AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ವೇಷದಲ್ಲಿ ಮಿಂಚಿದ ಮೆಕ್ ಅಪ್ ಕಲಾವಿದೆ; ಪೋಟೋಗಳು ಇವೆ

ಶಾಲಾ ಮಕ್ಕಳಿಗಾಗಿ ನಡೆಯುವ ವಿವಿಧ ವೇಷ ಭೂಷಣ ಸ್ಪರ್ಧೆಗಳಿಗೆ ಮಕ್ಕಳಿಗೆ ಮೆಕ್ ಅಪ್ ಮಾಡುತ್ತಾರೆ. ಮದುವೆ ಸಮಾರಂಭಗಳಲ್ಲಿ ವಧುವಿಗೆ ಶೃಂಗಾರ ಮಾಡುವುದು ಹೀಗೆ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ರೂಪಾ ಸುರೇಶ್ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Oct 14, 2021 | 1:21 PM

Share
 ರೊಬೋಟ್ ಚಿತ್ರದ ಮೆಕ್ ಅಪ್ ಮ್ಯಾನ್ಗಳ ಬಳಿ ತರಬೇತಿ ಪಡೆದ ರೂಪಾ ಸುರೇಶ್ ದಾವಣಗೆರೆಯಲ್ಲಿ ಸ್ಪೆಷಲ್ ಮೆಕ್ ಅಪ್ ಕಲಾವಿದೆಯಾಗಿದ್ದಾರೆ.

ರೊಬೋಟ್ ಚಿತ್ರದ ಮೆಕ್ ಅಪ್ ಮ್ಯಾನ್ಗಳ ಬಳಿ ತರಬೇತಿ ಪಡೆದ ರೂಪಾ ಸುರೇಶ್ ದಾವಣಗೆರೆಯಲ್ಲಿ ಸ್ಪೆಷಲ್ ಮೆಕ್ ಅಪ್ ಕಲಾವಿದೆಯಾಗಿದ್ದಾರೆ.

1 / 5
 ದಸರಾ ಹಬ್ಬದ ಪ್ರಯುಕ್ತ ದಾವಣಗೆರೆ ನಗರದ ಗುಂಡಿ ಸಭಾಂಗಣದಲ್ಲಿ ನಡೆದ ದಸರಾ ಉತ್ಸವದಲ್ಲಿ ಕಾಳಿ ವೇಷ ಹಾಕಿ ರೂಪಾ ಸುರೇಶ್ ಗಮನ ಸೆಳೆದಿದ್ದಾರೆ.

ದಸರಾ ಹಬ್ಬದ ಪ್ರಯುಕ್ತ ದಾವಣಗೆರೆ ನಗರದ ಗುಂಡಿ ಸಭಾಂಗಣದಲ್ಲಿ ನಡೆದ ದಸರಾ ಉತ್ಸವದಲ್ಲಿ ಕಾಳಿ ವೇಷ ಹಾಕಿ ರೂಪಾ ಸುರೇಶ್ ಗಮನ ಸೆಳೆದಿದ್ದಾರೆ.

2 / 5
ವೇಷಕ್ಕೆ ತಕ್ಕಂತೆ ಹಾವ ಭಾವ. ಮೇಲಾಗಿ ಸಾಕ್ಷಾತ್ ಕಾಳಿಯ ಅವತಾರವೇ ಎನ್ನುವ ರೀತಿಯಲ್ಲಿ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ವೇಷಕ್ಕೆ ತಕ್ಕಂತೆ ಹಾವ ಭಾವ. ಮೇಲಾಗಿ ಸಾಕ್ಷಾತ್ ಕಾಳಿಯ ಅವತಾರವೇ ಎನ್ನುವ ರೀತಿಯಲ್ಲಿ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

3 / 5
ರೂಪಾ ಸುರೇಶ್ ದಾವಣಗೆರೆ ನಗರದ ವಿನೋಭನಗರದ ನಿವಾಸಿ. ಇವರು ಮೆಕ್ ಅಪ್ನಲ್ಲಿ ಖ್ಯಾತಿ ಗಳಿಸಿದ್ದಾರೆ.

ರೂಪಾ ಸುರೇಶ್ ದಾವಣಗೆರೆ ನಗರದ ವಿನೋಭನಗರದ ನಿವಾಸಿ. ಇವರು ಮೆಕ್ ಅಪ್ನಲ್ಲಿ ಖ್ಯಾತಿ ಗಳಿಸಿದ್ದಾರೆ.

4 / 5
ದಸರಾ ಹಬ್ಬದ ಪ್ರಯುಕ್ತ ನಡೆಯುವ ಡಾಂಡಿಯಾ ನೃತ್ಯ, ವೇಷ ಭೂಷಣ ಸ್ಪರ್ಧೆಗಳಲ್ಲಿ ರೂಪಾ ಸುರೇಶ್ ಭಾಗವಹಿಸುತ್ತಾರೆ.

ದಸರಾ ಹಬ್ಬದ ಪ್ರಯುಕ್ತ ನಡೆಯುವ ಡಾಂಡಿಯಾ ನೃತ್ಯ, ವೇಷ ಭೂಷಣ ಸ್ಪರ್ಧೆಗಳಲ್ಲಿ ರೂಪಾ ಸುರೇಶ್ ಭಾಗವಹಿಸುತ್ತಾರೆ.

5 / 5
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್