AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪಾತರಗಿತ್ತಿ ಬೆನ್ನಿಗೆ ಮನುಷ್ಯನ ಚಿತ್ರ ಬಿಡಿಸಿದವರ್ಯಾರು? ದಾವಣಗೆರೆಯಲ್ಲಿ ವಿಚಿತ್ರ ಚಿಟ್ಟೆ ನೋಡಿ ಜನ ಶಾಕ್

ದಾವಣಗೆರೆಯ ವಿದ್ಯಾನಗರ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2023 | 11:27 AM

Share
ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

1 / 6
ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

2 / 6
ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

3 / 6
ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ  ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

4 / 6
ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

5 / 6
ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

6 / 6
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ