AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priya Varrier: ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಈಗ ಹೀಗೆ ಬದಲಾಗಿದ್ದಾರೆ

ಒರು ಅಡಾರ್ ಸಿನಿಮಾದಲ್ಲಿ ಕೇವಲ ಒಂದೇ ಒಂದು ದೃಶ್ಯದಿಂದ ಪ್ರಿಯಾ ಪ್ರಕಾಶ್ ವಾರಿಯರ್ ಭಾರಿ ಜನಪ್ರಿಯತೆ ಗಳಿಸಿಬಿಟ್ಟರು. ಅದರ ಬೆನ್ನಲ್ಲೆ ಹಲವು ಸಿನಿಮಾ ಅವಕಾಶಗಳು ಪ್ರಿಯಾ ಅವರನ್ನು ಅರಸಿ ಬಂತು. ಸ್ಟಾರ್ ಆಗಿ ಬಿಟ್ಟರು ಈ ನಟಿ.

ಮಂಜುನಾಥ ಸಿ.
|

Updated on: Mar 03, 2023 | 11:46 PM

Share
ಕಣ್ಸನ್ನೆ ಮಾಡುವ ಮೂಲಕ ಒಂದೇ ದಿನಕ್ಕೆ ಜನಪ್ರಿಯತೆ ಗಳಿಸಿದ್ದ ನಟಿ ಪ್ರಿಯಾ ವಾರಿಯರ್ ಈಗ ಸಖತ್ ಗ್ಲಾಮರಸ್ ಆಗಿದ್ದಾರೆ.

ಕಣ್ಸನ್ನೆ ಮಾಡುವ ಮೂಲಕ ಒಂದೇ ದಿನಕ್ಕೆ ಜನಪ್ರಿಯತೆ ಗಳಿಸಿದ್ದ ನಟಿ ಪ್ರಿಯಾ ವಾರಿಯರ್ ಈಗ ಸಖತ್ ಗ್ಲಾಮರಸ್ ಆಗಿದ್ದಾರೆ.

1 / 5
ಈ ಮಲಯಾಳಿ ಚೆಲುವೆ ಸಿನಿಮಾಗಳಲ್ಲಿ ನಟಿಸುವ ಜೊತೆಗೆ ಮಾಡೆಲಿಂಗ್​ನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಈ ಮಲಯಾಳಿ ಚೆಲುವೆ ಸಿನಿಮಾಗಳಲ್ಲಿ ನಟಿಸುವ ಜೊತೆಗೆ ಮಾಡೆಲಿಂಗ್​ನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

2 / 5
ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪ್ರಿಯಾ ವಾರಿಯರ್ ತಮ್ಮ ಹೊಸ ಹೊಸ ಗ್ಲಾಮರಸ್ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇನ್​ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪ್ರಿಯಾ ವಾರಿಯರ್ ತಮ್ಮ ಹೊಸ ಹೊಸ ಗ್ಲಾಮರಸ್ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

3 / 5
ಕನ್ನಡದ ವಿಷ್ಣುಪ್ರಿಯ ಸೇರಿದಂತೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ಪ್ರಿಯಾ ನಟಿಸಿದ್ದಾರೆ. ಇವರು ನಟಿಸಿರುವ ಸರಿ ಸುಮಾರು ಏಳು ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ.

ಕನ್ನಡದ ವಿಷ್ಣುಪ್ರಿಯ ಸೇರಿದಂತೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ಪ್ರಿಯಾ ನಟಿಸಿದ್ದಾರೆ. ಇವರು ನಟಿಸಿರುವ ಸರಿ ಸುಮಾರು ಏಳು ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ.

4 / 5
ಒರು ಅಡಾರ್ ಸಿನಿಮಾದಲ್ಲಿ ಕೇವಲ ಒಂದೇ ಒಂದು ದೃಶ್ಯದಿಂದ ಪ್ರಿಯಾ ಪ್ರಕಾಶ್ ವಾರಿಯರ್ ಭಾರಿ ಜನಪ್ರಿಯತೆ ಗಳಿಸಿಬಿಟ್ಟರು. ಅದರ ಬೆನ್ನಲ್ಲೆ ಹಲವು ಸಿನಿಮಾ ಅವಕಾಶಗಳು ಪ್ರಿಯಾ ಅವರನ್ನು ಅರಸಿ ಬಂತು. ಸ್ಟಾರ್ ಆಗಿ ಬಿಟ್ಟರು ಈ ನಟಿ.

ಒರು ಅಡಾರ್ ಸಿನಿಮಾದಲ್ಲಿ ಕೇವಲ ಒಂದೇ ಒಂದು ದೃಶ್ಯದಿಂದ ಪ್ರಿಯಾ ಪ್ರಕಾಶ್ ವಾರಿಯರ್ ಭಾರಿ ಜನಪ್ರಿಯತೆ ಗಳಿಸಿಬಿಟ್ಟರು. ಅದರ ಬೆನ್ನಲ್ಲೆ ಹಲವು ಸಿನಿಮಾ ಅವಕಾಶಗಳು ಪ್ರಿಯಾ ಅವರನ್ನು ಅರಸಿ ಬಂತು. ಸ್ಟಾರ್ ಆಗಿ ಬಿಟ್ಟರು ಈ ನಟಿ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ