AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಪಾತರಗಿತ್ತಿ ಬೆನ್ನಿಗೆ ಮನುಷ್ಯನ ಚಿತ್ರ ಬಿಡಿಸಿದವರ್ಯಾರು? ದಾವಣಗೆರೆಯಲ್ಲಿ ವಿಚಿತ್ರ ಚಿಟ್ಟೆ ನೋಡಿ ಜನ ಶಾಕ್

ದಾವಣಗೆರೆಯ ವಿದ್ಯಾನಗರ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2023 | 11:27 AM

Share
ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

ಮನುಷ್ಯನ ‌ಮುಖವನ್ನು ಹೋಲುವ ಚಿತ್ರವನ್ನು ತನ್ನ ಬೆನ್ನ ಮೇಲೆ ಬಿಡಿಸಿಕೊಂಡಂತೆ ಭಾಸವಾಗುವ ಚಿಟ್ಟೆಯೊಂದು ಗಮನ ಸೆಳೆಯುತ್ತಿದೆ.

1 / 6
ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

ದಾವಣಗೆರೆಯ ಪಾರ್ಕ್​ಗಳಲ್ಲಿ ಮನುಷ್ಯ ಮುಖದ ಚಿತ್ರವನ್ನು ಬೆನ್ನ ಮೇಲೆ ಹೊಂದಿರುವ ಚಿಟ್ಟೆಗಳು ಪತ್ತೆಯಾಗುತ್ತಿದ್ದು ಅದನ್ನು ಕಂಡ ಜನ ಅಚ್ಚರಿಗೊಳಗಾಗಿದ್ದಾರೆ.

2 / 6
ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

ಜರ್ಮನ್ ಸರ್ವಾಧಿಕಾರಿ ಹಿಟ್ಲರ್ ಮುಖ ಹೊಲುವ ಚಿಟ್ಟೆಗಳು ಇದಾಗಿದ್ದು ಈ ರೀತಿಯ ಚಿಟ್ಟೆಗಳನ್ನು ಹಿಟ್ಲರ್ ಬಗ್ಸ್ ಎಂದು ಕರೆಯುತ್ತಾರೆ.

3 / 6
ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ  ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

ಇಂಗ್ಲಿಷ್ ನಲ್ಲಿರುವ Man Faced Stink Bug ಎಂದು ಕರೆಯಿಸಿಕೊಳ್ಳುವ ವಿಚಿತ್ರ ಚಿಟ್ಟೆಗಳು ದಾವಣಗೆರೆ ನಗರದ ವಿದ್ಯಾನಗರ ಪಾರ್ಕ್​ನಲ್ಲಿ ಪತ್ತೆಯಾಗುತ್ತಿವೆ. ವಿಚಿತ್ರ ಚಿಟ್ಟೆಗಳನ್ನ ನೋಡಿ ಜನ ಆಶ್ಚರ್ಯ ಪಟ್ಟಿದ್ದಾರೆ.

4 / 6
ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

ಯಾರೋ ಚಿಟ್ಟಿಗಳನ್ನು ಹಿಡಿದು ಅವುಗಳ ಬೆನ್ನ ಮೇಲೆ ಮನುಷ್ಯನ ಚಿತ್ರವನ್ನು ಬಿಡಿಸಿದ್ದಾರೆ ಎನ್ನುವಷ್ಟು ಸ್ಪಷ್ಟವಾಗಿ ಈ ಚಿತ್ರಗಳು ಕಾಣುತ್ತಿವೆ.

5 / 6
ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

ಇನ್ನು ರೆಕ್ಕೆಯ ಮೇಲೆ ಮನುಷ್ಯನ ಮುಖ ಹೋಲುವ ಚಿತ್ರ ಇರುವ ಚಿಟ್ಟೆ ಉತ್ತರ ಕನ್ನಡದಲ್ಲೂ ಈ ಹಿಂದೆ ಕಂಡುಬಂದಿತ್ತು.

6 / 6
Follow Us
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು