AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ವೇಷದಲ್ಲಿ ಮಿಂಚಿದ ಮೆಕ್ ಅಪ್ ಕಲಾವಿದೆ; ಪೋಟೋಗಳು ಇವೆ

ಶಾಲಾ ಮಕ್ಕಳಿಗಾಗಿ ನಡೆಯುವ ವಿವಿಧ ವೇಷ ಭೂಷಣ ಸ್ಪರ್ಧೆಗಳಿಗೆ ಮಕ್ಕಳಿಗೆ ಮೆಕ್ ಅಪ್ ಮಾಡುತ್ತಾರೆ. ಮದುವೆ ಸಮಾರಂಭಗಳಲ್ಲಿ ವಧುವಿಗೆ ಶೃಂಗಾರ ಮಾಡುವುದು ಹೀಗೆ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ರೂಪಾ ಸುರೇಶ್ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Oct 14, 2021 | 1:21 PM

Share
 ರೊಬೋಟ್ ಚಿತ್ರದ ಮೆಕ್ ಅಪ್ ಮ್ಯಾನ್ಗಳ ಬಳಿ ತರಬೇತಿ ಪಡೆದ ರೂಪಾ ಸುರೇಶ್ ದಾವಣಗೆರೆಯಲ್ಲಿ ಸ್ಪೆಷಲ್ ಮೆಕ್ ಅಪ್ ಕಲಾವಿದೆಯಾಗಿದ್ದಾರೆ.

ರೊಬೋಟ್ ಚಿತ್ರದ ಮೆಕ್ ಅಪ್ ಮ್ಯಾನ್ಗಳ ಬಳಿ ತರಬೇತಿ ಪಡೆದ ರೂಪಾ ಸುರೇಶ್ ದಾವಣಗೆರೆಯಲ್ಲಿ ಸ್ಪೆಷಲ್ ಮೆಕ್ ಅಪ್ ಕಲಾವಿದೆಯಾಗಿದ್ದಾರೆ.

1 / 5
 ದಸರಾ ಹಬ್ಬದ ಪ್ರಯುಕ್ತ ದಾವಣಗೆರೆ ನಗರದ ಗುಂಡಿ ಸಭಾಂಗಣದಲ್ಲಿ ನಡೆದ ದಸರಾ ಉತ್ಸವದಲ್ಲಿ ಕಾಳಿ ವೇಷ ಹಾಕಿ ರೂಪಾ ಸುರೇಶ್ ಗಮನ ಸೆಳೆದಿದ್ದಾರೆ.

ದಸರಾ ಹಬ್ಬದ ಪ್ರಯುಕ್ತ ದಾವಣಗೆರೆ ನಗರದ ಗುಂಡಿ ಸಭಾಂಗಣದಲ್ಲಿ ನಡೆದ ದಸರಾ ಉತ್ಸವದಲ್ಲಿ ಕಾಳಿ ವೇಷ ಹಾಕಿ ರೂಪಾ ಸುರೇಶ್ ಗಮನ ಸೆಳೆದಿದ್ದಾರೆ.

2 / 5
ವೇಷಕ್ಕೆ ತಕ್ಕಂತೆ ಹಾವ ಭಾವ. ಮೇಲಾಗಿ ಸಾಕ್ಷಾತ್ ಕಾಳಿಯ ಅವತಾರವೇ ಎನ್ನುವ ರೀತಿಯಲ್ಲಿ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ವೇಷಕ್ಕೆ ತಕ್ಕಂತೆ ಹಾವ ಭಾವ. ಮೇಲಾಗಿ ಸಾಕ್ಷಾತ್ ಕಾಳಿಯ ಅವತಾರವೇ ಎನ್ನುವ ರೀತಿಯಲ್ಲಿ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

3 / 5
ರೂಪಾ ಸುರೇಶ್ ದಾವಣಗೆರೆ ನಗರದ ವಿನೋಭನಗರದ ನಿವಾಸಿ. ಇವರು ಮೆಕ್ ಅಪ್ನಲ್ಲಿ ಖ್ಯಾತಿ ಗಳಿಸಿದ್ದಾರೆ.

ರೂಪಾ ಸುರೇಶ್ ದಾವಣಗೆರೆ ನಗರದ ವಿನೋಭನಗರದ ನಿವಾಸಿ. ಇವರು ಮೆಕ್ ಅಪ್ನಲ್ಲಿ ಖ್ಯಾತಿ ಗಳಿಸಿದ್ದಾರೆ.

4 / 5
ದಸರಾ ಹಬ್ಬದ ಪ್ರಯುಕ್ತ ನಡೆಯುವ ಡಾಂಡಿಯಾ ನೃತ್ಯ, ವೇಷ ಭೂಷಣ ಸ್ಪರ್ಧೆಗಳಲ್ಲಿ ರೂಪಾ ಸುರೇಶ್ ಭಾಗವಹಿಸುತ್ತಾರೆ.

ದಸರಾ ಹಬ್ಬದ ಪ್ರಯುಕ್ತ ನಡೆಯುವ ಡಾಂಡಿಯಾ ನೃತ್ಯ, ವೇಷ ಭೂಷಣ ಸ್ಪರ್ಧೆಗಳಲ್ಲಿ ರೂಪಾ ಸುರೇಶ್ ಭಾಗವಹಿಸುತ್ತಾರೆ.

5 / 5
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ