AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2022: ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡ ತಾರಾ ಜೋಡಿಗಳು; ಚಿತ್ರಗಳು ಇಲ್ಲಿವೆ

ಚಿತ್ರರಂಗದ ತಾರೆಯರು 2022ನ್ನು ಅತ್ಯಂತ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಬಹುತೇಕ ತಾರಾ ಜೋಡಿಗಳು ಭಾರತದಲ್ಲಿ ಕೊರೊನಾ ನಿಯಮಗಳು ಕಠಿಣವಾಗಿರುವ ಕಾರಣ ವಿದೇಶಗಳಿಗೆ ತೆರಳಿ ಹೊಸ ವರ್ಷ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 01, 2022 | 4:32 PM

Share
ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಕ್ಷಿಣ ಆಫ್ರಿಕಾದಲ್ಲಿ ಹೊಸ ವರ್ಷವನ್ನು ಆಚರಿಸಿದರು.

ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಕ್ಷಿಣ ಆಫ್ರಿಕಾದಲ್ಲಿ ಹೊಸ ವರ್ಷವನ್ನು ಆಚರಿಸಿದರು.

1 / 7
ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಹೊಸ ವರ್ಷದ ಖುಷಿಯಲ್ಲಿ ಸೆಲ್ಫಿಗೆ ಪೋಸ್ ನೀಡಿದ್ದು ಹೀಗೆ.

ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಹೊಸ ವರ್ಷದ ಖುಷಿಯಲ್ಲಿ ಸೆಲ್ಫಿಗೆ ಪೋಸ್ ನೀಡಿದ್ದು ಹೀಗೆ.

2 / 7
ಶಾಹಿದ್ ಕಪೂರ್ ಹಾಗೂ ಮೀರಾ ರಜಪೂರ್ (ಎಡ ಚಿತ್ರ), ಕೃತಿ ಕರಬಂಧ ಮತ್ತು ಪುಲ್ಕಿತ್ ಸಾಮ್ರಾಟ್ (ಬಲ) 2022ನ್ನು ಸಂಭ್ರಮದಿಂದ ಸ್ವಾಗತಿಸಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಶಾಹಿದ್ ಕಪೂರ್ ಹಾಗೂ ಮೀರಾ ರಜಪೂರ್ (ಎಡ ಚಿತ್ರ), ಕೃತಿ ಕರಬಂಧ ಮತ್ತು ಪುಲ್ಕಿತ್ ಸಾಮ್ರಾಟ್ (ಬಲ) 2022ನ್ನು ಸಂಭ್ರಮದಿಂದ ಸ್ವಾಗತಿಸಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

3 / 7
ಆಲಿಯಾ ಭಟ್ ಹಾಗೂ ರಣಬೀರ್ ಹೊಸ ವರ್ಷದ ಸಂದರ್ಭದಲ್ಲಿ ಫೋಟೋಗೆ ಮಸ್ತ್ ಪೋಸ್

ಆಲಿಯಾ ಭಟ್ ಹಾಗೂ ರಣಬೀರ್ ಹೊಸ ವರ್ಷದ ಸಂದರ್ಭದಲ್ಲಿ ಫೋಟೋಗೆ ಮಸ್ತ್ ಪೋಸ್

4 / 7
ನಿಕ್ ಜೋನಾಸ್ ಹಾಗೂ ಪ್ರಿಯಾಂಕಾ ಚೋಪ್ರಾ ಹೊಸ ವರ್ಷವನ್ನು ರೊಮ್ಯಾಂಟಿಕ್ ಆಗಿ ಸ್ವಾಗತಿಸಿದ ಪರಿ.

ನಿಕ್ ಜೋನಾಸ್ ಹಾಗೂ ಪ್ರಿಯಾಂಕಾ ಚೋಪ್ರಾ ಹೊಸ ವರ್ಷವನ್ನು ರೊಮ್ಯಾಂಟಿಕ್ ಆಗಿ ಸ್ವಾಗತಿಸಿದ ಪರಿ.

5 / 7
ಬಾಲಿವುಡ್​​ನ ಖಿಲಾಡಿ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ಬಿಂಕಲ್ ಖನ್ನಾ ಹೊಸ ವರ್ಷವನ್ನು ಮಾಲ್ಡೀವ್ಸ್​ನಲ್ಲಿ ಆಚರಿಸಿದ್ದಾರೆ.

ಬಾಲಿವುಡ್​​ನ ಖಿಲಾಡಿ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ಬಿಂಕಲ್ ಖನ್ನಾ ಹೊಸ ವರ್ಷವನ್ನು ಮಾಲ್ಡೀವ್ಸ್​ನಲ್ಲಿ ಆಚರಿಸಿದ್ದಾರೆ.

6 / 7
ನಟಿ ಸೋನಮ್ ಕಪೂರ್ ಮತ್ತು ಆನಂದ್ ಅಹುಜಾ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡರು.

ನಟಿ ಸೋನಮ್ ಕಪೂರ್ ಮತ್ತು ಆನಂದ್ ಅಹುಜಾ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡರು.

7 / 7
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​