AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Mohanan: ಸಾಂಪ್ರದಾಯಿಕ ಗೆಟಪ್​ನಲ್ಲಿ ಮಿಂಚಿದ ಮಾಳವಿಕಾ ಮೋಹನನ್; ಇಲ್ಲಿವೆ ಫೋಟೋಗಳು

Malavika Mohanan Photos: ಸ್ಯಾಂಡಲ್​ವುಡ್​ನಲ್ಲೂ ಮಿಂಚಿದ್ದ ಮಾಳವಿಕಾ ಮೋಹನನ್ ಇತ್ತೀಚೆಗೆ ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ನಟಿಯ ಹೊಸ ಗೆಟಪ್​ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

TV9 Web
| Edited By: |

Updated on:Mar 03, 2022 | 4:12 PM

Share
ಮಾಳವಿಕಾ ಮೋಹನನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ.

ಮಾಳವಿಕಾ ಮೋಹನನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ.

1 / 9
ಕೆಲ ಸಮಯದ ಹಿಂದೆ ವಿದೇಶಕ್ಕೆ ತೆರಳಿದ್ದ ನಟಿ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದರು.

ಕೆಲ ಸಮಯದ ಹಿಂದೆ ವಿದೇಶಕ್ಕೆ ತೆರಳಿದ್ದ ನಟಿ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದರು.

2 / 9
ಇದೀಗ ಸಾಂಪ್ರದಾಯಿಕ ಲುಕ್​ನಲ್ಲಿ ಮಾಳವಿಕಾ ಮಿಂಚಿದ್ದಾರೆ.

ಇದೀಗ ಸಾಂಪ್ರದಾಯಿಕ ಲುಕ್​ನಲ್ಲಿ ಮಾಳವಿಕಾ ಮಿಂಚಿದ್ದಾರೆ.

3 / 9
ಮಾಳವಿಕಾ ಹಂಚಿಕೊಂಡಿರುವ ಚಿತ್ರಗಳು ಸದ್ಯ ವೈರಲ್ ಆಗಿವೆ.

ಮಾಳವಿಕಾ ಹಂಚಿಕೊಂಡಿರುವ ಚಿತ್ರಗಳು ಸದ್ಯ ವೈರಲ್ ಆಗಿವೆ.

4 / 9
ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಕಾಣಿಸಿಕೊಂಡಿದ್ದ ಮಾಳವಿಕಾ, ‘ನಾನು ಮತ್ತು ವರಲಕ್ಷ್ಮಿ’ಯಲ್ಲಿ ಬಣ್ಣಹಚ್ಚಿದ್ದರು.

ಸ್ಯಾಂಡಲ್​ವುಡ್​ನಲ್ಲೂ ಕಾಣಿಸಿಕೊಂಡಿದ್ದ ಮಾಳವಿಕಾ, ‘ನಾನು ಮತ್ತು ವರಲಕ್ಷ್ಮಿ’ಯಲ್ಲಿ ಬಣ್ಣಹಚ್ಚಿದ್ದರು.

6 / 9
ಕೆಲ ಸಮಯದ ಹಿಂದೆ ಪ್ರಭಾಸ್ ಜತೆ ಮಾಳವಿಕಾ ಬಣ್ಣಹಚ್ಚಲಿದ್ದಾರೆ ಎಂದೂ ಗುಸುಗುಸು ಎದ್ದಿತ್ತು.

ಕೆಲ ಸಮಯದ ಹಿಂದೆ ಪ್ರಭಾಸ್ ಜತೆ ಮಾಳವಿಕಾ ಬಣ್ಣಹಚ್ಚಲಿದ್ದಾರೆ ಎಂದೂ ಗುಸುಗುಸು ಎದ್ದಿತ್ತು.

7 / 9
ಸದ್ಯ ಹಿಂದಿ ಹಾಗೂ ಕಾಲಿವುಡ್​ನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಸದ್ಯ ಹಿಂದಿ ಹಾಗೂ ಕಾಲಿವುಡ್​ನಲ್ಲಿ ನಟಿ ಸಕ್ರಿಯರಾಗಿದ್ದಾರೆ.

8 / 9
ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

9 / 9

Published On - 3:43 pm, Thu, 3 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್