ ಬೇರೆಯವರ ಕಣ್ಣು ಮಗುವಿನ ಮೇಲೆ ಬೀಳದಿರಲಿ ಅಂತ ದಾರ ಕಟ್ಟುವುದು ಸಹಜ.

ಕಪ್ಪು ದಾರವನ್ನು ಏಕೆ ಕಟ್ಟುತ್ತಾರೆ ಅಂತ ಹಲವರಿಗೆ ಕುತೂಹಲವಿದೆ. ಸಾಮಾನ್ಯವಾಗಿ ತಾಯಿ ತನ್ನ ಮಗುವಿಗೆ ಕಪ್ಪು ದಾರ ಕಟ್ಟುತ್ತಾಳೆ. ಮಗು ಮುದ್ದು ಮುದ್ದಾಗಿರುವುದರಿಂದ ಬೇರೆಯವರ ಕಣ್ಣು ಮಗುವಿನ ಮೇಲೆ ಬೀಳದಿರಲಿ ಅಂತ ದಾರ ಕಟ್ಟುವುದು ಸಹಜ.

3 / 6
ಹಿರಿಯರ ಕಾಲಲ್ಲಿ ಕಪ್ಪು ದಾರ ಕಾಣ ಸಿಗುತ್ತೆ. ಮುಖ್ಯವಾಗಿ ಕಪ್ಪು ದಾರಕ್ಕೆ ಶಾಖ ಹೀರುವ ಗುಣವಿದೆ. ಈ ಕಾರಣಕ್ಕೂ ದಾರ ಕಟ್ಟಿಕೊಳ್ಳುತ್ತಾರೆ. ಕೆಲ ಗಾಯಗಳು ತಕ್ಷಣ ಮಾಸುವುದಿಲ್ಲ. ಬೇಗ ವಾಸಿಯಾಗಲು ಕಪ್ಪು ದಾರ ಕಟ್ಟಿ ಅಂತಾರೆ.

ಹಿರಿಯರ ಕಾಲಲ್ಲಿ ಕಪ್ಪು ದಾರ ಕಾಣ ಸಿಗುತ್ತೆ. ಮುಖ್ಯವಾಗಿ ಕಪ್ಪು ದಾರಕ್ಕೆ ಶಾಖ ಹೀರುವ ಗುಣವಿದೆ. ಈ ಕಾರಣಕ್ಕೂ ದಾರ ಕಟ್ಟಿಕೊಳ್ಳುತ್ತಾರೆ. ಕೆಲ ಗಾಯಗಳು ತಕ್ಷಣ ಮಾಸುವುದಿಲ್ಲ. ಬೇಗ ವಾಸಿಯಾಗಲು ಕಪ್ಪು ದಾರ ಕಟ್ಟಿ ಅಂತಾರೆ.

4 / 6
ಕಪ್ಪು ದಾರ ಕಟ್ಟುವುದು ಈಗ ಫ್ಯಾಶನ್ ಆಗಿದ್ದರೂ ಈ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ಇದೆ. ಇತ್ತೀಚೆಗೆ ಇದು ಫ್ಯಾಶನ್ ಆಗಿರುವುದರಿಂದ ಕಪ್ಪು ದಾರದ ಜೊತೆಗೆ ಬಣ್ಣ ಬಣ್ಣದ ಮಣಿಗಳನ್ನು ಪೋಣಿಸಿ ಕಟ್ಟಿಕೊಳ್ಳುತ್ತಾರೆ. ಇಲ್ಲದಿದ್ದರೆ ಅಂಗಡಿಗಳಲ್ಲಿ ನಾನಾ ಬಗೆಯ ದಾರವನ್ನು ಹುಡುಕಿ ಖರೀದಿಸುತ್ತಾರೆ.

ಕಪ್ಪು ದಾರ ಕಟ್ಟುವುದು ಈಗ ಫ್ಯಾಶನ್ ಆಗಿದ್ದರೂ ಈ ಸಂಪ್ರದಾಯ ಪ್ರಾಚೀನ ಕಾಲದಿಂದಲೂ ಇದೆ. ಇತ್ತೀಚೆಗೆ ಇದು ಫ್ಯಾಶನ್ ಆಗಿರುವುದರಿಂದ ಕಪ್ಪು ದಾರದ ಜೊತೆಗೆ ಬಣ್ಣ ಬಣ್ಣದ ಮಣಿಗಳನ್ನು ಪೋಣಿಸಿ ಕಟ್ಟಿಕೊಳ್ಳುತ್ತಾರೆ. ಇಲ್ಲದಿದ್ದರೆ ಅಂಗಡಿಗಳಲ್ಲಿ ನಾನಾ ಬಗೆಯ ದಾರವನ್ನು ಹುಡುಕಿ ಖರೀದಿಸುತ್ತಾರೆ.

5 / 6
ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

ಕಪ್ಪು ದಾರಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತದೆ. ಈ ನಂಬಿಕೆಯಿಂದ ಮಗುವಿನ ಕಾಲು, ಕೈ ಮತ್ತು ಕುತ್ತಿಗೆಗೆ ಕಟ್ಟುತ್ತಾರೆ. ಆದರೆ ಇತ್ತೀಚಿಗೆ ಕಾಲಿಗೆ ಕಪ್ಪು ದಾರ ಕಟ್ಟುವುದೇ ಒಂದು ರೀತಿಯ ಫ್ಯಾಶನ್ ಆಗಿಬಿಟ್ಟಿದೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ