AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾಯಿತು ಮಮಿತಾ ಬಿಜು ಅದೃಷ್ಟ; ಸ್ಟಾರ್ ಹೀರೋಗಳ ಚಿತ್ರಕ್ಕೆ ನಾಯಕಿ

Mamitha Biju: ಮಲಯಾಳಂ ನಟಿ ಮಮಿತಾ ಬಿಜು ಅವರು ಸ್ಟಾರ್ ಹೀರೋಗಳ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅದರಲ್ಲೂ ಸ್ಟಾರ್ ಹೀರೋಗಳ ಚಿತ್ರಕ್ಕೆ ಅವರೇ ನಾಯಕಿ ಆಗುತ್ತಿದ್ದಾರೆ ಅನ್ನೋದು ವಿಶೇಷ. ಆ ಬಗ್ಗೆ ಈ ಸ್ಟೋರಿಯಲ್ಲಿ ಇದೆ ವಿವರ.  

ರಾಜೇಶ್ ದುಗ್ಗುಮನೆ
|

Updated on: May 20, 2025 | 10:34 AM

ಮಮಿತಾ ಬಿಜು ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದವರು. ಈ ಮೊದಲು ರಿಲೀಸ್ ಆದ ‘ಪ್ರೇಮಲು’ ಚಿತ್ರ ಅವರ ವೃತ್ತಿ ಜೀವನವನ್ನೇ ಬದಲಿಸಿತು. ಸ್ಟಾರ್ ಹೀರೋಗಳ ಸಿನಿಮಾಗಳಿಗೆ ಅವರು ನಾಯಕಿ ಆಗುತ್ತಾ ಇದ್ದಾರೆ.

ಮಮಿತಾ ಬಿಜು ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದವರು. ಈ ಮೊದಲು ರಿಲೀಸ್ ಆದ ‘ಪ್ರೇಮಲು’ ಚಿತ್ರ ಅವರ ವೃತ್ತಿ ಜೀವನವನ್ನೇ ಬದಲಿಸಿತು. ಸ್ಟಾರ್ ಹೀರೋಗಳ ಸಿನಿಮಾಗಳಿಗೆ ಅವರು ನಾಯಕಿ ಆಗುತ್ತಾ ಇದ್ದಾರೆ.

1 / 5
ತಮಿಳು ನಟ ಸೂರ್ಯ ಅವರ 46ನೇ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಇದಕ್ಕೆ ಮಮಿತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಮೇ 19ರಂದು ಈ ಚಿತ್ರದ ಮುಹೂರ್ತ ನೆರವೇರಿದ್ದು, ಸೂರ್ಯ ಜೊತೆ ಮಮಿತಾ ಅವರು ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

ತಮಿಳು ನಟ ಸೂರ್ಯ ಅವರ 46ನೇ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಇದಕ್ಕೆ ಮಮಿತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ. ಮೇ 19ರಂದು ಈ ಚಿತ್ರದ ಮುಹೂರ್ತ ನೆರವೇರಿದ್ದು, ಸೂರ್ಯ ಜೊತೆ ಮಮಿತಾ ಅವರು ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

2 / 5
ಮಮಿತಾ ಅವರು ಖ್ಯಾತ ನಟ ದಳಪತಿ ವಿಜಯ್ ಅವರ ‘ಜನನಾಯಗನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಅವರ ಸಹೋದರಿಯ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರ ಮುಂದಿನ ಜನವರಿಯಲ್ಲಿ ರಿಲೀಸ್ ಆಗಲಿದೆ.

ಮಮಿತಾ ಅವರು ಖ್ಯಾತ ನಟ ದಳಪತಿ ವಿಜಯ್ ಅವರ ‘ಜನನಾಯಗನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಅವರ ಸಹೋದರಿಯ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರ ಮುಂದಿನ ಜನವರಿಯಲ್ಲಿ ರಿಲೀಸ್ ಆಗಲಿದೆ.

3 / 5
‘ಡ್ರ್ಯಾಗನ್’ ಸಿನಿಮಾ ಮೂಲಕ ಯಶಸ್ಸು ಕಂಡ ಪ್ರದೀಪ್ ರಂಗನಾಥನ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೂ ಮಮಿತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ.

‘ಡ್ರ್ಯಾಗನ್’ ಸಿನಿಮಾ ಮೂಲಕ ಯಶಸ್ಸು ಕಂಡ ಪ್ರದೀಪ್ ರಂಗನಾಥನ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೂ ಮಮಿತಾ ನಾಯಕಿ ಆಗಿ ಆಯ್ಕೆ ಆಗಿದ್ದಾರೆ.

4 / 5
ಒಂದು ಸಿನಿಮಾ ನಟ ಹಾಗೂ ನಟಿಯರ ಬದುಕನ್ನು ಯಾವ ರೀತಿಯಲ್ಲಿ ಬದಲಾಯಿಸಿ ಬಿಡುತ್ತದೆ ಎಂಬುದಕ್ಕೆ ಮಮಿತಾ ಒಂದೊಳ್ಳೆಯ ಉದಾಹರಣೆ. ಅವರು ಕನ್ನಡದಲ್ಲೂ ಸಿನಿಮಾ ಮಾಡಲಿ ಎಂದು ಕರ್ನಾಟಕದ ಫ್ಯಾನ್ಸ್ ಬಯಸುತ್ತಾ ಇದ್ದಾರೆ.  

ಒಂದು ಸಿನಿಮಾ ನಟ ಹಾಗೂ ನಟಿಯರ ಬದುಕನ್ನು ಯಾವ ರೀತಿಯಲ್ಲಿ ಬದಲಾಯಿಸಿ ಬಿಡುತ್ತದೆ ಎಂಬುದಕ್ಕೆ ಮಮಿತಾ ಒಂದೊಳ್ಳೆಯ ಉದಾಹರಣೆ. ಅವರು ಕನ್ನಡದಲ್ಲೂ ಸಿನಿಮಾ ಮಾಡಲಿ ಎಂದು ಕರ್ನಾಟಕದ ಫ್ಯಾನ್ಸ್ ಬಯಸುತ್ತಾ ಇದ್ದಾರೆ.  

5 / 5
Follow us
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ