AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Makar Sankranti 2023: ಮಕರ ಸಂಕ್ರಾಂತಿಗೆ ನೀವು ಭೇಟಿ ನೀಡಬಹುದಾದ ಪ್ರದೇಶಗಳಿವು

ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಧಳವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ಇಲ್ಲಿದೆ ಮಾಹಿತಿ

TV9 Web
| Edited By: |

Updated on:Jan 12, 2023 | 2:33 PM

Share
ಮಧುರೈ, ತಮಿಳುನಾಡು: ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಥಳಗಳಲ್ಲಿ ಮಧುರೈ ಪ್ರಮುಖವಾಗಿದೆ. ಇಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಆಚರಿಸಲಾಗುತ್ತದೆ. ಹಬ್ಬದ ಸಮಯದಲ್ಲಿ ಇಲ್ಲಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಜಲ್ಲಿಕಟ್ಟು, ಸಾಂಪ್ರದಾಯಿಕ ಕ್ರೀಡೆಯಾಗಿದೆ.

ಮಧುರೈ, ತಮಿಳುನಾಡು: ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಥಳಗಳಲ್ಲಿ ಮಧುರೈ ಪ್ರಮುಖವಾಗಿದೆ. ಇಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಆಚರಿಸಲಾಗುತ್ತದೆ. ಹಬ್ಬದ ಸಮಯದಲ್ಲಿ ಇಲ್ಲಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಜಲ್ಲಿಕಟ್ಟು, ಸಾಂಪ್ರದಾಯಿಕ ಕ್ರೀಡೆಯಾಗಿದೆ.

1 / 7
ಹರಿದ್ವಾರ, ಉತ್ತರಾಖಂಡ: ಮಕರ ಸಂಕ್ರಾಂತಿಯ ದಿನ ಹರಿದ್ವಾರದ ಪವಿತ್ರ ಗಂಗಾನದಿಯ ದಡದಲ್ಲಿ ಆಧ್ಯಾತ್ಮಿಕ ಆಚರಣೆಯನ್ನು ಆನಂದಿಸಬಹುದು. ಸಂಜೆಯ ಹೊತ್ತಿನ ಆರತಿ ಬೆಳಗುವಿಕೆ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

ಹರಿದ್ವಾರ, ಉತ್ತರಾಖಂಡ: ಮಕರ ಸಂಕ್ರಾಂತಿಯ ದಿನ ಹರಿದ್ವಾರದ ಪವಿತ್ರ ಗಂಗಾನದಿಯ ದಡದಲ್ಲಿ ಆಧ್ಯಾತ್ಮಿಕ ಆಚರಣೆಯನ್ನು ಆನಂದಿಸಬಹುದು. ಸಂಜೆಯ ಹೊತ್ತಿನ ಆರತಿ ಬೆಳಗುವಿಕೆ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

2 / 7
ಜೈಪುರ, ರಾಜಸ್ಥಾನ: ರಾಜಧಾನಿ ಜೈಪುರದಲ್ಲಿ ಮಕರ ಸಂಕ್ರಾಂತಿಯನ್ನು ವರ್ಣರಂಜಿತವಾಗಿ ಆಚರಿಸುವುದರಿಂದ ಪ್ರಪಂಚದಾದ್ಯಂತದ ಅನೇಕ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಬಣ್ಣ ಬಣ್ಣದ ಗಾಳಿಪಟ ಉತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತದೆ. ಜೊತೆಗೆ ಕುದುರೆ, ಒಂಟೆ ಸವಾರಿ ನೃತ್ಯಗಾರರು ಮತ್ತು ಸಂಗೀತಗಾರರ ಮೆರವಣಿಗೆಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ.

ಜೈಪುರ, ರಾಜಸ್ಥಾನ: ರಾಜಧಾನಿ ಜೈಪುರದಲ್ಲಿ ಮಕರ ಸಂಕ್ರಾಂತಿಯನ್ನು ವರ್ಣರಂಜಿತವಾಗಿ ಆಚರಿಸುವುದರಿಂದ ಪ್ರಪಂಚದಾದ್ಯಂತದ ಅನೇಕ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಬಣ್ಣ ಬಣ್ಣದ ಗಾಳಿಪಟ ಉತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತದೆ. ಜೊತೆಗೆ ಕುದುರೆ, ಒಂಟೆ ಸವಾರಿ ನೃತ್ಯಗಾರರು ಮತ್ತು ಸಂಗೀತಗಾರರ ಮೆರವಣಿಗೆಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ.

3 / 7
ಉಡುಪಿ, ಕರ್ನಾಟಕ: ಈ ಪಟ್ಟಣವು ತನ್ನ ಕೃಷ್ಣ ದೇವಾಲಯಕ್ಕೆ ಹೆಸರುವಾಸಿಯಾಗಿದ್ದು, ವರ್ಷವಿಡೀ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಈ ನಗರಕ್ಕೆ ಭೇಟಿ ನೀಡಲು ಸೂಕ್ತವಾದ ಸಮಯವೆಂದರೆ ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಇಡೀ ನಗರವನ್ನು ಅಲಂಕರಿಸಲಾಗುತ್ತದೆ. ಇಲ್ಲಿನ ರಥೋತ್ಸವನ್ನು ಕಣ್ತುಂಬಿಸಬಹುದು.

ಉಡುಪಿ, ಕರ್ನಾಟಕ: ಈ ಪಟ್ಟಣವು ತನ್ನ ಕೃಷ್ಣ ದೇವಾಲಯಕ್ಕೆ ಹೆಸರುವಾಸಿಯಾಗಿದ್ದು, ವರ್ಷವಿಡೀ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಈ ನಗರಕ್ಕೆ ಭೇಟಿ ನೀಡಲು ಸೂಕ್ತವಾದ ಸಮಯವೆಂದರೆ ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಇಡೀ ನಗರವನ್ನು ಅಲಂಕರಿಸಲಾಗುತ್ತದೆ. ಇಲ್ಲಿನ ರಥೋತ್ಸವನ್ನು ಕಣ್ತುಂಬಿಸಬಹುದು.

4 / 7
ಅಹಮದಾಬಾದ್, ಗುಜರಾತ್: ಸಂಕ್ರಾಂತಿ ಹಬ್ಬದ ಸಮಯದಲ್ಲಿ ಎಲ್ಲಾ ಆಕಾರಗಳು, ಬಣ್ಣಗಳು ಮತ್ತು ಗಾತ್ರದ ಗಾಳಿಪಟಗಳನ್ನು ನೀವು ಗುಜರಾತ್​ನ ಅಹಮದಾಬಾದ್​​ನಲ್ಲಿ ಕಾಣಬಹುದು. ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ.

ಅಹಮದಾಬಾದ್, ಗುಜರಾತ್: ಸಂಕ್ರಾಂತಿ ಹಬ್ಬದ ಸಮಯದಲ್ಲಿ ಎಲ್ಲಾ ಆಕಾರಗಳು, ಬಣ್ಣಗಳು ಮತ್ತು ಗಾತ್ರದ ಗಾಳಿಪಟಗಳನ್ನು ನೀವು ಗುಜರಾತ್​ನ ಅಹಮದಾಬಾದ್​​ನಲ್ಲಿ ಕಾಣಬಹುದು. ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ.

5 / 7
ಅಮೃತಸರ, ಪಂಜಾಬ್: ನೀವು ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಾಡು , ನೃತ್ಯದೊಂದಿಗೆ ಸಂಭ್ರಮಿಸಲು ಬಯಸಿದರೆ ಪಂಜಾಬ್​​ನ ಅಮೃತಸರಕ್ಕೆ ಭೇಟಿ ನೀಡಿ. ಜೊತೆಗೆ ನೀವಿಲ್ಲಿ  ಬೆಲ್ಲ, ಎಳ್ಳು ಮತ್ತು ಕಡಲೆಕಾಯಿಯಿಂದ ಮಾಡಿದ ಸಿಹಿತಿಂಡಿಗಳನ್ನು ಕೂಡ ಸವಿಯಬಹುದಾಗಿದೆ. ಜೊತೆಗೆ ಇಲ್ಲಿನ ಸಾಂಪ್ರದಾಯಿಕ ನೃತ್ಯ ಭಾಂಗ್ರಾ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

ಅಮೃತಸರ, ಪಂಜಾಬ್: ನೀವು ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಾಡು , ನೃತ್ಯದೊಂದಿಗೆ ಸಂಭ್ರಮಿಸಲು ಬಯಸಿದರೆ ಪಂಜಾಬ್​​ನ ಅಮೃತಸರಕ್ಕೆ ಭೇಟಿ ನೀಡಿ. ಜೊತೆಗೆ ನೀವಿಲ್ಲಿ ಬೆಲ್ಲ, ಎಳ್ಳು ಮತ್ತು ಕಡಲೆಕಾಯಿಯಿಂದ ಮಾಡಿದ ಸಿಹಿತಿಂಡಿಗಳನ್ನು ಕೂಡ ಸವಿಯಬಹುದಾಗಿದೆ. ಜೊತೆಗೆ ಇಲ್ಲಿನ ಸಾಂಪ್ರದಾಯಿಕ ನೃತ್ಯ ಭಾಂಗ್ರಾ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

6 / 7
ವಡೋದರಾ, ಗುಜರಾತ್: ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ. ವೈವಿಧ್ಯಮಯ ಗಾಳಿಪಟಗಳ ಹಾರಾಟ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜೊತೆಗೆ ಇಲ್ಲಿನ ಹಬ್ಬದ ಸಮಯದ ವಿಶೇಷ ಆಹಾರಗಳನ್ನು ಕೂಡ ಸವಿಯಿರಿ.

ವಡೋದರಾ, ಗುಜರಾತ್: ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ. ವೈವಿಧ್ಯಮಯ ಗಾಳಿಪಟಗಳ ಹಾರಾಟ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜೊತೆಗೆ ಇಲ್ಲಿನ ಹಬ್ಬದ ಸಮಯದ ವಿಶೇಷ ಆಹಾರಗಳನ್ನು ಕೂಡ ಸವಿಯಿರಿ.

7 / 7

Published On - 2:32 pm, Thu, 12 January 23

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು