AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟರಾಜ್​ ಜನ್ಮದಿನಕ್ಕೆ ಡಾಲಿ ನೀಡಿದ ಪೋಸ್ಟರ್​ ಗಿಫ್ಟ್​; ಹಲವು ಚಿತ್ರದಲ್ಲಿ ‘ರಾಮಾ ರಾಮಾ ರೇ’ ಕಲಾವಿದ ಬ್ಯುಸಿ

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಗಮನ ಸೆಳೆದ ನಟರಾಜ್​ ಅವರು ಫೆ.23ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಆ ಪ್ರಯುಕ್ತ ಅವರ ಗೆಳೆಯ ಡಾಲಿ ಧನಂಜಯ ಅವರು ಹೊಸ ಚಿತ್ರಗಳ ಪೋಸ್ಟರ್​ ಬಿಡುಗಡೆ ಮಾಡಿದರು.

TV9 Web
| Edited By: |

Updated on: Feb 24, 2022 | 8:48 AM

Share
‘ರಾಮಾ ರಾಮಾ ರೇ’ ಸಿನಿಮಾ ಖ್ಯಾತಿಯ ಕಲಾವಿದ ನಟರಾಜ್ ಅವರಿಗೆ ಅನೇಕ ಅವಕಾಶಗಳು ಸಿಗುತ್ತಿವೆ. ಈಗ ಅವರ ‘ಮ್ಯಾನ್ ಆಫ್ ದಿ ಮ್ಯಾಚ್’, ‘ಮಾರೀಚ’ ಹಾಗೂ ‘ಕುಬುಸ’ ಸಿನಿಮಾಗಳು ರಿಲೀಸ್​ಗೆ ಸಜ್ಜಾಗಿವೆ. ಈ ಚಿತ್ರಗಳ ಜೊತೆಗೆ ಮತ್ತೆ ಮೂರು ಸಿನಿಮಾಗಳನ್ನು ನಟರಾಜ್ ಒಪ್ಪಿಕೊಂಡಿದ್ದಾರೆ.

Man Of the Match Kannada movie actor Nataraj S Bhat new film poster launched by Daali Dhananjaya

1 / 5
ಕನ್ನಡದ ಖ್ಯಾತ ಕಥೆಗಾರ ಕುಂ. ವೀರಭದ್ರಪ್ಪ ಅವರು ಬರೆದ ‘ಕುಬುಸ’ ಕಥೆ ಇದೇ ಹೆಸರಿನಲ್ಲಿ ಸಿನಿಮಾವಾಗುತ್ತಿದೆ. ಈ ಚಿತ್ರದಲ್ಲಿ ನಟರಾಜ್ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಎರಡು ಶೇಡ್​ನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ರಮೇಶ್ ರೇಣುಕಾ ರಾಮ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

Man Of the Match Kannada movie actor Nataraj S Bhat new film poster launched by Daali Dhananjaya

2 / 5
ನಟರಾಜ್ ಅವರ ಜನ್ಮದಿನದ ಸಲುವಾಗಿ ‘ಕುಬುಸ’ ಸಿನಿಮಾದ ಪೋಸ್ಟರ್​ ರಿಲೀಸ್ ಆಗಿದೆ. ನಟ ಡಾಲಿ ಧನಂಜಯ ಅವರು ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾಗೆ ವಿ. ಶೋಭಾ ಶರ್ಮಾ ಬಂಡವಾಳ ಹಾಕಿದ್ದು, ಚೇತನ್ ಶರ್ಮಾ ಛಾಯಾಗ್ರಹಣ, ಪ್ರವೀಣ್ ಚಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ನಟರಾಜ್ ಅವರ ಜನ್ಮದಿನದ ಸಲುವಾಗಿ ‘ಕುಬುಸ’ ಸಿನಿಮಾದ ಪೋಸ್ಟರ್​ ರಿಲೀಸ್ ಆಗಿದೆ. ನಟ ಡಾಲಿ ಧನಂಜಯ ಅವರು ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾಗೆ ವಿ. ಶೋಭಾ ಶರ್ಮಾ ಬಂಡವಾಳ ಹಾಕಿದ್ದು, ಚೇತನ್ ಶರ್ಮಾ ಛಾಯಾಗ್ರಹಣ, ಪ್ರವೀಣ್ ಚಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

3 / 5
ನಟರಾಜ್ ಅಭಿನಯದ ‘ಮಾರೀಚ’ ಸಿನಿಮಾಗೆ ಸುಧೀರ್​ ಶಾನ್ ಬಾಗ್ ಸಿಂಗ್ ಆಕ್ಷನ್-ಕಟ್ ಹೇಳಿದ್ದಾರೆ. ಗೌತಮ್ ಜೋಶ್ನಾ ನಿರ್ಮಾಣ ಮಾಡಿದ್ದಾರೆ. ಗಣೇಶ್ ಛಾಯಾಗ್ರಹಣ ಹಾಗೂ ಸುನಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ.

ನಟರಾಜ್ ಅಭಿನಯದ ‘ಮಾರೀಚ’ ಸಿನಿಮಾಗೆ ಸುಧೀರ್​ ಶಾನ್ ಬಾಗ್ ಸಿಂಗ್ ಆಕ್ಷನ್-ಕಟ್ ಹೇಳಿದ್ದಾರೆ. ಗೌತಮ್ ಜೋಶ್ನಾ ನಿರ್ಮಾಣ ಮಾಡಿದ್ದಾರೆ. ಗಣೇಶ್ ಛಾಯಾಗ್ರಹಣ ಹಾಗೂ ಸುನಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ.

4 / 5
ನಟರಾಜ್​ ಅವರು ಮೂಲತಃ ಚಿಕ್ಕಮಗಳೂರಿನ ಕಡೂರಿನವರು. ಕಾನೂನು ಪದವಿ ಪಡೆದರೂ ಕೂಡ ಅವರನ್ನು ಹೆಚ್ಚಾಗಿ ಸೆಳೆದಿದ್ದು ಬಣ್ಣದ ಲೋಕ. ‘ರಾಮಾ ರಾಮಾರೇ’ ಚಿತ್ರದಿಂದ ಯಶಸ್ಸು ಪಡೆದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ನಟರಾಜ್​ ಅವರು ಮೂಲತಃ ಚಿಕ್ಕಮಗಳೂರಿನ ಕಡೂರಿನವರು. ಕಾನೂನು ಪದವಿ ಪಡೆದರೂ ಕೂಡ ಅವರನ್ನು ಹೆಚ್ಚಾಗಿ ಸೆಳೆದಿದ್ದು ಬಣ್ಣದ ಲೋಕ. ‘ರಾಮಾ ರಾಮಾರೇ’ ಚಿತ್ರದಿಂದ ಯಶಸ್ಸು ಪಡೆದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

5 / 5
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ