AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪಾತರಗಿತ್ತಿ ಬೆನ್ನಿಗೆ ಮನುಷ್ಯನ ಚಿತ್ರ ಬಿಡಿಸಿದವರ್ಯಾರು? ದಾವಣಗೆರೆಯಲ್ಲಿ ವಿಚಿತ್ರ ಚಿಟ್ಟೆ ನೋಡಿ ಜನ ಶಾಕ್

ದಾವಣಗೆರೆಯ ವಿದ್ಯಾನಗರ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ಆಯೇಷಾ ಬಾನು
|

Updated on: May 21, 2023 | 11:27 AM

Share
ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

1 / 6
ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

2 / 6
ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

3 / 6
ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ  ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

4 / 6
ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

5 / 6
ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

6 / 6
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ