AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Makar Sankranti 2023: ಮಕರ ಸಂಕ್ರಾಂತಿಗೆ ನೀವು ಭೇಟಿ ನೀಡಬಹುದಾದ ಪ್ರದೇಶಗಳಿವು

ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಧಳವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ಇಲ್ಲಿದೆ ಮಾಹಿತಿ

TV9 Web
| Edited By: |

Updated on:Jan 12, 2023 | 2:33 PM

Share
ಮಧುರೈ, ತಮಿಳುನಾಡು: ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಥಳಗಳಲ್ಲಿ ಮಧುರೈ ಪ್ರಮುಖವಾಗಿದೆ. ಇಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಆಚರಿಸಲಾಗುತ್ತದೆ. ಹಬ್ಬದ ಸಮಯದಲ್ಲಿ ಇಲ್ಲಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಜಲ್ಲಿಕಟ್ಟು, ಸಾಂಪ್ರದಾಯಿಕ ಕ್ರೀಡೆಯಾಗಿದೆ.

ಮಧುರೈ, ತಮಿಳುನಾಡು: ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಥಳಗಳಲ್ಲಿ ಮಧುರೈ ಪ್ರಮುಖವಾಗಿದೆ. ಇಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಆಚರಿಸಲಾಗುತ್ತದೆ. ಹಬ್ಬದ ಸಮಯದಲ್ಲಿ ಇಲ್ಲಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಜಲ್ಲಿಕಟ್ಟು, ಸಾಂಪ್ರದಾಯಿಕ ಕ್ರೀಡೆಯಾಗಿದೆ.

1 / 7
ಹರಿದ್ವಾರ, ಉತ್ತರಾಖಂಡ: ಮಕರ ಸಂಕ್ರಾಂತಿಯ ದಿನ ಹರಿದ್ವಾರದ ಪವಿತ್ರ ಗಂಗಾನದಿಯ ದಡದಲ್ಲಿ ಆಧ್ಯಾತ್ಮಿಕ ಆಚರಣೆಯನ್ನು ಆನಂದಿಸಬಹುದು. ಸಂಜೆಯ ಹೊತ್ತಿನ ಆರತಿ ಬೆಳಗುವಿಕೆ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

ಹರಿದ್ವಾರ, ಉತ್ತರಾಖಂಡ: ಮಕರ ಸಂಕ್ರಾಂತಿಯ ದಿನ ಹರಿದ್ವಾರದ ಪವಿತ್ರ ಗಂಗಾನದಿಯ ದಡದಲ್ಲಿ ಆಧ್ಯಾತ್ಮಿಕ ಆಚರಣೆಯನ್ನು ಆನಂದಿಸಬಹುದು. ಸಂಜೆಯ ಹೊತ್ತಿನ ಆರತಿ ಬೆಳಗುವಿಕೆ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

2 / 7
ಜೈಪುರ, ರಾಜಸ್ಥಾನ: ರಾಜಧಾನಿ ಜೈಪುರದಲ್ಲಿ ಮಕರ ಸಂಕ್ರಾಂತಿಯನ್ನು ವರ್ಣರಂಜಿತವಾಗಿ ಆಚರಿಸುವುದರಿಂದ ಪ್ರಪಂಚದಾದ್ಯಂತದ ಅನೇಕ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಬಣ್ಣ ಬಣ್ಣದ ಗಾಳಿಪಟ ಉತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತದೆ. ಜೊತೆಗೆ ಕುದುರೆ, ಒಂಟೆ ಸವಾರಿ ನೃತ್ಯಗಾರರು ಮತ್ತು ಸಂಗೀತಗಾರರ ಮೆರವಣಿಗೆಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ.

ಜೈಪುರ, ರಾಜಸ್ಥಾನ: ರಾಜಧಾನಿ ಜೈಪುರದಲ್ಲಿ ಮಕರ ಸಂಕ್ರಾಂತಿಯನ್ನು ವರ್ಣರಂಜಿತವಾಗಿ ಆಚರಿಸುವುದರಿಂದ ಪ್ರಪಂಚದಾದ್ಯಂತದ ಅನೇಕ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಬಣ್ಣ ಬಣ್ಣದ ಗಾಳಿಪಟ ಉತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತದೆ. ಜೊತೆಗೆ ಕುದುರೆ, ಒಂಟೆ ಸವಾರಿ ನೃತ್ಯಗಾರರು ಮತ್ತು ಸಂಗೀತಗಾರರ ಮೆರವಣಿಗೆಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ.

3 / 7
ಉಡುಪಿ, ಕರ್ನಾಟಕ: ಈ ಪಟ್ಟಣವು ತನ್ನ ಕೃಷ್ಣ ದೇವಾಲಯಕ್ಕೆ ಹೆಸರುವಾಸಿಯಾಗಿದ್ದು, ವರ್ಷವಿಡೀ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಈ ನಗರಕ್ಕೆ ಭೇಟಿ ನೀಡಲು ಸೂಕ್ತವಾದ ಸಮಯವೆಂದರೆ ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಇಡೀ ನಗರವನ್ನು ಅಲಂಕರಿಸಲಾಗುತ್ತದೆ. ಇಲ್ಲಿನ ರಥೋತ್ಸವನ್ನು ಕಣ್ತುಂಬಿಸಬಹುದು.

ಉಡುಪಿ, ಕರ್ನಾಟಕ: ಈ ಪಟ್ಟಣವು ತನ್ನ ಕೃಷ್ಣ ದೇವಾಲಯಕ್ಕೆ ಹೆಸರುವಾಸಿಯಾಗಿದ್ದು, ವರ್ಷವಿಡೀ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಈ ನಗರಕ್ಕೆ ಭೇಟಿ ನೀಡಲು ಸೂಕ್ತವಾದ ಸಮಯವೆಂದರೆ ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಇಡೀ ನಗರವನ್ನು ಅಲಂಕರಿಸಲಾಗುತ್ತದೆ. ಇಲ್ಲಿನ ರಥೋತ್ಸವನ್ನು ಕಣ್ತುಂಬಿಸಬಹುದು.

4 / 7
ಅಹಮದಾಬಾದ್, ಗುಜರಾತ್: ಸಂಕ್ರಾಂತಿ ಹಬ್ಬದ ಸಮಯದಲ್ಲಿ ಎಲ್ಲಾ ಆಕಾರಗಳು, ಬಣ್ಣಗಳು ಮತ್ತು ಗಾತ್ರದ ಗಾಳಿಪಟಗಳನ್ನು ನೀವು ಗುಜರಾತ್​ನ ಅಹಮದಾಬಾದ್​​ನಲ್ಲಿ ಕಾಣಬಹುದು. ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ.

ಅಹಮದಾಬಾದ್, ಗುಜರಾತ್: ಸಂಕ್ರಾಂತಿ ಹಬ್ಬದ ಸಮಯದಲ್ಲಿ ಎಲ್ಲಾ ಆಕಾರಗಳು, ಬಣ್ಣಗಳು ಮತ್ತು ಗಾತ್ರದ ಗಾಳಿಪಟಗಳನ್ನು ನೀವು ಗುಜರಾತ್​ನ ಅಹಮದಾಬಾದ್​​ನಲ್ಲಿ ಕಾಣಬಹುದು. ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ.

5 / 7
ಅಮೃತಸರ, ಪಂಜಾಬ್: ನೀವು ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಾಡು , ನೃತ್ಯದೊಂದಿಗೆ ಸಂಭ್ರಮಿಸಲು ಬಯಸಿದರೆ ಪಂಜಾಬ್​​ನ ಅಮೃತಸರಕ್ಕೆ ಭೇಟಿ ನೀಡಿ. ಜೊತೆಗೆ ನೀವಿಲ್ಲಿ  ಬೆಲ್ಲ, ಎಳ್ಳು ಮತ್ತು ಕಡಲೆಕಾಯಿಯಿಂದ ಮಾಡಿದ ಸಿಹಿತಿಂಡಿಗಳನ್ನು ಕೂಡ ಸವಿಯಬಹುದಾಗಿದೆ. ಜೊತೆಗೆ ಇಲ್ಲಿನ ಸಾಂಪ್ರದಾಯಿಕ ನೃತ್ಯ ಭಾಂಗ್ರಾ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

ಅಮೃತಸರ, ಪಂಜಾಬ್: ನೀವು ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಾಡು , ನೃತ್ಯದೊಂದಿಗೆ ಸಂಭ್ರಮಿಸಲು ಬಯಸಿದರೆ ಪಂಜಾಬ್​​ನ ಅಮೃತಸರಕ್ಕೆ ಭೇಟಿ ನೀಡಿ. ಜೊತೆಗೆ ನೀವಿಲ್ಲಿ ಬೆಲ್ಲ, ಎಳ್ಳು ಮತ್ತು ಕಡಲೆಕಾಯಿಯಿಂದ ಮಾಡಿದ ಸಿಹಿತಿಂಡಿಗಳನ್ನು ಕೂಡ ಸವಿಯಬಹುದಾಗಿದೆ. ಜೊತೆಗೆ ಇಲ್ಲಿನ ಸಾಂಪ್ರದಾಯಿಕ ನೃತ್ಯ ಭಾಂಗ್ರಾ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

6 / 7
ವಡೋದರಾ, ಗುಜರಾತ್: ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ. ವೈವಿಧ್ಯಮಯ ಗಾಳಿಪಟಗಳ ಹಾರಾಟ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜೊತೆಗೆ ಇಲ್ಲಿನ ಹಬ್ಬದ ಸಮಯದ ವಿಶೇಷ ಆಹಾರಗಳನ್ನು ಕೂಡ ಸವಿಯಿರಿ.

ವಡೋದರಾ, ಗುಜರಾತ್: ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ. ವೈವಿಧ್ಯಮಯ ಗಾಳಿಪಟಗಳ ಹಾರಾಟ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜೊತೆಗೆ ಇಲ್ಲಿನ ಹಬ್ಬದ ಸಮಯದ ವಿಶೇಷ ಆಹಾರಗಳನ್ನು ಕೂಡ ಸವಿಯಿರಿ.

7 / 7

Published On - 2:32 pm, Thu, 12 January 23

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್