AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Mohanan: ಸಾಂಪ್ರದಾಯಿಕ ಗೆಟಪ್​ನಲ್ಲಿ ಮಿಂಚಿದ ಮಾಳವಿಕಾ ಮೋಹನನ್; ಇಲ್ಲಿವೆ ಫೋಟೋಗಳು

Malavika Mohanan Photos: ಸ್ಯಾಂಡಲ್​ವುಡ್​ನಲ್ಲೂ ಮಿಂಚಿದ್ದ ಮಾಳವಿಕಾ ಮೋಹನನ್ ಇತ್ತೀಚೆಗೆ ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ನಟಿಯ ಹೊಸ ಗೆಟಪ್​ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

TV9 Web
| Edited By: |

Updated on:Mar 03, 2022 | 4:12 PM

Share
ಮಾಳವಿಕಾ ಮೋಹನನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ.

ಮಾಳವಿಕಾ ಮೋಹನನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ.

1 / 9
ಕೆಲ ಸಮಯದ ಹಿಂದೆ ವಿದೇಶಕ್ಕೆ ತೆರಳಿದ್ದ ನಟಿ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದರು.

ಕೆಲ ಸಮಯದ ಹಿಂದೆ ವಿದೇಶಕ್ಕೆ ತೆರಳಿದ್ದ ನಟಿ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದರು.

2 / 9
ಇದೀಗ ಸಾಂಪ್ರದಾಯಿಕ ಲುಕ್​ನಲ್ಲಿ ಮಾಳವಿಕಾ ಮಿಂಚಿದ್ದಾರೆ.

ಇದೀಗ ಸಾಂಪ್ರದಾಯಿಕ ಲುಕ್​ನಲ್ಲಿ ಮಾಳವಿಕಾ ಮಿಂಚಿದ್ದಾರೆ.

3 / 9
ಮಾಳವಿಕಾ ಹಂಚಿಕೊಂಡಿರುವ ಚಿತ್ರಗಳು ಸದ್ಯ ವೈರಲ್ ಆಗಿವೆ.

ಮಾಳವಿಕಾ ಹಂಚಿಕೊಂಡಿರುವ ಚಿತ್ರಗಳು ಸದ್ಯ ವೈರಲ್ ಆಗಿವೆ.

4 / 9
ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಕಾಣಿಸಿಕೊಂಡಿದ್ದ ಮಾಳವಿಕಾ, ‘ನಾನು ಮತ್ತು ವರಲಕ್ಷ್ಮಿ’ಯಲ್ಲಿ ಬಣ್ಣಹಚ್ಚಿದ್ದರು.

ಸ್ಯಾಂಡಲ್​ವುಡ್​ನಲ್ಲೂ ಕಾಣಿಸಿಕೊಂಡಿದ್ದ ಮಾಳವಿಕಾ, ‘ನಾನು ಮತ್ತು ವರಲಕ್ಷ್ಮಿ’ಯಲ್ಲಿ ಬಣ್ಣಹಚ್ಚಿದ್ದರು.

6 / 9
ಕೆಲ ಸಮಯದ ಹಿಂದೆ ಪ್ರಭಾಸ್ ಜತೆ ಮಾಳವಿಕಾ ಬಣ್ಣಹಚ್ಚಲಿದ್ದಾರೆ ಎಂದೂ ಗುಸುಗುಸು ಎದ್ದಿತ್ತು.

ಕೆಲ ಸಮಯದ ಹಿಂದೆ ಪ್ರಭಾಸ್ ಜತೆ ಮಾಳವಿಕಾ ಬಣ್ಣಹಚ್ಚಲಿದ್ದಾರೆ ಎಂದೂ ಗುಸುಗುಸು ಎದ್ದಿತ್ತು.

7 / 9
ಸದ್ಯ ಹಿಂದಿ ಹಾಗೂ ಕಾಲಿವುಡ್​ನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಸದ್ಯ ಹಿಂದಿ ಹಾಗೂ ಕಾಲಿವುಡ್​ನಲ್ಲಿ ನಟಿ ಸಕ್ರಿಯರಾಗಿದ್ದಾರೆ.

8 / 9
ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

9 / 9

Published On - 3:43 pm, Thu, 3 March 22

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ