Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2022: ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡ ತಾರಾ ಜೋಡಿಗಳು; ಚಿತ್ರಗಳು ಇಲ್ಲಿವೆ

ಚಿತ್ರರಂಗದ ತಾರೆಯರು 2022ನ್ನು ಅತ್ಯಂತ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಬಹುತೇಕ ತಾರಾ ಜೋಡಿಗಳು ಭಾರತದಲ್ಲಿ ಕೊರೊನಾ ನಿಯಮಗಳು ಕಠಿಣವಾಗಿರುವ ಕಾರಣ ವಿದೇಶಗಳಿಗೆ ತೆರಳಿ ಹೊಸ ವರ್ಷ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on: Jan 01, 2022 | 4:32 PM

ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಕ್ಷಿಣ ಆಫ್ರಿಕಾದಲ್ಲಿ ಹೊಸ ವರ್ಷವನ್ನು ಆಚರಿಸಿದರು.

ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಕ್ಷಿಣ ಆಫ್ರಿಕಾದಲ್ಲಿ ಹೊಸ ವರ್ಷವನ್ನು ಆಚರಿಸಿದರು.

1 / 7
ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಹೊಸ ವರ್ಷದ ಖುಷಿಯಲ್ಲಿ ಸೆಲ್ಫಿಗೆ ಪೋಸ್ ನೀಡಿದ್ದು ಹೀಗೆ.

ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಹೊಸ ವರ್ಷದ ಖುಷಿಯಲ್ಲಿ ಸೆಲ್ಫಿಗೆ ಪೋಸ್ ನೀಡಿದ್ದು ಹೀಗೆ.

2 / 7
ಶಾಹಿದ್ ಕಪೂರ್ ಹಾಗೂ ಮೀರಾ ರಜಪೂರ್ (ಎಡ ಚಿತ್ರ), ಕೃತಿ ಕರಬಂಧ ಮತ್ತು ಪುಲ್ಕಿತ್ ಸಾಮ್ರಾಟ್ (ಬಲ) 2022ನ್ನು ಸಂಭ್ರಮದಿಂದ ಸ್ವಾಗತಿಸಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಶಾಹಿದ್ ಕಪೂರ್ ಹಾಗೂ ಮೀರಾ ರಜಪೂರ್ (ಎಡ ಚಿತ್ರ), ಕೃತಿ ಕರಬಂಧ ಮತ್ತು ಪುಲ್ಕಿತ್ ಸಾಮ್ರಾಟ್ (ಬಲ) 2022ನ್ನು ಸಂಭ್ರಮದಿಂದ ಸ್ವಾಗತಿಸಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

3 / 7
ಆಲಿಯಾ ಭಟ್ ಹಾಗೂ ರಣಬೀರ್ ಹೊಸ ವರ್ಷದ ಸಂದರ್ಭದಲ್ಲಿ ಫೋಟೋಗೆ ಮಸ್ತ್ ಪೋಸ್

ಆಲಿಯಾ ಭಟ್ ಹಾಗೂ ರಣಬೀರ್ ಹೊಸ ವರ್ಷದ ಸಂದರ್ಭದಲ್ಲಿ ಫೋಟೋಗೆ ಮಸ್ತ್ ಪೋಸ್

4 / 7
ನಿಕ್ ಜೋನಾಸ್ ಹಾಗೂ ಪ್ರಿಯಾಂಕಾ ಚೋಪ್ರಾ ಹೊಸ ವರ್ಷವನ್ನು ರೊಮ್ಯಾಂಟಿಕ್ ಆಗಿ ಸ್ವಾಗತಿಸಿದ ಪರಿ.

ನಿಕ್ ಜೋನಾಸ್ ಹಾಗೂ ಪ್ರಿಯಾಂಕಾ ಚೋಪ್ರಾ ಹೊಸ ವರ್ಷವನ್ನು ರೊಮ್ಯಾಂಟಿಕ್ ಆಗಿ ಸ್ವಾಗತಿಸಿದ ಪರಿ.

5 / 7
ಬಾಲಿವುಡ್​​ನ ಖಿಲಾಡಿ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ಬಿಂಕಲ್ ಖನ್ನಾ ಹೊಸ ವರ್ಷವನ್ನು ಮಾಲ್ಡೀವ್ಸ್​ನಲ್ಲಿ ಆಚರಿಸಿದ್ದಾರೆ.

ಬಾಲಿವುಡ್​​ನ ಖಿಲಾಡಿ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ಬಿಂಕಲ್ ಖನ್ನಾ ಹೊಸ ವರ್ಷವನ್ನು ಮಾಲ್ಡೀವ್ಸ್​ನಲ್ಲಿ ಆಚರಿಸಿದ್ದಾರೆ.

6 / 7
ನಟಿ ಸೋನಮ್ ಕಪೂರ್ ಮತ್ತು ಆನಂದ್ ಅಹುಜಾ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡರು.

ನಟಿ ಸೋನಮ್ ಕಪೂರ್ ಮತ್ತು ಆನಂದ್ ಅಹುಜಾ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡರು.

7 / 7
Follow us
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ