AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care Tips: ಚರ್ಮದ ಕಾಂತಿ ಹೆಚ್ಚಿಸಲು ಕೊತ್ತಂಬರಿ ಸೊಪ್ಪು ಬಳಸಿ; ಇಲ್ಲಿದೆ ಸಂಪೂರ್ಣ ಮಾಹಿತಿ

ಅಲೋವೆರಾ ಅತ್ಯುತ್ತಮ ತ್ವಚೆ ಉತ್ಪನ್ನಗಳಲ್ಲಿ ಒಂದಾಗಿದೆ. ಜೊತೆಗೆ ಕೊತ್ತಂಬರಿ ಸೊಪ್ಪಿನಿಂದ ಉತ್ತಮ ಫೇಸ್ ಪ್ಯಾಕ್ ಮಾಡಬಹುದು. ಇದಕ್ಕಾಗಿ ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬಟ್ಟಲಿನಲ್ಲಿ ಹಾಕಿ ಎರಡು ಚಮಚ ಅಲೋವೆರಾ ಜೆಲ್ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ.

TV9 Web
| Edited By: |

Updated on: Mar 31, 2022 | 7:00 AM

Share
ಕೊತ್ತಂಬರಿ ಸೊಪ್ಪು - ಅಲೋವೆರಾ: ಅಲೋವೆರಾ ಅತ್ಯುತ್ತಮ ತ್ವಚೆ ಉತ್ಪನ್ನಗಳಲ್ಲಿ ಒಂದಾಗಿದೆ. ಜೊತೆಗೆ ಕೊತ್ತಂಬರಿ ಸೊಪ್ಪಿನಿಂದ ಉತ್ತಮ ಫೇಸ್ ಪ್ಯಾಕ್ ಮಾಡಬಹುದು. ಇದಕ್ಕಾಗಿ ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬಟ್ಟಲಿನಲ್ಲಿ ಹಾಕಿ ಎರಡು ಚಮಚ ಅಲೋವೆರಾ ಜೆಲ್ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ಇದು ಮುಖದ ಮೇಲಿನ ಸುಕ್ಕುಗಳನ್ನು ಹೋಗಲಾಡಿಸುತ್ತದೆ.

ಕೊತ್ತಂಬರಿ ಸೊಪ್ಪು - ಅಲೋವೆರಾ: ಅಲೋವೆರಾ ಅತ್ಯುತ್ತಮ ತ್ವಚೆ ಉತ್ಪನ್ನಗಳಲ್ಲಿ ಒಂದಾಗಿದೆ. ಜೊತೆಗೆ ಕೊತ್ತಂಬರಿ ಸೊಪ್ಪಿನಿಂದ ಉತ್ತಮ ಫೇಸ್ ಪ್ಯಾಕ್ ಮಾಡಬಹುದು. ಇದಕ್ಕಾಗಿ ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬಟ್ಟಲಿನಲ್ಲಿ ಹಾಕಿ ಎರಡು ಚಮಚ ಅಲೋವೆರಾ ಜೆಲ್ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ಇದು ಮುಖದ ಮೇಲಿನ ಸುಕ್ಕುಗಳನ್ನು ಹೋಗಲಾಡಿಸುತ್ತದೆ.

1 / 5
ಕೊತ್ತಂಬರಿ ಸೊಪ್ಪು - ಅಕ್ಕಿ ಹಿಟ್ಟು: ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬೌಲ್ ತೆಗೆದುಕೊಂಡು ಅದನ್ನು ಒಂದು ಚಮಚ ಅಕ್ಕಿ ಹಿಟ್ಟಿನೊಂದಿಗೆ ಬೆರೆಸಿ. ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಸ್ವಲ್ಪ ಹೊತ್ತು ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ.

ಕೊತ್ತಂಬರಿ ಸೊಪ್ಪು - ಅಕ್ಕಿ ಹಿಟ್ಟು: ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬೌಲ್ ತೆಗೆದುಕೊಂಡು ಅದನ್ನು ಒಂದು ಚಮಚ ಅಕ್ಕಿ ಹಿಟ್ಟಿನೊಂದಿಗೆ ಬೆರೆಸಿ. ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಸ್ವಲ್ಪ ಹೊತ್ತು ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ.

2 / 5
ಕೊತ್ತಂಬರಿ ಸೊಪ್ಪು - ಮೊಸರು: ಮೊಸರು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಮತ್ತು ಚರ್ಮದ ಆರೈಕೆಗಾಗಿ ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ. ಕೊತ್ತಂಬರಿ ಸೊಪ್ಪನ್ನು ರುಬ್ಬಿಕೊಳ್ಳಿ ಮತ್ತು ಎರಡು ಚಮಚ ಮೊಸರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಮತ್ತು ಒಂದು ಗಂಟೆ ಬಿಡಿ. ನಂತರ ನೀರಿನಿಂದ ತೊಳೆಯಿರಿ.

ಕೊತ್ತಂಬರಿ ಸೊಪ್ಪು - ಮೊಸರು: ಮೊಸರು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಮತ್ತು ಚರ್ಮದ ಆರೈಕೆಗಾಗಿ ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ. ಕೊತ್ತಂಬರಿ ಸೊಪ್ಪನ್ನು ರುಬ್ಬಿಕೊಳ್ಳಿ ಮತ್ತು ಎರಡು ಚಮಚ ಮೊಸರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಮತ್ತು ಒಂದು ಗಂಟೆ ಬಿಡಿ. ನಂತರ ನೀರಿನಿಂದ ತೊಳೆಯಿರಿ.

3 / 5
ಕೊತ್ತಂಬರಿ ಸೊಪ್ಪು - ಜೇನು: ಬೇಸಿಗೆಯಲ್ಲಿ ನಿಮ್ಮ ತ್ವಚೆ ಒಣಗಿದ್ದರೆ ಕೊತ್ತಂಬರಿ ಸೊಪ್ಪಿಗೆ ಜೇನುತುಪ್ಪ ಬೆರೆಸಿ ಹಚ್ಚಿಕೊಳ್ಳಿ. ಜೇನುತುಪ್ಪದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಒಳಗಿನಿಂದ ಮೃದುಗೊಳಿಸಲು ಕೆಲಸ ಮಾಡುತ್ತವೆ.

ಕೊತ್ತಂಬರಿ ಸೊಪ್ಪು - ಜೇನು: ಬೇಸಿಗೆಯಲ್ಲಿ ನಿಮ್ಮ ತ್ವಚೆ ಒಣಗಿದ್ದರೆ ಕೊತ್ತಂಬರಿ ಸೊಪ್ಪಿಗೆ ಜೇನುತುಪ್ಪ ಬೆರೆಸಿ ಹಚ್ಚಿಕೊಳ್ಳಿ. ಜೇನುತುಪ್ಪದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಒಳಗಿನಿಂದ ಮೃದುಗೊಳಿಸಲು ಕೆಲಸ ಮಾಡುತ್ತವೆ.

4 / 5
ಕೊತ್ತಂಬರಿ ಸೊಪ್ಪು - ನಿಂಬೆ: ನಿಮ್ಮ ಮುಖದ ಮೇಲೆ ಮೊಡವೆಗಳು ಮತ್ತು ಕಲೆಗಳಿದ್ದರೆ, ಕೊತ್ತಂಬರಿ ಮತ್ತು ನಿಂಬೆಯ ರಸವನ್ನು ಬೆರೆಸಿ ಫೇಸ್ಪ್ಯಾಕ್ ಅನ್ವಯಿಸಿ. ಕೊತ್ತಂಬರಿ ಸೊಪ್ಪಿನಲ್ಲಿ ಅರ್ಧ ಚಮಚ ನಿಂಬೆ ರಸವನ್ನು ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ನೀರಿನಿಂದ ತೊಳೆಯಿರಿ.

ಕೊತ್ತಂಬರಿ ಸೊಪ್ಪು - ನಿಂಬೆ: ನಿಮ್ಮ ಮುಖದ ಮೇಲೆ ಮೊಡವೆಗಳು ಮತ್ತು ಕಲೆಗಳಿದ್ದರೆ, ಕೊತ್ತಂಬರಿ ಮತ್ತು ನಿಂಬೆಯ ರಸವನ್ನು ಬೆರೆಸಿ ಫೇಸ್ಪ್ಯಾಕ್ ಅನ್ವಯಿಸಿ. ಕೊತ್ತಂಬರಿ ಸೊಪ್ಪಿನಲ್ಲಿ ಅರ್ಧ ಚಮಚ ನಿಂಬೆ ರಸವನ್ನು ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ನೀರಿನಿಂದ ತೊಳೆಯಿರಿ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ