AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Mohanan: ತುಂಡುಡುಗೆಯಲ್ಲಿ ಮಿಂಚಿದ ಮಾಳವಿಕಾ ಮೋಹನನ್; ವೈರಲ್ ಆಯ್ತು ಫೋಟೋಗಳು

ಬಹುಭಾಷಾ ನಟಿ ಮಾಳವಿಕಾ ಮೋಹನನ್ ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡವರು. ಪ್ರಸ್ತುತ ಸಿನಿಮಾ ಕೆಲಸಗಳಿಂದ ಅವರು ಬ್ರೇಕ್ ತೆಗೆದುಕೊಂಡಿದ್ದಾರೆ. ಮಾಲ್ಡೀವ್ಸ್​ಗೆ ತೆರಳಿರುವ ನಟಿ, ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Jan 28, 2022 | 3:47 PM

Share
ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

1 / 6
ಇತ್ತೀಚೆಗೆ ಮಾಲ್ಡೀವ್ಸ್​ಗೆ ತೆರಳಿರುವ ಅವರು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಮಾಲ್ಡೀವ್ಸ್​ಗೆ ತೆರಳಿರುವ ಅವರು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 6
ಬಿಕಿನಿ ಧರಿಸಿ ವಿಹರಿಸುತ್ತಿರುವ ಬೋಲ್ಡ್ ಚಿತ್ರಗಳನ್ನು ನಟಿ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

ಬಿಕಿನಿ ಧರಿಸಿ ವಿಹರಿಸುತ್ತಿರುವ ಬೋಲ್ಡ್ ಚಿತ್ರಗಳನ್ನು ನಟಿ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

3 / 6
‘ನಾನು ಮತ್ತು ವರಲಕ್ಷ್ಮಿ’ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

‘ನಾನು ಮತ್ತು ವರಲಕ್ಷ್ಮಿ’ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

4 / 6
ಪ್ರಸ್ತುತ ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಪ್ರಸ್ತುತ ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ನಟಿ ಬ್ಯುಸಿಯಾಗಿದ್ದಾರೆ.

5 / 6
ಮಾಳವಿಕಾ ನಟನೆಯ ‘ಮಾರನ್’ ಹಾಗೂ ‘ಯುಧ್ರ’ ಚಿತ್ರದ ಕೆಲಸಗಳು ನಡೆಯುತ್ತಿವೆ.

ಮಾಳವಿಕಾ ನಟನೆಯ ‘ಮಾರನ್’ ಹಾಗೂ ‘ಯುಧ್ರ’ ಚಿತ್ರದ ಕೆಲಸಗಳು ನಡೆಯುತ್ತಿವೆ.

6 / 6
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?