AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೆ-ಕಂತೆಗಳಿಗೆ ತೆರೆ: ಕರ್ನಾಟಕದಲ್ಲಿ ಜೋಡೆತ್ತು ಸರ್ಕಾರ, ದಿಲ್ಲಿಯಿಂದಲೇ ಒಗ್ಗಟ್ಟು ಪ್ರದರ್ಶನ ಸಂದೇಶ

ಅಂತೂ ಇಂತೂ ಕರ್ನಾಟಕದ ಮುಂಖ್ಯಮಂತ್ರಿ ಯಾರು ಎನ್ನುವ ರಾಜ್ಯದ ಜನತ ಕಾತರಕ್ಕೆ ತೆರೆಬಿದ್ದಿದೆ. ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಮಧ್ಯೆ ಕಾಂಗ್ರೆಸ್​ ಹೈಕಮಾಂಡ್ ಸಂಧಾನ ಸೂತ್ರ ಯಶಸ್ವಿಯಾಗಿದೆ. ಕಳೆದ ನಾಲ್ಕೈದು ದಿನಗಳಿಂದು ದೆಹಲಿಯಲ್ಲಿ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಬ್ರೇಕ್ ಬಿದ್ದಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ತೆರೆಮರೆಯಲ್ಲಿ ಪ್ರತ್ಯೇಕವಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದರು. ಅಂದಿನಿಂದ ಒಬ್ಬರಿಗೊಬ್ಬರು ಮುಖ ನೋಡಿರಲಿಲ್ಲ. ಇದೀಗ ಅಂತಿಮವಾಗಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಎಲ್ಲಾ ಗೊಂದಲಗಳನ್ನು ಬಗೆಹರಿಸಿದ್ದು, ಸಿದ್ದು, ಡಿಕೆಶಿ ಕೈ ಹಿಡಿದು ಮೇಲೆತ್ತಿ ನಾವೆಲ್ಲರೂ ಒಂದಾಗಿದ್ದೇವೆ ಎಂದು ಸಂದೇಶ ರವಾನಿಸಿದರು.

ರಮೇಶ್ ಬಿ. ಜವಳಗೇರಾ
|

Updated on: May 18, 2023 | 12:05 PM

ಕಳೆದ ಕೆಲವು ದಿನಗಳಿಂದ ದೊಡ್ಡ ಕಗ್ಗಂಟಾಗಿದ್ದ ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ವಿಚಾರ ಕೊನೆಗೂ ಬಗೆಹರಿದಿದೆ.

Karnataka CM

1 / 9
ಅಂತೆ-ಕಂತೆಗಳಿಗೆ ತೆರೆ: ಕರ್ನಾಟಕದಲ್ಲಿ ಜೋಡೆತ್ತು ಸರ್ಕಾರ, ದಿಲ್ಲಿಯಿಂದಲೇ ಒಗ್ಗಟ್ಟು ಪ್ರದರ್ಶನ ಸಂದೇಶ

DK Shivakumar And Siddaramaiah in Delhi; may Final discuss Today about Karnataka Cabinet

2 / 9
ಖರ್ಗೆ ಜೊತೆ ಸಿದ್ದು-ಡಿಕೆಶಿ

ಖರ್ಗೆ ಜೊತೆ ಸಿದ್ದು-ಡಿಕೆಶಿ

3 / 9
ಅಂತೆ-ಕಂತೆಗಳಿಗೆ ತೆರೆ: ಕರ್ನಾಟಕದಲ್ಲಿ ಜೋಡೆತ್ತು ಸರ್ಕಾರ, ದಿಲ್ಲಿಯಿಂದಲೇ ಒಗ್ಗಟ್ಟು ಪ್ರದರ್ಶನ ಸಂದೇಶ

4 / 9
ಈ ಮೂಲಕ ಕರ್ನಾಟಕದಲ್ಲಿ ಕೆಲ ಚರ್ಚೆಗಳಿಗೆ ಬ್ರೇಕ್ ಹಾಕಿದ್ದು, ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ದೆಹಲಿಯಿಂದಲೇ ಸಂದೇಶ ರವಾನಿಸಿದರು.

ಈ ಮೂಲಕ ಕರ್ನಾಟಕದಲ್ಲಿ ಕೆಲ ಚರ್ಚೆಗಳಿಗೆ ಬ್ರೇಕ್ ಹಾಕಿದ್ದು, ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ದೆಹಲಿಯಿಂದಲೇ ಸಂದೇಶ ರವಾನಿಸಿದರು.

5 / 9
ಕಳೆದ ನಾಲ್ಕೈದು ದಿನಗಳ ನಿರಂತರ ಪ್ರತ್ಯೇಕ ಸರಣಿ ಸಭೆ ಬಳಿಕ ಸಂಧಾನ ಮಾಡಲಾಗಿದ್ದು, ಅಂತಿಮವಾಗಿ ಎಲ್ಲವೂ ಓಕೆ ಆದ ಬಳಿಕ ಕೆಸಿ ವೇಣುಗೋಪಾಲ್ ಅವರು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಉಪಹಾರಕೂಟ ಏರ್ಪಡಿಸುವ ಮೂಲಕ ಒಂದಾಗಿ ಸರ್ಕಾರ ನಡೆಸುವಂತೆ ಸಂದೇಶ ನೀಡಿದರು.

ಕಳೆದ ನಾಲ್ಕೈದು ದಿನಗಳ ನಿರಂತರ ಪ್ರತ್ಯೇಕ ಸರಣಿ ಸಭೆ ಬಳಿಕ ಸಂಧಾನ ಮಾಡಲಾಗಿದ್ದು, ಅಂತಿಮವಾಗಿ ಎಲ್ಲವೂ ಓಕೆ ಆದ ಬಳಿಕ ಕೆಸಿ ವೇಣುಗೋಪಾಲ್ ಅವರು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಉಪಹಾರಕೂಟ ಏರ್ಪಡಿಸುವ ಮೂಲಕ ಒಂದಾಗಿ ಸರ್ಕಾರ ನಡೆಸುವಂತೆ ಸಂದೇಶ ನೀಡಿದರು.

6 / 9
ರಾಹುಲ್ ಗಾಂಧಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಜೊತೆ ಪ್ರತ್ಯೇಕ ಸಭೆ ಮಾಡಿದ್ದರು. ಆದರೂ ಡಿಕೆ ಶಿವಕುಮಾರ್​ ಸಿಎಂ ಸ್ಥಾನದ ಪಟ್ಟು ಸಡಿಸಿರಲಿಲ್ಲ.

ರಾಹುಲ್ ಗಾಂಧಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಜೊತೆ ಪ್ರತ್ಯೇಕ ಸಭೆ ಮಾಡಿದ್ದರು. ಆದರೂ ಡಿಕೆ ಶಿವಕುಮಾರ್​ ಸಿಎಂ ಸ್ಥಾನದ ಪಟ್ಟು ಸಡಿಸಿರಲಿಲ್ಲ.

7 / 9
ಅಂತೆ-ಕಂತೆಗಳಿಗೆ ತೆರೆ: ಕರ್ನಾಟಕದಲ್ಲಿ ಜೋಡೆತ್ತು ಸರ್ಕಾರ, ದಿಲ್ಲಿಯಿಂದಲೇ ಒಗ್ಗಟ್ಟು ಪ್ರದರ್ಶನ ಸಂದೇಶ

Denied minister posts, Congress MLAs lobby for cash-rich Bangalore Development Authority chairman post

8 / 9
ಅಂತಿಮವಾಗಿ ಈ ಬಗ್ಗೆ ಡಿಕೆ ಶಿವಕುಮಾರ್ ಹೈಕಮಾಂಡ್​ ತೀರ್ಮಾನಕ್ಕೆ ಓಕೆ ಅಂದಿದ್ದರೆ, ಡಿಕೆ ಸುರೇಶ್ ನಮಗೆ ಸಂಪೂರ್ಣ ಸಂತೋಷವಾಗಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಅಂತಿಮವಾಗಿ ಈ ಬಗ್ಗೆ ಡಿಕೆ ಶಿವಕುಮಾರ್ ಹೈಕಮಾಂಡ್​ ತೀರ್ಮಾನಕ್ಕೆ ಓಕೆ ಅಂದಿದ್ದರೆ, ಡಿಕೆ ಸುರೇಶ್ ನಮಗೆ ಸಂಪೂರ್ಣ ಸಂತೋಷವಾಗಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

9 / 9
Follow us
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ