AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಯಿತು ಮಮಿತಾ ಬಿಜು ಅದೃಷ್ಟ; ಸ್ಟಾರ್ ಹೀರೋಗಳ ಚಿತ್ರಕ್ಕೆ ನಾಯಕಿ

Mamitha Biju: ಮಲಯಾಳಂ ನಟಿ ಮಮಿತಾ ಬಿಜು ಅವರು ಸ್ಟಾರ್ ಹೀರೋಗಳ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅದರಲ್ಲೂ ಸ್ಟಾರ್ ಹೀರೋಗಳ ಚಿತ್ರಕ್ಕೆ ಅವರೇ ನಾಯಕಿ ಆಗುತ್ತಿದ್ದಾರೆ ಅನ್ನೋದು ವಿಶೇಷ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ವಿವರ.  

ರಾಜೇಶ್ ದುಗ್ಗುಮನೆ
|

Updated on: May 20, 2025 | 10:34 AM

Share
ಮಮಿತಾ ಬಿಜು ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದವರು. ಈ ಮೊದಲು ರಿಲೀಸ್ ಆದ ‘ಪ್ರೇಮಲು’ ಚಿತ್ರ ಅವರ ವೃತ್ತಿ ಜೀವನವನ್ನೇ ಬದಲಿಸಿತು. ಸ್ಟಾರ್ ಹೀರೋಗಳ ಸಿನಿಮಾಗಳಿಗೆ ಅವರು ನಾಯಕಿ ಆಗುತ್ತಾ ಇದ್ದಾರೆ.

ಮಮಿತಾ ಬಿಜು ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದವರು. ಈ ಮೊದಲು ರಿಲೀಸ್ ಆದ ‘ಪ್ರೇಮಲು’ ಚಿತ್ರ ಅವರ ವೃತ್ತಿ ಜೀವನವನ್ನೇ ಬದಲಿಸಿತು. ಸ್ಟಾರ್ ಹೀರೋಗಳ ಸಿನಿಮಾಗಳಿಗೆ ಅವರು ನಾಯಕಿ ಆಗುತ್ತಾ ಇದ್ದಾರೆ.

1 / 5
ತಮಿಳು ನಟ ಸೂರ್ಯ ಅವರ 46ನೇ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಇದಕ್ಕೆ ಮಮಿತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಮೇ 19ರಂದು ಈ ಚಿತ್ರದ ಮುಹೂರ್ತ ನೆರವೇರಿದ್ದು, ಸೂರ್ಯ ಜೊತೆ ಮಮಿತಾ ಅವರು ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

ತಮಿಳು ನಟ ಸೂರ್ಯ ಅವರ 46ನೇ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಇದಕ್ಕೆ ಮಮಿತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಮೇ 19ರಂದು ಈ ಚಿತ್ರದ ಮುಹೂರ್ತ ನೆರವೇರಿದ್ದು, ಸೂರ್ಯ ಜೊತೆ ಮಮಿತಾ ಅವರು ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

2 / 5
ಮಮಿತಾ ಅವರು ಖ್ಯಾತ ನಟ ದಳಪತಿ ವಿಜಯ್ ಅವರ ‘ಜನನಾಯಗನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಅವರ ಸಹೋದರಿಯ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರ ಮುಂದಿನ ಜನವರಿಯಲ್ಲಿ ರಿಲೀಸ್ ಆಗಲಿದೆ.

ಮಮಿತಾ ಅವರು ಖ್ಯಾತ ನಟ ದಳಪತಿ ವಿಜಯ್ ಅವರ ‘ಜನನಾಯಗನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಅವರ ಸಹೋದರಿಯ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರ ಮುಂದಿನ ಜನವರಿಯಲ್ಲಿ ರಿಲೀಸ್ ಆಗಲಿದೆ.

3 / 5
‘ಡ್ರ್ಯಾಗನ್’ ಸಿನಿಮಾ ಮೂಲಕ ಯಶಸ್ಸು ಕಂಡ ಪ್ರದೀಪ್ ರಂಗನಾಥನ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೂ ಮಮಿತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ.

‘ಡ್ರ್ಯಾಗನ್’ ಸಿನಿಮಾ ಮೂಲಕ ಯಶಸ್ಸು ಕಂಡ ಪ್ರದೀಪ್ ರಂಗನಾಥನ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೂ ಮಮಿತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ.

4 / 5
ಒಂದು ಸಿನಿಮಾ ನಟ ಹಾಗೂ ನಟಿಯರ ಬದುಕನ್ನು ಯಾವ ರೀತಿಯಲ್ಲಿ ಬದಲಾಯಿಸಿ ಬಿಡುತ್ತದೆ ಎಂಬುದಕ್ಕೆ ಮಮಿತಾ ಒಂದೊಳ್ಳೆಯ ಉದಾಹರಣೆ. ಅವರು ಕನ್ನಡದಲ್ಲೂ ಸಿನಿಮಾ ಮಾಡಲಿ ಎಂದು ಕರ್ನಾಟಕದ ಫ್ಯಾನ್ಸ್ ಬಯಸುತ್ತಾ ಇದ್ದಾರೆ.  

ಒಂದು ಸಿನಿಮಾ ನಟ ಹಾಗೂ ನಟಿಯರ ಬದುಕನ್ನು ಯಾವ ರೀತಿಯಲ್ಲಿ ಬದಲಾಯಿಸಿ ಬಿಡುತ್ತದೆ ಎಂಬುದಕ್ಕೆ ಮಮಿತಾ ಒಂದೊಳ್ಳೆಯ ಉದಾಹರಣೆ. ಅವರು ಕನ್ನಡದಲ್ಲೂ ಸಿನಿಮಾ ಮಾಡಲಿ ಎಂದು ಕರ್ನಾಟಕದ ಫ್ಯಾನ್ಸ್ ಬಯಸುತ್ತಾ ಇದ್ದಾರೆ.  

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು