AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪಾತರಗಿತ್ತಿ ಬೆನ್ನಿಗೆ ಮನುಷ್ಯನ ಚಿತ್ರ ಬಿಡಿಸಿದವರ್ಯಾರು? ದಾವಣಗೆರೆಯಲ್ಲಿ ವಿಚಿತ್ರ ಚಿಟ್ಟೆ ನೋಡಿ ಜನ ಶಾಕ್

ದಾವಣಗೆರೆಯ ವಿದ್ಯಾನಗರ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ಆಯೇಷಾ ಬಾನು
|

Updated on: May 21, 2023 | 11:27 AM

Share
ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

1 / 6
ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

2 / 6
ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

3 / 6
ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ  ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

4 / 6
ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

5 / 6
ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

6 / 6
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?