AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪಾತರಗಿತ್ತಿ ಬೆನ್ನಿಗೆ ಮನುಷ್ಯನ ಚಿತ್ರ ಬಿಡಿಸಿದವರ್ಯಾರು? ದಾವಣಗೆರೆಯಲ್ಲಿ ವಿಚಿತ್ರ ಚಿಟ್ಟೆ ನೋಡಿ ಜನ ಶಾಕ್

ದಾವಣಗೆರೆಯ ವಿದ್ಯಾನಗರ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ಆಯೇಷಾ ಬಾನು
|

Updated on: May 21, 2023 | 11:27 AM

Share
ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

1 / 6
ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

2 / 6
ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

3 / 6
ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ  ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

4 / 6
ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

5 / 6
ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

6 / 6
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ