AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malaika Arora: ನವ ದಂಪತಿ ನಯನತಾರಾ-ವಿಘ್ನೇಶ್​ ಶಿವನ್​ ನಡುವೆ ಮಲೈಕಾ ಅರೋರಾಗೆ ಏನು ಕೆಲಸ? ಫೋಟೋ ವೈರಲ್​

Vignesh Shivan | Nayanthara: ಬಾಲಿವುಡ್ ಸೆಲೆಬ್ರಿಟಿಗಳ ಜೊತೆಗೆ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರಿಗೆ ಸ್ನೇಹವಿದೆ. ಈಗ ಅವರನ್ನು ನಟಿ ಮಲೈಕಾ ಅರೋರಾ ಭೇಟಿ ಮಾಡಿದ್ದಾರೆ.

TV9 Web
| Edited By: |

Updated on: Jul 11, 2022 | 2:25 PM

Share
ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ದಂಪತಿ ಹಲವು ಕಡೆಗಳಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಈ ಜೋಡಿಯ ಅನೇಕ ಫೋಟೋಗಳು ವೈರಲ್​ ಆಗುತ್ತಿವೆ.

Malaika Arora meets Nayanthara and Vignesh Shivan: Photo goes viral

1 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಮದುವೆಗೆ ಅನೇಕ ಸೆಲೆಬ್ರಿಟಿಗಳು ಬಂದಿದ್ದರು. ಮದುವೆ ಆದ ಬಳಿಕವೂ ಕೆಲವರು ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆ ಕಾರಣದಿಂದ ಈ ಕ್ಯೂಟ್​ ಜೋಡಿ ಸುದ್ದಿ ಆಗುತ್ತಿದ್ದಾರೆ.

Malaika Arora meets Nayanthara and Vignesh Shivan: Photo goes viral

2 / 5
ನಟಿ ಮಲೈಕಾ ಅರೋರಾ ಅವರು ವಿಘ್ನೇಶ್​ ಶಿವನ್​ ಮತ್ತು ನಯನತಾರಾ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ.

ನಟಿ ಮಲೈಕಾ ಅರೋರಾ ಅವರು ವಿಘ್ನೇಶ್​ ಶಿವನ್​ ಮತ್ತು ನಯನತಾರಾ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ.

3 / 5
ಹಲವು ವರ್ಷಗಳಿಂದ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ಚಿತ್ರರಂಗದಲ್ಲಿ ಇಬ್ಬರೂ ಸಖತ್​ ಬ್ಯುಸಿ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲೂ ಈ ಜೋಡಿ ಒಟ್ಟಿಗೆ ಕೆಲಸ ಮಾಡಿದೆ.

ಹಲವು ವರ್ಷಗಳಿಂದ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ಚಿತ್ರರಂಗದಲ್ಲಿ ಇಬ್ಬರೂ ಸಖತ್​ ಬ್ಯುಸಿ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲೂ ಈ ಜೋಡಿ ಒಟ್ಟಿಗೆ ಕೆಲಸ ಮಾಡಿದೆ.

4 / 5
ನಯನತಾರಾ ಕೈಯಲ್ಲಿ ಹಲವು ಆಫರ್​ಗಳಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾದಲ್ಲಿ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹನಿಮೂನ್ ಮುಗಿಸಿ ಬಂದ​ ಬಳಿಕ ಅವರು ಈ ಚಿತ್ರದ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ.

ನಯನತಾರಾ ಕೈಯಲ್ಲಿ ಹಲವು ಆಫರ್​ಗಳಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾದಲ್ಲಿ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹನಿಮೂನ್ ಮುಗಿಸಿ ಬಂದ​ ಬಳಿಕ ಅವರು ಈ ಚಿತ್ರದ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ