AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Makar Sankranti 2023: ಮಕರ ಸಂಕ್ರಾಂತಿಗೆ ನೀವು ಭೇಟಿ ನೀಡಬಹುದಾದ ಪ್ರದೇಶಗಳಿವು

ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಧಳವನ್ನು ಹುಡುಕುತ್ತಿದ್ದೀರಾ? ಹಾಗಿದ್ದರೆ ಇಲ್ಲಿದೆ ಮಾಹಿತಿ

TV9 Web
| Edited By: |

Updated on:Jan 12, 2023 | 2:33 PM

Share
ಮಧುರೈ, ತಮಿಳುನಾಡು: ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಥಳಗಳಲ್ಲಿ ಮಧುರೈ ಪ್ರಮುಖವಾಗಿದೆ. ಇಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಆಚರಿಸಲಾಗುತ್ತದೆ. ಹಬ್ಬದ ಸಮಯದಲ್ಲಿ ಇಲ್ಲಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಜಲ್ಲಿಕಟ್ಟು, ಸಾಂಪ್ರದಾಯಿಕ ಕ್ರೀಡೆಯಾಗಿದೆ.

ಮಧುರೈ, ತಮಿಳುನಾಡು: ಮಕರ ಸಂಕ್ರಾಂತಿಯನ್ನು ಆಚರಿಸಲು ಉತ್ತಮವಾದ ಸ್ಥಳಗಳಲ್ಲಿ ಮಧುರೈ ಪ್ರಮುಖವಾಗಿದೆ. ಇಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಪೊಂಗಲ್ ಎಂದು ಆಚರಿಸಲಾಗುತ್ತದೆ. ಹಬ್ಬದ ಸಮಯದಲ್ಲಿ ಇಲ್ಲಿನ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಜಲ್ಲಿಕಟ್ಟು, ಸಾಂಪ್ರದಾಯಿಕ ಕ್ರೀಡೆಯಾಗಿದೆ.

1 / 7
ಹರಿದ್ವಾರ, ಉತ್ತರಾಖಂಡ: ಮಕರ ಸಂಕ್ರಾಂತಿಯ ದಿನ ಹರಿದ್ವಾರದ ಪವಿತ್ರ ಗಂಗಾನದಿಯ ದಡದಲ್ಲಿ ಆಧ್ಯಾತ್ಮಿಕ ಆಚರಣೆಯನ್ನು ಆನಂದಿಸಬಹುದು. ಸಂಜೆಯ ಹೊತ್ತಿನ ಆರತಿ ಬೆಳಗುವಿಕೆ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

ಹರಿದ್ವಾರ, ಉತ್ತರಾಖಂಡ: ಮಕರ ಸಂಕ್ರಾಂತಿಯ ದಿನ ಹರಿದ್ವಾರದ ಪವಿತ್ರ ಗಂಗಾನದಿಯ ದಡದಲ್ಲಿ ಆಧ್ಯಾತ್ಮಿಕ ಆಚರಣೆಯನ್ನು ಆನಂದಿಸಬಹುದು. ಸಂಜೆಯ ಹೊತ್ತಿನ ಆರತಿ ಬೆಳಗುವಿಕೆ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

2 / 7
ಜೈಪುರ, ರಾಜಸ್ಥಾನ: ರಾಜಧಾನಿ ಜೈಪುರದಲ್ಲಿ ಮಕರ ಸಂಕ್ರಾಂತಿಯನ್ನು ವರ್ಣರಂಜಿತವಾಗಿ ಆಚರಿಸುವುದರಿಂದ ಪ್ರಪಂಚದಾದ್ಯಂತದ ಅನೇಕ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಬಣ್ಣ ಬಣ್ಣದ ಗಾಳಿಪಟ ಉತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತದೆ. ಜೊತೆಗೆ ಕುದುರೆ, ಒಂಟೆ ಸವಾರಿ ನೃತ್ಯಗಾರರು ಮತ್ತು ಸಂಗೀತಗಾರರ ಮೆರವಣಿಗೆಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ.

ಜೈಪುರ, ರಾಜಸ್ಥಾನ: ರಾಜಧಾನಿ ಜೈಪುರದಲ್ಲಿ ಮಕರ ಸಂಕ್ರಾಂತಿಯನ್ನು ವರ್ಣರಂಜಿತವಾಗಿ ಆಚರಿಸುವುದರಿಂದ ಪ್ರಪಂಚದಾದ್ಯಂತದ ಅನೇಕ ಪ್ರವಾಸಿಗರನ್ನು ಆಕರ್ಷಿಸುತ್ತವೆ. ಬಣ್ಣ ಬಣ್ಣದ ಗಾಳಿಪಟ ಉತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತದೆ. ಜೊತೆಗೆ ಕುದುರೆ, ಒಂಟೆ ಸವಾರಿ ನೃತ್ಯಗಾರರು ಮತ್ತು ಸಂಗೀತಗಾರರ ಮೆರವಣಿಗೆಗಳನ್ನು ಇಲ್ಲಿ ಆಯೋಜಿಸಲಾಗುತ್ತದೆ.

3 / 7
ಉಡುಪಿ, ಕರ್ನಾಟಕ: ಈ ಪಟ್ಟಣವು ತನ್ನ ಕೃಷ್ಣ ದೇವಾಲಯಕ್ಕೆ ಹೆಸರುವಾಸಿಯಾಗಿದ್ದು, ವರ್ಷವಿಡೀ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಈ ನಗರಕ್ಕೆ ಭೇಟಿ ನೀಡಲು ಸೂಕ್ತವಾದ ಸಮಯವೆಂದರೆ ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಇಡೀ ನಗರವನ್ನು ಅಲಂಕರಿಸಲಾಗುತ್ತದೆ. ಇಲ್ಲಿನ ರಥೋತ್ಸವನ್ನು ಕಣ್ತುಂಬಿಸಬಹುದು.

ಉಡುಪಿ, ಕರ್ನಾಟಕ: ಈ ಪಟ್ಟಣವು ತನ್ನ ಕೃಷ್ಣ ದೇವಾಲಯಕ್ಕೆ ಹೆಸರುವಾಸಿಯಾಗಿದ್ದು, ವರ್ಷವಿಡೀ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಈ ನಗರಕ್ಕೆ ಭೇಟಿ ನೀಡಲು ಸೂಕ್ತವಾದ ಸಮಯವೆಂದರೆ ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಇಡೀ ನಗರವನ್ನು ಅಲಂಕರಿಸಲಾಗುತ್ತದೆ. ಇಲ್ಲಿನ ರಥೋತ್ಸವನ್ನು ಕಣ್ತುಂಬಿಸಬಹುದು.

4 / 7
ಅಹಮದಾಬಾದ್, ಗುಜರಾತ್: ಸಂಕ್ರಾಂತಿ ಹಬ್ಬದ ಸಮಯದಲ್ಲಿ ಎಲ್ಲಾ ಆಕಾರಗಳು, ಬಣ್ಣಗಳು ಮತ್ತು ಗಾತ್ರದ ಗಾಳಿಪಟಗಳನ್ನು ನೀವು ಗುಜರಾತ್​ನ ಅಹಮದಾಬಾದ್​​ನಲ್ಲಿ ಕಾಣಬಹುದು. ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ.

ಅಹಮದಾಬಾದ್, ಗುಜರಾತ್: ಸಂಕ್ರಾಂತಿ ಹಬ್ಬದ ಸಮಯದಲ್ಲಿ ಎಲ್ಲಾ ಆಕಾರಗಳು, ಬಣ್ಣಗಳು ಮತ್ತು ಗಾತ್ರದ ಗಾಳಿಪಟಗಳನ್ನು ನೀವು ಗುಜರಾತ್​ನ ಅಹಮದಾಬಾದ್​​ನಲ್ಲಿ ಕಾಣಬಹುದು. ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ.

5 / 7
ಅಮೃತಸರ, ಪಂಜಾಬ್: ನೀವು ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಾಡು , ನೃತ್ಯದೊಂದಿಗೆ ಸಂಭ್ರಮಿಸಲು ಬಯಸಿದರೆ ಪಂಜಾಬ್​​ನ ಅಮೃತಸರಕ್ಕೆ ಭೇಟಿ ನೀಡಿ. ಜೊತೆಗೆ ನೀವಿಲ್ಲಿ  ಬೆಲ್ಲ, ಎಳ್ಳು ಮತ್ತು ಕಡಲೆಕಾಯಿಯಿಂದ ಮಾಡಿದ ಸಿಹಿತಿಂಡಿಗಳನ್ನು ಕೂಡ ಸವಿಯಬಹುದಾಗಿದೆ. ಜೊತೆಗೆ ಇಲ್ಲಿನ ಸಾಂಪ್ರದಾಯಿಕ ನೃತ್ಯ ಭಾಂಗ್ರಾ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

ಅಮೃತಸರ, ಪಂಜಾಬ್: ನೀವು ಮಕರ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಾಡು , ನೃತ್ಯದೊಂದಿಗೆ ಸಂಭ್ರಮಿಸಲು ಬಯಸಿದರೆ ಪಂಜಾಬ್​​ನ ಅಮೃತಸರಕ್ಕೆ ಭೇಟಿ ನೀಡಿ. ಜೊತೆಗೆ ನೀವಿಲ್ಲಿ ಬೆಲ್ಲ, ಎಳ್ಳು ಮತ್ತು ಕಡಲೆಕಾಯಿಯಿಂದ ಮಾಡಿದ ಸಿಹಿತಿಂಡಿಗಳನ್ನು ಕೂಡ ಸವಿಯಬಹುದಾಗಿದೆ. ಜೊತೆಗೆ ಇಲ್ಲಿನ ಸಾಂಪ್ರದಾಯಿಕ ನೃತ್ಯ ಭಾಂಗ್ರಾ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ.

6 / 7
ವಡೋದರಾ, ಗುಜರಾತ್: ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ. ವೈವಿಧ್ಯಮಯ ಗಾಳಿಪಟಗಳ ಹಾರಾಟ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜೊತೆಗೆ ಇಲ್ಲಿನ ಹಬ್ಬದ ಸಮಯದ ವಿಶೇಷ ಆಹಾರಗಳನ್ನು ಕೂಡ ಸವಿಯಿರಿ.

ವಡೋದರಾ, ಗುಜರಾತ್: ಗುಜರಾತ್‌ನಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ. ವೈವಿಧ್ಯಮಯ ಗಾಳಿಪಟಗಳ ಹಾರಾಟ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜೊತೆಗೆ ಇಲ್ಲಿನ ಹಬ್ಬದ ಸಮಯದ ವಿಶೇಷ ಆಹಾರಗಳನ್ನು ಕೂಡ ಸವಿಯಿರಿ.

7 / 7

Published On - 2:32 pm, Thu, 12 January 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ