AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟರಾಜ್​ ಜನ್ಮದಿನಕ್ಕೆ ಡಾಲಿ ನೀಡಿದ ಪೋಸ್ಟರ್​ ಗಿಫ್ಟ್​; ಹಲವು ಚಿತ್ರದಲ್ಲಿ ‘ರಾಮಾ ರಾಮಾ ರೇ’ ಕಲಾವಿದ ಬ್ಯುಸಿ

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಗಮನ ಸೆಳೆದ ನಟರಾಜ್​ ಅವರು ಫೆ.23ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಆ ಪ್ರಯುಕ್ತ ಅವರ ಗೆಳೆಯ ಡಾಲಿ ಧನಂಜಯ ಅವರು ಹೊಸ ಚಿತ್ರಗಳ ಪೋಸ್ಟರ್​ ಬಿಡುಗಡೆ ಮಾಡಿದರು.

TV9 Web
| Edited By: |

Updated on: Feb 24, 2022 | 8:48 AM

Share
‘ರಾಮಾ ರಾಮಾ ರೇ’ ಸಿನಿಮಾ ಖ್ಯಾತಿಯ ಕಲಾವಿದ ನಟರಾಜ್ ಅವರಿಗೆ ಅನೇಕ ಅವಕಾಶಗಳು ಸಿಗುತ್ತಿವೆ. ಈಗ ಅವರ ‘ಮ್ಯಾನ್ ಆಫ್ ದಿ ಮ್ಯಾಚ್’, ‘ಮಾರೀಚ’ ಹಾಗೂ ‘ಕುಬುಸ’ ಸಿನಿಮಾಗಳು ರಿಲೀಸ್​ಗೆ ಸಜ್ಜಾಗಿವೆ. ಈ ಚಿತ್ರಗಳ ಜೊತೆಗೆ ಮತ್ತೆ ಮೂರು ಸಿನಿಮಾಗಳನ್ನು ನಟರಾಜ್ ಒಪ್ಪಿಕೊಂಡಿದ್ದಾರೆ.

Man Of the Match Kannada movie actor Nataraj S Bhat new film poster launched by Daali Dhananjaya

1 / 5
ಕನ್ನಡದ ಖ್ಯಾತ ಕಥೆಗಾರ ಕುಂ. ವೀರಭದ್ರಪ್ಪ ಅವರು ಬರೆದ ‘ಕುಬುಸ’ ಕಥೆ ಇದೇ ಹೆಸರಿನಲ್ಲಿ ಸಿನಿಮಾವಾಗುತ್ತಿದೆ. ಈ ಚಿತ್ರದಲ್ಲಿ ನಟರಾಜ್ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಎರಡು ಶೇಡ್​ನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ರಮೇಶ್ ರೇಣುಕಾ ರಾಮ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

Man Of the Match Kannada movie actor Nataraj S Bhat new film poster launched by Daali Dhananjaya

2 / 5
ನಟರಾಜ್ ಅವರ ಜನ್ಮದಿನದ ಸಲುವಾಗಿ ‘ಕುಬುಸ’ ಸಿನಿಮಾದ ಪೋಸ್ಟರ್​ ರಿಲೀಸ್ ಆಗಿದೆ. ನಟ ಡಾಲಿ ಧನಂಜಯ ಅವರು ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾಗೆ ವಿ. ಶೋಭಾ ಶರ್ಮಾ ಬಂಡವಾಳ ಹಾಕಿದ್ದು, ಚೇತನ್ ಶರ್ಮಾ ಛಾಯಾಗ್ರಹಣ, ಪ್ರವೀಣ್ ಚಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ನಟರಾಜ್ ಅವರ ಜನ್ಮದಿನದ ಸಲುವಾಗಿ ‘ಕುಬುಸ’ ಸಿನಿಮಾದ ಪೋಸ್ಟರ್​ ರಿಲೀಸ್ ಆಗಿದೆ. ನಟ ಡಾಲಿ ಧನಂಜಯ ಅವರು ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾಗೆ ವಿ. ಶೋಭಾ ಶರ್ಮಾ ಬಂಡವಾಳ ಹಾಕಿದ್ದು, ಚೇತನ್ ಶರ್ಮಾ ಛಾಯಾಗ್ರಹಣ, ಪ್ರವೀಣ್ ಚಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

3 / 5
ನಟರಾಜ್ ಅಭಿನಯದ ‘ಮಾರೀಚ’ ಸಿನಿಮಾಗೆ ಸುಧೀರ್​ ಶಾನ್ ಬಾಗ್ ಸಿಂಗ್ ಆಕ್ಷನ್-ಕಟ್ ಹೇಳಿದ್ದಾರೆ. ಗೌತಮ್ ಜೋಶ್ನಾ ನಿರ್ಮಾಣ ಮಾಡಿದ್ದಾರೆ. ಗಣೇಶ್ ಛಾಯಾಗ್ರಹಣ ಹಾಗೂ ಸುನಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ.

ನಟರಾಜ್ ಅಭಿನಯದ ‘ಮಾರೀಚ’ ಸಿನಿಮಾಗೆ ಸುಧೀರ್​ ಶಾನ್ ಬಾಗ್ ಸಿಂಗ್ ಆಕ್ಷನ್-ಕಟ್ ಹೇಳಿದ್ದಾರೆ. ಗೌತಮ್ ಜೋಶ್ನಾ ನಿರ್ಮಾಣ ಮಾಡಿದ್ದಾರೆ. ಗಣೇಶ್ ಛಾಯಾಗ್ರಹಣ ಹಾಗೂ ಸುನಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ.

4 / 5
ನಟರಾಜ್​ ಅವರು ಮೂಲತಃ ಚಿಕ್ಕಮಗಳೂರಿನ ಕಡೂರಿನವರು. ಕಾನೂನು ಪದವಿ ಪಡೆದರೂ ಕೂಡ ಅವರನ್ನು ಹೆಚ್ಚಾಗಿ ಸೆಳೆದಿದ್ದು ಬಣ್ಣದ ಲೋಕ. ‘ರಾಮಾ ರಾಮಾರೇ’ ಚಿತ್ರದಿಂದ ಯಶಸ್ಸು ಪಡೆದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ನಟರಾಜ್​ ಅವರು ಮೂಲತಃ ಚಿಕ್ಕಮಗಳೂರಿನ ಕಡೂರಿನವರು. ಕಾನೂನು ಪದವಿ ಪಡೆದರೂ ಕೂಡ ಅವರನ್ನು ಹೆಚ್ಚಾಗಿ ಸೆಳೆದಿದ್ದು ಬಣ್ಣದ ಲೋಕ. ‘ರಾಮಾ ರಾಮಾರೇ’ ಚಿತ್ರದಿಂದ ಯಶಸ್ಸು ಪಡೆದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

5 / 5
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ