AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Mohanan: ಸಾಂಪ್ರದಾಯಿಕ ಗೆಟಪ್​ನಲ್ಲಿ ಮಿಂಚಿದ ಮಾಳವಿಕಾ ಮೋಹನನ್; ಇಲ್ಲಿವೆ ಫೋಟೋಗಳು

Malavika Mohanan Photos: ಸ್ಯಾಂಡಲ್​ವುಡ್​ನಲ್ಲೂ ಮಿಂಚಿದ್ದ ಮಾಳವಿಕಾ ಮೋಹನನ್ ಇತ್ತೀಚೆಗೆ ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ನಟಿಯ ಹೊಸ ಗೆಟಪ್​ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

TV9 Web
| Updated By: shivaprasad.hs

Updated on:Mar 03, 2022 | 4:12 PM

ಮಾಳವಿಕಾ ಮೋಹನನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ.

ಮಾಳವಿಕಾ ಮೋಹನನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ.

1 / 9
ಕೆಲ ಸಮಯದ ಹಿಂದೆ ವಿದೇಶಕ್ಕೆ ತೆರಳಿದ್ದ ನಟಿ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದರು.

ಕೆಲ ಸಮಯದ ಹಿಂದೆ ವಿದೇಶಕ್ಕೆ ತೆರಳಿದ್ದ ನಟಿ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದರು.

2 / 9
ಇದೀಗ ಸಾಂಪ್ರದಾಯಿಕ ಲುಕ್​ನಲ್ಲಿ ಮಾಳವಿಕಾ ಮಿಂಚಿದ್ದಾರೆ.

ಇದೀಗ ಸಾಂಪ್ರದಾಯಿಕ ಲುಕ್​ನಲ್ಲಿ ಮಾಳವಿಕಾ ಮಿಂಚಿದ್ದಾರೆ.

3 / 9
ಮಾಳವಿಕಾ ಹಂಚಿಕೊಂಡಿರುವ ಚಿತ್ರಗಳು ಸದ್ಯ ವೈರಲ್ ಆಗಿವೆ.

ಮಾಳವಿಕಾ ಹಂಚಿಕೊಂಡಿರುವ ಚಿತ್ರಗಳು ಸದ್ಯ ವೈರಲ್ ಆಗಿವೆ.

4 / 9
ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಕಾಣಿಸಿಕೊಂಡಿದ್ದ ಮಾಳವಿಕಾ, ‘ನಾನು ಮತ್ತು ವರಲಕ್ಷ್ಮಿ’ಯಲ್ಲಿ ಬಣ್ಣಹಚ್ಚಿದ್ದರು.

ಸ್ಯಾಂಡಲ್​ವುಡ್​ನಲ್ಲೂ ಕಾಣಿಸಿಕೊಂಡಿದ್ದ ಮಾಳವಿಕಾ, ‘ನಾನು ಮತ್ತು ವರಲಕ್ಷ್ಮಿ’ಯಲ್ಲಿ ಬಣ್ಣಹಚ್ಚಿದ್ದರು.

6 / 9
ಕೆಲ ಸಮಯದ ಹಿಂದೆ ಪ್ರಭಾಸ್ ಜತೆ ಮಾಳವಿಕಾ ಬಣ್ಣಹಚ್ಚಲಿದ್ದಾರೆ ಎಂದೂ ಗುಸುಗುಸು ಎದ್ದಿತ್ತು.

ಕೆಲ ಸಮಯದ ಹಿಂದೆ ಪ್ರಭಾಸ್ ಜತೆ ಮಾಳವಿಕಾ ಬಣ್ಣಹಚ್ಚಲಿದ್ದಾರೆ ಎಂದೂ ಗುಸುಗುಸು ಎದ್ದಿತ್ತು.

7 / 9
ಸದ್ಯ ಹಿಂದಿ ಹಾಗೂ ಕಾಲಿವುಡ್​ನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಸದ್ಯ ಹಿಂದಿ ಹಾಗೂ ಕಾಲಿವುಡ್​ನಲ್ಲಿ ನಟಿ ಸಕ್ರಿಯರಾಗಿದ್ದಾರೆ.

8 / 9
ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

9 / 9

Published On - 3:43 pm, Thu, 3 March 22

Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್