Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care Tips: ಚರ್ಮದ ಕಾಂತಿ ಹೆಚ್ಚಿಸಲು ಕೊತ್ತಂಬರಿ ಸೊಪ್ಪು ಬಳಸಿ; ಇಲ್ಲಿದೆ ಸಂಪೂರ್ಣ ಮಾಹಿತಿ

ಅಲೋವೆರಾ ಅತ್ಯುತ್ತಮ ತ್ವಚೆ ಉತ್ಪನ್ನಗಳಲ್ಲಿ ಒಂದಾಗಿದೆ. ಜೊತೆಗೆ ಕೊತ್ತಂಬರಿ ಸೊಪ್ಪಿನಿಂದ ಉತ್ತಮ ಫೇಸ್ ಪ್ಯಾಕ್ ಮಾಡಬಹುದು. ಇದಕ್ಕಾಗಿ ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬಟ್ಟಲಿನಲ್ಲಿ ಹಾಕಿ ಎರಡು ಚಮಚ ಅಲೋವೆರಾ ಜೆಲ್ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ.

TV9 Web
| Updated By: preethi shettigar

Updated on: Mar 31, 2022 | 7:00 AM

ಕೊತ್ತಂಬರಿ ಸೊಪ್ಪು - ಅಲೋವೆರಾ: ಅಲೋವೆರಾ ಅತ್ಯುತ್ತಮ ತ್ವಚೆ ಉತ್ಪನ್ನಗಳಲ್ಲಿ ಒಂದಾಗಿದೆ. ಜೊತೆಗೆ ಕೊತ್ತಂಬರಿ ಸೊಪ್ಪಿನಿಂದ ಉತ್ತಮ ಫೇಸ್ ಪ್ಯಾಕ್ ಮಾಡಬಹುದು. ಇದಕ್ಕಾಗಿ ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬಟ್ಟಲಿನಲ್ಲಿ ಹಾಕಿ ಎರಡು ಚಮಚ ಅಲೋವೆರಾ ಜೆಲ್ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ಇದು ಮುಖದ ಮೇಲಿನ ಸುಕ್ಕುಗಳನ್ನು ಹೋಗಲಾಡಿಸುತ್ತದೆ.

ಕೊತ್ತಂಬರಿ ಸೊಪ್ಪು - ಅಲೋವೆರಾ: ಅಲೋವೆರಾ ಅತ್ಯುತ್ತಮ ತ್ವಚೆ ಉತ್ಪನ್ನಗಳಲ್ಲಿ ಒಂದಾಗಿದೆ. ಜೊತೆಗೆ ಕೊತ್ತಂಬರಿ ಸೊಪ್ಪಿನಿಂದ ಉತ್ತಮ ಫೇಸ್ ಪ್ಯಾಕ್ ಮಾಡಬಹುದು. ಇದಕ್ಕಾಗಿ ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬಟ್ಟಲಿನಲ್ಲಿ ಹಾಕಿ ಎರಡು ಚಮಚ ಅಲೋವೆರಾ ಜೆಲ್ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ಇದು ಮುಖದ ಮೇಲಿನ ಸುಕ್ಕುಗಳನ್ನು ಹೋಗಲಾಡಿಸುತ್ತದೆ.

1 / 5
ಕೊತ್ತಂಬರಿ ಸೊಪ್ಪು - ಅಕ್ಕಿ ಹಿಟ್ಟು: ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬೌಲ್ ತೆಗೆದುಕೊಂಡು ಅದನ್ನು ಒಂದು ಚಮಚ ಅಕ್ಕಿ ಹಿಟ್ಟಿನೊಂದಿಗೆ ಬೆರೆಸಿ. ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಸ್ವಲ್ಪ ಹೊತ್ತು ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ.

ಕೊತ್ತಂಬರಿ ಸೊಪ್ಪು - ಅಕ್ಕಿ ಹಿಟ್ಟು: ಕೊತ್ತಂಬರಿ ಸೊಪ್ಪಿನ ಪೇಸ್ಟ್ ಅನ್ನು ಒಂದು ಬೌಲ್ ತೆಗೆದುಕೊಂಡು ಅದನ್ನು ಒಂದು ಚಮಚ ಅಕ್ಕಿ ಹಿಟ್ಟಿನೊಂದಿಗೆ ಬೆರೆಸಿ. ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿ. ಸ್ವಲ್ಪ ಹೊತ್ತು ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ.

2 / 5
ಕೊತ್ತಂಬರಿ ಸೊಪ್ಪು - ಮೊಸರು: ಮೊಸರು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಮತ್ತು ಚರ್ಮದ ಆರೈಕೆಗಾಗಿ ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ. ಕೊತ್ತಂಬರಿ ಸೊಪ್ಪನ್ನು ರುಬ್ಬಿಕೊಳ್ಳಿ ಮತ್ತು ಎರಡು ಚಮಚ ಮೊಸರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಮತ್ತು ಒಂದು ಗಂಟೆ ಬಿಡಿ. ನಂತರ ನೀರಿನಿಂದ ತೊಳೆಯಿರಿ.

ಕೊತ್ತಂಬರಿ ಸೊಪ್ಪು - ಮೊಸರು: ಮೊಸರು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಮತ್ತು ಚರ್ಮದ ಆರೈಕೆಗಾಗಿ ಹಲವಾರು ಪೋಷಕಾಂಶಗಳನ್ನು ಒಳಗೊಂಡಿದೆ. ಕೊತ್ತಂಬರಿ ಸೊಪ್ಪನ್ನು ರುಬ್ಬಿಕೊಳ್ಳಿ ಮತ್ತು ಎರಡು ಚಮಚ ಮೊಸರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಮತ್ತು ಒಂದು ಗಂಟೆ ಬಿಡಿ. ನಂತರ ನೀರಿನಿಂದ ತೊಳೆಯಿರಿ.

3 / 5
ಕೊತ್ತಂಬರಿ ಸೊಪ್ಪು - ಜೇನು: ಬೇಸಿಗೆಯಲ್ಲಿ ನಿಮ್ಮ ತ್ವಚೆ ಒಣಗಿದ್ದರೆ ಕೊತ್ತಂಬರಿ ಸೊಪ್ಪಿಗೆ ಜೇನುತುಪ್ಪ ಬೆರೆಸಿ ಹಚ್ಚಿಕೊಳ್ಳಿ. ಜೇನುತುಪ್ಪದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಒಳಗಿನಿಂದ ಮೃದುಗೊಳಿಸಲು ಕೆಲಸ ಮಾಡುತ್ತವೆ.

ಕೊತ್ತಂಬರಿ ಸೊಪ್ಪು - ಜೇನು: ಬೇಸಿಗೆಯಲ್ಲಿ ನಿಮ್ಮ ತ್ವಚೆ ಒಣಗಿದ್ದರೆ ಕೊತ್ತಂಬರಿ ಸೊಪ್ಪಿಗೆ ಜೇನುತುಪ್ಪ ಬೆರೆಸಿ ಹಚ್ಚಿಕೊಳ್ಳಿ. ಜೇನುತುಪ್ಪದಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಒಳಗಿನಿಂದ ಮೃದುಗೊಳಿಸಲು ಕೆಲಸ ಮಾಡುತ್ತವೆ.

4 / 5
ಕೊತ್ತಂಬರಿ ಸೊಪ್ಪು - ನಿಂಬೆ: ನಿಮ್ಮ ಮುಖದ ಮೇಲೆ ಮೊಡವೆಗಳು ಮತ್ತು ಕಲೆಗಳಿದ್ದರೆ, ಕೊತ್ತಂಬರಿ ಮತ್ತು ನಿಂಬೆಯ ರಸವನ್ನು ಬೆರೆಸಿ ಫೇಸ್ಪ್ಯಾಕ್ ಅನ್ವಯಿಸಿ. ಕೊತ್ತಂಬರಿ ಸೊಪ್ಪಿನಲ್ಲಿ ಅರ್ಧ ಚಮಚ ನಿಂಬೆ ರಸವನ್ನು ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ನೀರಿನಿಂದ ತೊಳೆಯಿರಿ.

ಕೊತ್ತಂಬರಿ ಸೊಪ್ಪು - ನಿಂಬೆ: ನಿಮ್ಮ ಮುಖದ ಮೇಲೆ ಮೊಡವೆಗಳು ಮತ್ತು ಕಲೆಗಳಿದ್ದರೆ, ಕೊತ್ತಂಬರಿ ಮತ್ತು ನಿಂಬೆಯ ರಸವನ್ನು ಬೆರೆಸಿ ಫೇಸ್ಪ್ಯಾಕ್ ಅನ್ವಯಿಸಿ. ಕೊತ್ತಂಬರಿ ಸೊಪ್ಪಿನಲ್ಲಿ ಅರ್ಧ ಚಮಚ ನಿಂಬೆ ರಸವನ್ನು ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ನೀರಿನಿಂದ ತೊಳೆಯಿರಿ.

5 / 5
Follow us
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ