Malaika Arora: ನವ ದಂಪತಿ ನಯನತಾರಾ-ವಿಘ್ನೇಶ್​ ಶಿವನ್​ ನಡುವೆ ಮಲೈಕಾ ಅರೋರಾಗೆ ಏನು ಕೆಲಸ? ಫೋಟೋ ವೈರಲ್​

Vignesh Shivan | Nayanthara: ಬಾಲಿವುಡ್ ಸೆಲೆಬ್ರಿಟಿಗಳ ಜೊತೆಗೆ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರಿಗೆ ಸ್ನೇಹವಿದೆ. ಈಗ ಅವರನ್ನು ನಟಿ ಮಲೈಕಾ ಅರೋರಾ ಭೇಟಿ ಮಾಡಿದ್ದಾರೆ.

| Updated By: ಮದನ್​ ಕುಮಾರ್​

Updated on: Jul 11, 2022 | 2:25 PM

ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ದಂಪತಿ ಹಲವು ಕಡೆಗಳಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಈ ಜೋಡಿಯ ಅನೇಕ ಫೋಟೋಗಳು ವೈರಲ್​ ಆಗುತ್ತಿವೆ.

Malaika Arora meets Nayanthara and Vignesh Shivan: Photo goes viral

1 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಮದುವೆಗೆ ಅನೇಕ ಸೆಲೆಬ್ರಿಟಿಗಳು ಬಂದಿದ್ದರು. ಮದುವೆ ಆದ ಬಳಿಕವೂ ಕೆಲವರು ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆ ಕಾರಣದಿಂದ ಈ ಕ್ಯೂಟ್​ ಜೋಡಿ ಸುದ್ದಿ ಆಗುತ್ತಿದ್ದಾರೆ.

Malaika Arora meets Nayanthara and Vignesh Shivan: Photo goes viral

2 / 5
ನಟಿ ಮಲೈಕಾ ಅರೋರಾ ಅವರು ವಿಘ್ನೇಶ್​ ಶಿವನ್​ ಮತ್ತು ನಯನತಾರಾ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ.

ನಟಿ ಮಲೈಕಾ ಅರೋರಾ ಅವರು ವಿಘ್ನೇಶ್​ ಶಿವನ್​ ಮತ್ತು ನಯನತಾರಾ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ.

3 / 5
ಹಲವು ವರ್ಷಗಳಿಂದ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ಚಿತ್ರರಂಗದಲ್ಲಿ ಇಬ್ಬರೂ ಸಖತ್​ ಬ್ಯುಸಿ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲೂ ಈ ಜೋಡಿ ಒಟ್ಟಿಗೆ ಕೆಲಸ ಮಾಡಿದೆ.

ಹಲವು ವರ್ಷಗಳಿಂದ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ಚಿತ್ರರಂಗದಲ್ಲಿ ಇಬ್ಬರೂ ಸಖತ್​ ಬ್ಯುಸಿ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲೂ ಈ ಜೋಡಿ ಒಟ್ಟಿಗೆ ಕೆಲಸ ಮಾಡಿದೆ.

4 / 5
ನಯನತಾರಾ ಕೈಯಲ್ಲಿ ಹಲವು ಆಫರ್​ಗಳಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾದಲ್ಲಿ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹನಿಮೂನ್ ಮುಗಿಸಿ ಬಂದ​ ಬಳಿಕ ಅವರು ಈ ಚಿತ್ರದ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ.

ನಯನತಾರಾ ಕೈಯಲ್ಲಿ ಹಲವು ಆಫರ್​ಗಳಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾದಲ್ಲಿ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹನಿಮೂನ್ ಮುಗಿಸಿ ಬಂದ​ ಬಳಿಕ ಅವರು ಈ ಚಿತ್ರದ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ.

5 / 5
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್