AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರೊಂದಿಗೆ ಗದ್ದೆಗೆ ಇಳಿದು ಭತ್ತದ ಪೈರು ನಾಟಿ ಮಾಡಿದ ಮಾಲೂರು ಶಾಸಕ ನಂಜೇಗೌಡ

ಬರಗೆಟ್ಟ ಕೋಲಾರ ಜಿಲ್ಲೆಯಲ್ಲಿ ಇತ್ತೀಚಿನ ಮುಂಗಾರು ಹಂಗಾಮಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಪಾತಾಳಕ್ಕೆ ಕುಸಿದಿದ್ದ ಅಂತರ್ಜಲ ಮಟ್ಟ ಮೇಲೆ ಮೇಲಕ್ಕೆ ಉಕ್ಕಿಬರುತ್ತಿದೆ. ಇದರಿಂದ ನೀರಿಲ್ಲದೆ ಕಡುಕಷ್ಟ ಅನುಭವಿಸುವ ರೈತಾಪಿ ಜನ ಸಂತಸಗೊಂಡಿದ್ದಾರೆ. ಕೃಷಿಯನ್ನೇ ನೆಚ್ಚಿಕೊಂಡ ಜನ ಗದ್ದೆ-ತೋಟ-ಹೊಲಗಳಲ್ಲಿ ದುಡಿಯಲು ಮುಂದಾಗಿದ್ದಾರೆ. ಅದಕ್ಕೆ ಜನಪ್ರತಿನಿಧಿಗಳೂ ಸಹ ಸಾಥ್​​ ನೀಡಿರುವುದು ಸ್ವಾಗತಾರ್ಹವಾಗಿದೆ. ಅದರ ಒಂದು ಝಲಕ್ ಇಲ್ಲಿದೆ.

TV9 Web
| Edited By: |

Updated on:Aug 10, 2022 | 9:31 PM

Share
ಮಾಲೂರು ಶಾಸಕ ನಂಜೇಗೌಡ ಸಾಮಾನ್ಯ ರೈತನಂತೆ ರೈತರೊಂದಿಗೆ ಗದ್ದೆಗೆ ಇಳಿದು ಭತ್ತದ ಪೈರು ನಾಟಿ ಮಾಡಿ ತಮ್ಮ ಹಳೆಯ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.

ಮಾಲೂರು ಶಾಸಕ ನಂಜೇಗೌಡ ಸಾಮಾನ್ಯ ರೈತನಂತೆ ರೈತರೊಂದಿಗೆ ಗದ್ದೆಗೆ ಇಳಿದು ಭತ್ತದ ಪೈರು ನಾಟಿ ಮಾಡಿ ತಮ್ಮ ಹಳೆಯ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.

1 / 5
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟುವೆ ಬಳಿ ಶಾಸಕ ನಂಜೇಗೌಡ ಭತ್ತದ ಪೈರು ನಾಟಿ ಮಾಡಿದ್ರು.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟುವೆ ಬಳಿ ಶಾಸಕ ನಂಜೇಗೌಡ ಭತ್ತದ ಪೈರು ನಾಟಿ ಮಾಡಿದ್ರು.

2 / 5
ಬಯಲುಸೀಮೆ ಕೋಲಾರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ನೀರಿನಿಂದ ಗದ್ದೆ ಮಾಡ್ತಿರೊ ರೈತರನ್ನ ಕಂಡು ಖುಷಿ ಪಟ್ಟ ಶಾಸಕ, ಕಾಂಗ್ರೆಸ್ ಸರ್ಕಾರ ಬಂದ್ರೆ ಜಿಲ್ಲೆಗೆ ಇನ್ನಷ್ಟು ನೀರಾವರಿ ಯೋಜನೆ ತರುವುದಾಗಿ ಭರವಸೆ ನೀಡಿದ್ರು.

ಬಯಲುಸೀಮೆ ಕೋಲಾರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ನೀರಿನಿಂದ ಗದ್ದೆ ಮಾಡ್ತಿರೊ ರೈತರನ್ನ ಕಂಡು ಖುಷಿ ಪಟ್ಟ ಶಾಸಕ, ಕಾಂಗ್ರೆಸ್ ಸರ್ಕಾರ ಬಂದ್ರೆ ಜಿಲ್ಲೆಗೆ ಇನ್ನಷ್ಟು ನೀರಾವರಿ ಯೋಜನೆ ತರುವುದಾಗಿ ಭರವಸೆ ನೀಡಿದ್ರು.

3 / 5
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಶಾಸಕ ನಂಜೇಗೌಡ ಕಳೆದ ನಾಲ್ಕು ದಿನದಿಂದ ಮನೆಗೆ ಹೋಗದೆ ಪಾದಯಾತ್ರೆ ಮಾಡುತ್ತಿದ್ದಾರೆ. ಹಾಗೂ ಗ್ರಾಮ ವಾಸ್ತವ್ಯ ಮಾಡಿ ಜನರ ಕಷ್ಟ ಸುಖದಲ್ಲಿ ಭಾಗಿಯಾಗುತ್ತಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಶಾಸಕ ನಂಜೇಗೌಡ ಕಳೆದ ನಾಲ್ಕು ದಿನದಿಂದ ಮನೆಗೆ ಹೋಗದೆ ಪಾದಯಾತ್ರೆ ಮಾಡುತ್ತಿದ್ದಾರೆ. ಹಾಗೂ ಗ್ರಾಮ ವಾಸ್ತವ್ಯ ಮಾಡಿ ಜನರ ಕಷ್ಟ ಸುಖದಲ್ಲಿ ಭಾಗಿಯಾಗುತ್ತಿದ್ದಾರೆ.

4 / 5
ಶಾಸಕ ನಂಜೇಗೌಡರಿಗೆ ತಾಲೂಕಿನ ಕಾಂಗ್ರೆಸ್ ಮುಖಂಡರು ಸಾಥ್ ಕೊಟ್ಟಿದ್ದು ಇಂದು ಪಾದಯಾತ್ರೆ ವೇಳೆ ಶಾಸಕರು ಗದ್ದೆಗೆ ಇಳಿದು ಭತ್ತದ ಪೈರು ನಾಟಿ ಮಾಡಿದ್ದಾರೆ.

ಶಾಸಕ ನಂಜೇಗೌಡರಿಗೆ ತಾಲೂಕಿನ ಕಾಂಗ್ರೆಸ್ ಮುಖಂಡರು ಸಾಥ್ ಕೊಟ್ಟಿದ್ದು ಇಂದು ಪಾದಯಾತ್ರೆ ವೇಳೆ ಶಾಸಕರು ಗದ್ದೆಗೆ ಇಳಿದು ಭತ್ತದ ಪೈರು ನಾಟಿ ಮಾಡಿದ್ದಾರೆ.

5 / 5

Published On - 9:31 pm, Wed, 10 August 22

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!