AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Mohanan: ತುಂಡುಡುಗೆಯಲ್ಲಿ ಮಿಂಚಿದ ಮಾಳವಿಕಾ ಮೋಹನನ್; ವೈರಲ್ ಆಯ್ತು ಫೋಟೋಗಳು

ಬಹುಭಾಷಾ ನಟಿ ಮಾಳವಿಕಾ ಮೋಹನನ್ ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡವರು. ಪ್ರಸ್ತುತ ಸಿನಿಮಾ ಕೆಲಸಗಳಿಂದ ಅವರು ಬ್ರೇಕ್ ತೆಗೆದುಕೊಂಡಿದ್ದಾರೆ. ಮಾಲ್ಡೀವ್ಸ್​ಗೆ ತೆರಳಿರುವ ನಟಿ, ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 28, 2022 | 3:47 PM

Share
ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

1 / 6
ಇತ್ತೀಚೆಗೆ ಮಾಲ್ಡೀವ್ಸ್​ಗೆ ತೆರಳಿರುವ ಅವರು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಮಾಲ್ಡೀವ್ಸ್​ಗೆ ತೆರಳಿರುವ ಅವರು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಬಿಕಿನಿ ಧರಿಸಿ ವಿಹರಿಸುತ್ತಿರುವ ಬೋಲ್ಡ್ ಚಿತ್ರಗಳನ್ನು ನಟಿ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

ಬಿಕಿನಿ ಧರಿಸಿ ವಿಹರಿಸುತ್ತಿರುವ ಬೋಲ್ಡ್ ಚಿತ್ರಗಳನ್ನು ನಟಿ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

3 / 6
‘ನಾನು ಮತ್ತು ವರಲಕ್ಷ್ಮಿ’ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

‘ನಾನು ಮತ್ತು ವರಲಕ್ಷ್ಮಿ’ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

4 / 6
ಪ್ರಸ್ತುತ ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಪ್ರಸ್ತುತ ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ನಟಿ ಬ್ಯುಸಿಯಾಗಿದ್ದಾರೆ.

5 / 6
ಮಾಳವಿಕಾ ನಟನೆಯ ‘ಮಾರನ್’ ಹಾಗೂ ‘ಯುಧ್ರ’ ಚಿತ್ರದ ಕೆಲಸಗಳು ನಡೆಯುತ್ತಿವೆ.

ಮಾಳವಿಕಾ ನಟನೆಯ ‘ಮಾರನ್’ ಹಾಗೂ ‘ಯುಧ್ರ’ ಚಿತ್ರದ ಕೆಲಸಗಳು ನಡೆಯುತ್ತಿವೆ.

6 / 6
Follow Us
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ