AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malaika Arora: ನವ ದಂಪತಿ ನಯನತಾರಾ-ವಿಘ್ನೇಶ್​ ಶಿವನ್​ ನಡುವೆ ಮಲೈಕಾ ಅರೋರಾಗೆ ಏನು ಕೆಲಸ? ಫೋಟೋ ವೈರಲ್​

Vignesh Shivan | Nayanthara: ಬಾಲಿವುಡ್ ಸೆಲೆಬ್ರಿಟಿಗಳ ಜೊತೆಗೆ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರಿಗೆ ಸ್ನೇಹವಿದೆ. ಈಗ ಅವರನ್ನು ನಟಿ ಮಲೈಕಾ ಅರೋರಾ ಭೇಟಿ ಮಾಡಿದ್ದಾರೆ.

TV9 Web
| Edited By: |

Updated on: Jul 11, 2022 | 2:25 PM

Share
ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ದಂಪತಿ ಹಲವು ಕಡೆಗಳಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಈ ಜೋಡಿಯ ಅನೇಕ ಫೋಟೋಗಳು ವೈರಲ್​ ಆಗುತ್ತಿವೆ.

Malaika Arora meets Nayanthara and Vignesh Shivan: Photo goes viral

1 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಮದುವೆಗೆ ಅನೇಕ ಸೆಲೆಬ್ರಿಟಿಗಳು ಬಂದಿದ್ದರು. ಮದುವೆ ಆದ ಬಳಿಕವೂ ಕೆಲವರು ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆ ಕಾರಣದಿಂದ ಈ ಕ್ಯೂಟ್​ ಜೋಡಿ ಸುದ್ದಿ ಆಗುತ್ತಿದ್ದಾರೆ.

Malaika Arora meets Nayanthara and Vignesh Shivan: Photo goes viral

2 / 5
ನಟಿ ಮಲೈಕಾ ಅರೋರಾ ಅವರು ವಿಘ್ನೇಶ್​ ಶಿವನ್​ ಮತ್ತು ನಯನತಾರಾ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ.

ನಟಿ ಮಲೈಕಾ ಅರೋರಾ ಅವರು ವಿಘ್ನೇಶ್​ ಶಿವನ್​ ಮತ್ತು ನಯನತಾರಾ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ.

3 / 5
ಹಲವು ವರ್ಷಗಳಿಂದ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ಚಿತ್ರರಂಗದಲ್ಲಿ ಇಬ್ಬರೂ ಸಖತ್​ ಬ್ಯುಸಿ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲೂ ಈ ಜೋಡಿ ಒಟ್ಟಿಗೆ ಕೆಲಸ ಮಾಡಿದೆ.

ಹಲವು ವರ್ಷಗಳಿಂದ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ಚಿತ್ರರಂಗದಲ್ಲಿ ಇಬ್ಬರೂ ಸಖತ್​ ಬ್ಯುಸಿ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲೂ ಈ ಜೋಡಿ ಒಟ್ಟಿಗೆ ಕೆಲಸ ಮಾಡಿದೆ.

4 / 5
ನಯನತಾರಾ ಕೈಯಲ್ಲಿ ಹಲವು ಆಫರ್​ಗಳಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾದಲ್ಲಿ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹನಿಮೂನ್ ಮುಗಿಸಿ ಬಂದ​ ಬಳಿಕ ಅವರು ಈ ಚಿತ್ರದ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ.

ನಯನತಾರಾ ಕೈಯಲ್ಲಿ ಹಲವು ಆಫರ್​ಗಳಿವೆ. ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾದಲ್ಲಿ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹನಿಮೂನ್ ಮುಗಿಸಿ ಬಂದ​ ಬಳಿಕ ಅವರು ಈ ಚಿತ್ರದ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ